ವೈರ ಕಟ್ಟಿಕೊಂಡವರ ಖುಷಿ


Team Udayavani, Sep 1, 2017, 6:40 AM IST

vaira.jpg

ತಮಿಳು ನಟ ವಿಶಾಲ್‌ ಅವರ ತಂದೆ ಜಿ.ಕೆ. ರೆಡ್ಡಿ ಅವರನ್ನು ಕರೆದು ಸಿನಿಮಾ ತೋರಿಸಿದರಂತೆ ನವರಸನ್‌. ಇದೇನೋ ವ್ಯತ್ಯಾಸವಾಗಿದೆಯಲ್ಲಾ ಅಂತ ಅವರು ತಮ್ಮ ಮಗನಿಗೆ ಚಿತ್ರ ನೋಡೋಕೆ ಹೇಳಿದ್ದಾರೆ. ಚಿತ್ರ ನೋಡಿದ ವಿಶಾಲ್‌, ಅದನ್ನು ಬೇರೆ ಭಾಷೆಗಳಿಗೆ ರೀಮೇಕ್‌ ಮಾಡುವ ಬಗ್ಗೆ ಯೋಚಿಸಿದ್ದಾರೆ … ಹಾಗಾದರೆ, ಕನ್ನಡದ “ವೈರ’ ಬೇರೆ ಭಾಷೆಗಳಿಗೆ ರೀಮೇಕ್‌ ಆಗುತ್ತಾ? ಗೊತ್ತಿಲ್ಲ. ಆಗುವುದಿಲ್ಲವಾ? ಗೊತ್ತಿಲ್ಲ. ಆಗಬಹುದಾ? ಅದೂ ಗೊತ್ತಿಲ್ಲ. ಸದ್ಯಕ್ಕಂತೂ ಇಷ್ಟು ವಿಷಯ. ಮುಂದೆ ಏನೇನು ತಿರುವುಗಳು ಬರುತ್ತವೋ ಗೊತ್ತಿಲ್ಲ.

ಇತ್ತೀಚೆಗೆ, “ವೈರ’ ಚಿತ್ರ ಬಿಡುಗಡೆಯಾಗುವುದಕ್ಕೆ ಸಿದ್ಧವಿದೆ ಎಂದು ಹೇಳುವುದಕ್ಕೆ ನಿರ್ಮಾಪಕ ಧರ್ಮಶ್ರೀ ಮಂಜುನಾಥ್‌ ಮತ್ತು ನಿರ್ದೇಶಕ-ನಾಯಕ ನವರಸನ್‌ ಕರೆದಿದ್ದರು. ಚಿತ್ರದ ಕೆಲಸಗಳೆಲ್ಲವೂ ಮುಗಿದಿದ್ದು, ಸೆಪ್ಟೆಂಬರ್‌ ಎರಡನೇ ವಾರದಲ್ಲಿ ಚಿತ್ರ ಬಿಡುಗಡೆ ಮಾಡುತ್ತಿರುವುದಾಗಿ ಹೇಳಿಕೊಂಡರು.

“ಚಿತ್ರ ಸೆಪ್ಟೆಂಬರ್‌ ಎರಡನೇ ವಾರದಲ್ಲಿ ಬಿಡುಗಡೆಯಾಗುತ್ತಿದೆ. ಈಗಾಗಲೇ ಎರಡು ಶೋಗಳನ್ನು ಹಾಕಿದ್ದೇವೆ. ಚಿತ್ರ ನೋಡಿದವರೆಲ್ಲರೂ ಖುಷಿಪಟ್ಟಿದ್ದಾರೆ. ಚಿತ್ರ ಹೀಗಿರಬಹುದು ಎಂಬ ನಿರೀಕ್ಷೆಯೊಂದಿಗೆ ಚಿತ್ರಕ್ಕೇನಾದರೂ ಬಂದರೆ, ಖಂಡಿತಾ ಪ್ರೇಕ್ಷಕರ ನಿರೀಕ್ಷೆ ಸುಳ್ಳಾಗುತ್ತದೆ. ರೊಟೀನ್‌ ಕಥೆಗಳನ್ನು ಬಿಟ್ಟು, ಬೇರೆ ತರಹ ಪ್ರಯತ್ನ ಮಾಡಿದ್ದೇವೆ. ಇಷ್ಟು ವರ್ಷಗಳಲ್ಲಿ ಚಿತ್ರರಂಗದಲ್ಲಿ ಸಾಕಷ್ಟು ಸೋಲು-ಗೆಲುವುಗಳನ್ನು ನೋಡಿದ್ದೀನಿ. ಯಾವ ತರಹ ಚಿತ್ರ ಮಾಡಿದರೆ ಚೆಣದ ಎಂದು ಯೋಚಿಸಿಯೇ ಚಿತ್ರ ಮಾಡಿದ್ದೇವೆ. ನಿರ್ಮಾಪಕರ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ. ಇನ್ನು ಮಾಧ್ಯಮದವರ ಸಹಕಾರ ಸಿಕ್ಕರೆ, ಚಿತ್ರ ಗೆಲ್ಲುತ್ತದೆ’ ಎಂದರು ನಿರ್ದೇಶಕ-ನಾಯಕ ನವರಸನ್‌.

ಇನ್ನು ನಿರ್ಮಾಪಕರ ಪ್ರೋತ್ಸಾಹ ಮೆಚ್ಚಿಕೊಂಡ ನವರಸನ್‌, “ನಿಜ ಹೇಳಬೇಕೆಂದರೆ, ನಿರ್ಮಾಪಕರು ಒಂದೇ ಒಂದು ದಿನಕ್ಕೂ ಶೂಟಿಂಗ್‌ ಸ್ಪಾಟ್‌ಗೆ ಬರಲಿಲ್ಲ. ನೇರವಾಗಿ ಮೊದಲ ಕಾಪಿ ನೋಡಿದರು. ನೋಡಿ ತುಂಬಾ ಖುಷಿಯಾಗಿರುವ ಅವರು, ಈ ಚಿತ್ರವನ್ನ ಹೇಗೆ ಬೇಕಾದರೂ ಪ್ರಚಾರ ಮಾಡಿ ಅಂತ ಗ್ರೀನ್‌ ಸಿಗ್ನಲ್‌ ಕೊಟ್ಟಿದ್ದಾರೆ. ಈ ಚಿತ್ರವನ್ನು ನಾನೇ ಬಿಡುಗಡೆ ಮಾಡುತ್ತಿದ್ದೇನೆ. 90ರಿಂದ 100 ಚಿತ್ರಮಂದಿರಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ. ಸಿನಿಮಾ ಗೆದ್ದರೆ, ಚಿತ್ರಮಂದಿರಗಳನ್ನು ಹೆಚ್ಚಿಸುತ್ತೇವೆ. ಹೊಸಬರಾದ್ದರಿಂದ ಸದ್ಯಕ್ಕೆ ಸಾಕು’ ಎಂದರು.

ನಾಯಕಿ ಪ್ರಿಯಾಂಕಾ ಮಲಾ°ಡ್‌, ಈ ಹಿಂದೆ “ಬಿ.ಎಂ.ಡಬ್ಲ್ಯು’ ಮತ್ತು “ಡಬಲ್‌ ಇಂಜಿನ್‌’ ಎಂಬ ಎರಡು ಚಿತ್ರಗಳಲ್ಲಿ ನಟಿಸಿದ್ದರು. ಈ ಚಿತ್ರದಲ್ಲಿ ಅವರಿಗೊಂದು ವಿಭಿನ್ನ ಪಾತ್ರವಿದೆಯಂತೆ. “ಇದುವರೆಗೂ ಇಂತಹ ಪಾತ್ರ ಮಾಡಿರಲಿಲ್ಲ. ಇದರಲ್ಲಿ ಮಧ್ಯಮ ವರ್ಗದ ಹುಡುಗಿಯಾಗಿ ಕಾಣಿಸಿಕೊಂಡಿದ್ದೀನಿ. ಒಳ್ಳೆಯ ಪಾತ್ರವಿದೆ. ಮಿಕ್ಕಿದ್ದು ನೀವೇ ನೋಡಿ’ ಎಂದರು. ಜೊತೆಗೆ ಅಜಯ್‌, ಶರಣ್‌, ಹ್ಯಾರಿ, ಚಿತ್ತರಂಜನ್‌ ಮುಂತಾದವರು ತಮ್ಮ ಅನುಭವಗಳನ್ನು ಹಂಚಿಕೊಂಡರು.

ಟಾಪ್ ನ್ಯೂಸ್

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.