ಅಂತರ್ಜಾಲದ ಮೇಲೆ ಕೇಂದ್ರ ತುರ್ತು ಪರಿಸ್ಥಿತಿ


Team Udayavani, Sep 2, 2017, 7:30 AM IST

Internet.jpg

ಹೊಸದಿಲ್ಲಿ:  ಮುಂದಿನ ದಿನಗಳಲ್ಲಿ ನಿಮ್ಮ ಮೊಬೈಲ್‌ನಲ್ಲಿ ದಿಢೀರ್‌ ಆಗಿ ಇಂಟರ್ನೆಟ್‌ ಸ್ಥಗಿತಗೊಂಡರೆ ಇದಕ್ಕೆ ನಿಮಗೆ ಸೇವೆ ನೀಡುತ್ತಿರುವ ಟೆಲಿಕಾಂ ಸಂಸ್ಥೆಗಳ ಪಾತ್ರ ಇಲ್ಲದೇ ಇರಬಹುದು. ಏಕೆಂದರೆ, ಇದೇ ಮೊದಲ ಬಾರಿ ಕೇಂದ್ರ ಸರಕಾರ ಇಂಟರ್ನೆಟ್‌ ನಿರ್ಬಂಧ ನಿಯಮಾವಳಿ ರೂಪಿಸಿದ್ದು, “ಸಾರ್ವಜನಿಕ ತುರ್ತುಪರಿಸ್ಥಿತಿ ಅಥವಾ ಸಾರ್ವಜನಿಕ ಸುರಕ್ಷತೆ ಕಾರಣಕೊಟ್ಟು ಸೇವೆಯನ್ನೇ ತಾತ್ಕಾಲಿಕವಾಗಿ ಸ್ಥಗಿತಮಾಡಬಹುದು!

ಹೌದು, ಆ.8 ರಂದೇ ಸರಕಾರ ಈ ಸಂಬಂಧ ಅಧಿಸೂಚನೆ ಹೊರಡಿಸಿದೆ. ಈವರೆಗೆ ದೇಶದಲ್ಲಿ 144 ಸೆಕ್ಷನ್‌ ಜಾರಿ ಅಥವಾ ಶಾಂತಿ ಕದಡಿದಾಗ ಮಾತ್ರ ಸರಕಾರಗಳೇ ಇಂಟರ್ನೆಟ್‌ ನಿರ್ಬಂಧಿಸುತ್ತಿದ್ದವು. ಸೈಬರ್‌ ತಜ್ಞರ ಪ್ರಕಾರ, ಈ ಸ್ಥಗಿತಕ್ಕೆ ಒಂದು ಚೌಕಟ್ಟು  ಇರಲಿಲ್ಲ. ಆದರೆ ಮುಂದೆ ಕಾನೂನಿನ ಚೌಕಟ್ಟಿನ ಒಳಗೇ ಅಂತಾರ್ಜಾಲವನ್ನು ನಿರ್ಬಂಧಿಸಬಹುದಾಗಿದೆ. ಸರಕಾರದ ಈ ನಿರ್ಧಾರಕ್ಕೆ ತಜ್ಞರು ಆತಂಕ ವ್ಯಕ್ತಪಡಿಸಿದ್ದು, ಇದರಿಂದ ಸಾರ್ವಜನಿಕ ಸೆನ್ಸಾರ್‌ಶಿಪ್‌ ನಡೆಯಬಹುದು ಎಂದಿದ್ದಾರೆ.
 
ಇತ್ತೀಚೆಗೆ ಗುಜರಾತ್‌ನ ಪರೀಕ್ಷೆ ವೇಳೆ ಇಂಟರ್ನೆಟ್‌ ಬ್ಲಾಕ್‌ ಮಾಡಿ, ಇದಕ್ಕೆ ಕಾಪಿ ಮಾಡದೇ ಇರಲು ಈ ಕ್ರಮ ಎಂದು ಹೇಳಲಾಗಿತ್ತು. ಹೀಗಾಗಿ ಮುಂದೆ ಇಂಥ ಹಲವು ನೆಪ ಹೇಳಿ ಇಂಟರ್ನೆಟ್‌ ಸ್ವಾತಂತ್ರ್ಯ ಭಂಗಪಡಿಸಬಹುದು ಎಂದು ತಜ್ಞರು ಆತಂಕಪಟ್ಟಿದ್ದಾರೆ. ಅಲ್ಲದೆ 2017ರಲ್ಲೇ 40 ಬಾರಿ ನಿರ್ಬಂಧಿಸಲಾಗಿದೆ.

ಅಧಿಸೂಚನೆಯಲ್ಲಿ ಏನಿದೆ?: ಸರಕಾರದ ಅಧಿಸೂಚನೆ ಪ್ರಕಾರ, ಅಂತರ್ಜಾಲ ಪ್ರತಿಬಂಧಕ್ಕೆ ಆದೇಶ ಕೊಡುವ ಅಧಿಕಾರ ಕೆಲವೇ ಕೆಲವು ಅಧಿಕಾರಿಗಳಿಗೆ ಇರುತ್ತದೆ. ಕೇಂದ್ರದ ಮಟ್ಟದಲ್ಲಿ ಗೃಹ ಇಲಾಖೆಯ ಕಾರ್ಯದರ್ಶಿ ಮತ್ತು ರಾಜ್ಯದ ಮಟ್ಟದಲ್ಲೂ ಗೃಹ ಇಲಾಖೆಯ ಕಾರ್ಯದರ್ಶಿಗೆ ಮಾತ್ರ ಇರುತ್ತದೆ. ಆದರೆ ಜಿಲ್ಲಾಧಿಕಾರಿಗಳು ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಬಹುದೇ ಎಂಬು ದಕ್ಕೆ ಯಾವುದೇ ಸ್ಪಷ್ಟತೆ ಇಲ್ಲ. ಇಂಥ ಆದೇಶಗಳನ್ನು ಜಂಟಿ ಕಾರ್ಯದರ್ಶಿ ಶ್ರೇಣಿಗಿಂತ ಕೆಳಗಿನವರ್ಯಾರೂ ತೆಗೆದುಕೊಳ್ಳುವಂತಿಲ್ಲ ಎಂದು ಹೇಳಿದೆ.

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.