ಸಾಫ್ಟ್ವೇರ್‌ ಸಿಪಾಯಿ


Team Udayavani, Sep 1, 2017, 6:45 AM IST

sipayi.jpg

ಅದೃಷ್ಟ ಚೆನ್ನಾಗಿದ್ದರೆ ಚಿತ್ರರಂಗದಲ್ಲಿ ಒಳ್ಳೆಯ ಅವಕಾಶಗಳು ಸಿಗುತ್ತವೆ ಎಂಬ ಮಾತು ಚಿತ್ರರಂಗದಲ್ಲಿ ಆಗಾಗ ಕೇಳಿಬರುತ್ತಲೇ ಇರುತ್ತದೆ. ಕೆಲವೊಮ್ಮೆ ಅದು ನಿಜ ಆಗುತ್ತದೆ ಕೂಡಾ. ಒಂದು ಸಿನಿಮಾ ಬಿಡುಗಡೆಗೆ ಮುನ್ನವೇ ಮತ್ತೂಂದು ಸಿನಿಮಾದ ಅವಕಾಶ ಸಿಗುತ್ತದೆ. ಈಗ ಸುಶೀಲ್‌ ಕುಮಾರ್‌ ಕೂಡಾ ಅದೇ ಖುಷಿಯಲ್ಲಿದ್ದಾರೆ. ಯಾವ
ಸುಶೀಲ್‌ ಕುಮಾರ್‌ ಎಂದರೆ ಈಗಷ್ಟೇ ಚಿತ್ರರಂಗಕ್ಕೆ ನಾಯಕರಾಗಿ ಎಂಟ್ರಿಕೊಟ್ಟಿರುವವರು ಎನ್ನಬೇಕಷ್ಟೇ. ಸದ್ಯ ಸುಶೀಲ್‌ ಕುಮಾರ್‌ ಕೈಯಲ್ಲಿ “ವೀರ ಸಿಂಹ’ ಹಾಗೂ ಎಂ.ಡಿ.ಶ್ರೀಧರ್‌ ನಿರ್ದೇಶನದ ಇನ್ನೂ ಹೆಸರಿಡದ ಚಿತ್ರವಿದೆ. ಈ ಎರಡೂ ಚಿತ್ರಗಳಲ್ಲೂ ಸುಶೀಲ್‌ ನಾಯಕ.

ಅಂದಹಾಗೆ, ನಾಯಕ ಸುಶೀಲ್‌ ಕುಮಾರ್‌ ಅವರ ಮೂಲ ಹೆಸರು ಭಾನುಪ್ರಕಾಶ್‌. ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ ಅವರು ಸುಶೀಲ್‌ ಕುಮಾರ್‌ ಎಂಬ ಹೆಸರು ಕೊಟ್ಟಿದ್ದರಿಂದ ಈಗ ಅದನ್ನೇ ಚಿತ್ರರಂಗದಲ್ಲಿ ಬಳಸುತ್ತಿದ್ದಾರೆ. ವೃತ್ತಿಯಲ್ಲಿ ಸಾಫ್ಟ್ವೇರ್‌ ಇಂಜಿನಿಯರ್‌ ಆಗಿರುವ ಸುಶೀಲ್‌, ಮೂರೂವರೆ ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೈನಿಕನಾಗಿ ಸೇವೆ ಸಲ್ಲಿಸಿದ್ದಾರಂತೆ. “ವೀರ ಸಿಂಹ’ ಚಿತ್ರದಲ್ಲಿ ಮೂರು ವಿಭಿನ್ನ ಶೇಡ್‌ಗಳಲ್ಲಿ ಸುಶೀಲ್‌ ಕಾಣಿಸಿಕೊಳ್ಳುತ್ತಿದ್ದು, ಅದಕ್ಕೆ ಬೇಕಾದ ಸಿದಟಛಿತೆಗಳನ್ನು ಮಾಡಿಕೊಳ್ಳುತ್ತಿದ್ದಾರಂತೆ. ಇನ್ನು, ಎಂ.ಡಿ.ಶ್ರೀಧರ್‌ ನಿರ್ದೇಶನದ ಚಿತ್ರದಲ್ಲಿ ಸಖತ್‌ ರಗಡ್‌ ಆಗಿರುವ ಪಾತ್ರ ಸಿಕ್ಕಿದ್ದು, ಯಶಸ್ವಿ ಸಿನಿಮಾಗಳನ್ನು ಕೊಟ್ಟ ನಿರ್ದೇಶಕರ ಸಿನಿಮಾದಲ್ಲಿ ಅವಕಾಶ ಸಿಕ್ಕ ಖುಷಿ ಸುಶೀಲ್‌ ಅವರಿಗಿದೆ. ಸಿನಿಮಾಕ್ಕೆ ಬಂದ ಕೂಡಲೇ ವೃತ್ತಿ ತೊರೆಯುವವರು ಅನೇಕರಿದ್ದಾರೆ.

ಆದರೆ, ಸುಶೀಲ್‌ ವೃತ್ತಿ ಹಾಗೂ ಪ್ರವೃತ್ತಿಯನ್ನು ಜೊತೆ ಜೊತೆಗೆ ಸರಿದೂಗಿಸಿಕೊಂಡು ಹೋಗುತ್ತಿದ್ದಾರೆ.

ಟಾಪ್ ನ್ಯೂಸ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

1-qwewe

Odisha ಜನರು ನಿಂದನೀಯ ಭಾಷೆ ಮೆಚ್ಚಿಕೊಳ್ಳುವುದಿಲ್ಲ:ಬಿಜೆಪಿಗೆ ಪಟ್ನಾಯಕ್ ತಿರುಗೇಟು

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ

ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

movies

Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

1——-qweweqw

Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮೊಹಮ್ಮದ್ ಜುಬೇರ್ ಉಚ್ಛಾಟನೆ

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.