ದರ್ಶನ್ ಕೈ ಹಿಡಿದ್ರೆ ಸುದೀಪ್ ಕೈಗೆ ಕಮಲ ?
Team Udayavani, Sep 1, 2017, 12:12 PM IST
ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕಾಂಗ್ರೆಸ್ ಸೇರ್ಪಡೆಯಾಲಿದ್ದಾರೆ ಎನ್ನುವ ಊಹಾಪೋಹಗಳ ಬೆನ್ನಲ್ಲೇ ಸಮಕಾಲಿನ ಇನ್ನೋರ್ವ ಸ್ಟಾರ್ ನಟ ಕಿಚ್ಚ ಸುದೀಪ್ ಅವರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎನ್ನುವ ಕುರಿತು ಚರ್ಚೆಗಳು ಆರಂಭವಾಗಿವೆ.
ಸುದೀಪ್ ಅವರೊಂದಿಗೆ ಈಗಾಗಲೇ ಉತ್ತಮ ಬಾಂಧವ್ಯ ಹೊಂದಿರುವ ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಅವರು ಮಾತುಕತೆ ನಡೆಸಿದ್ದಾರೆ .
ಈ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರ ನೀಡಿದ ಅಶೋಕ್ ‘ನಾನು ಮತ್ತು ಸುದೀಪ್ ಒಳ್ಳೆಯ ಸ್ನೇಹಿತರು. ಅವರೊಂದಿಗೆ ನಾನು ಮಾತಾಡ್ತೇನೆ. ನನ್ನ ಚುನಾವಣಾ ಪ್ರಚಾರ ಉದ್ಘಾಟಿಸಿದ್ದೆ ಸುದೀಪ್” ಎಂದು ಹೇಳಿಕೆ ನೀಡಿದ್ದಾರೆ.
ಸುದೀಪ್ ಅವರು ರಾಜಕೀಯ ಸೇರ್ಪಡೆಯ ಕುರಿತು ಈ ಹಿಂದೆ ನಿರಾಸಕ್ತಿ ಹೊಂದಿದ್ದರು. ಇದೀಗ ಮೋದಿ ಪ್ರಭಾಕ್ಕೆ ಒಳಗಾಗಿ ಕಮಲ ತೆಕ್ಕೆಗೆ ಸೇರ್ಪಡೆಯಾಗಲಿದ್ದಾರೋ ಎನ್ನುವುದನ್ನು ಕಾದು ನೋಡಬೇಕಾಗಿದೆ.
ವಾಲ್ಮೀಕಿ ಸಮಾಜದ ದೊಡ್ಡ ಸಾಧಕರಲ್ಲಿ ಒಬ್ಬರಾದ ಸುದೀಪ್ ಅವರು ಬಿಜೆಪಿಗೆ ಸೇರ್ಪಡೆಯಾದಲ್ಲಿ ರಾಯಚೂರು ಲೋಕಸಭಾ ಕ್ಷೇತ್ರದ (ಎಸ್ಟಿ) ಟಿಕೇಟ್ ನೀಡಲಾಗುತ್ತದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rachana inder: ಮರ್ಡರ್ ಮಿಸ್ಟರಿ 4 ಎನ್ 6
Sandalwood: ರಿಲಯನ್ಸ್ ತೆಕ್ಕೆಗೆ ʼಜಡ್ಜ್ ಮೆಂಟ್ʼ
Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ
ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ
Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್ʼ
MUST WATCH
ಹೊಸ ಸೇರ್ಪಡೆ
Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!
Cryptocurrency ವೆಬ್ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ
IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು
Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ
Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ