“ವಿಶ್ವಕರ್ಮ ಸಮುದಾಯಕ್ಕೆ ಡಾ| ಆಚಾರ್ಯರಿಂದ ಗೌರವ’


Team Udayavani, Sep 2, 2017, 10:11 AM IST

010917uk3.jpg

ಉಡುಪಿ: ಅಭಿವೃದ್ಧಿಯ ಹರಿಕಾರ ಡಾ| ವಿ.ಎಸ್‌. ಆಚಾರ್ಯರು ದೂರದರ್ಶಿತ್ವ ಮತ್ತು ಪ್ರಗತಿಪರ ಚಿಂತನೆಯೊಂದಿಗೆ ವಿಶ್ವಕರ್ಮ ಜಯಂತಿಗೆ ಸರಕಾರಿ ರಜೆ ಘೋಷಿಸುವ ಮೂಲಕ ಹಿಂದುಳಿದ ವಿಶ್ವಕರ್ಮ ಸಮುದಾಯಕ್ಕೆ ಗೌರವವನ್ನು ತಂದುಕೊಟ್ಟರು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಅಖೀಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ರಾಜ್ಯಾಧ್ಯಕ್ಷ ಕೆ.ಪಿ. ನಂಜುಂಡಿ ಹೇಳಿದರು. 

ಶುಕ್ರವಾರ ಬಿಜೆಪಿ ಕಚೇರಿಗೆ ಭೇಟಿ ನೀಡಿ ಜಿಲ್ಲಾ ಸಮಿತಿಯ ಗೌರವ ಸ್ವೀಕರಿಸಿ ಮಾತನಾಡಿದ ಅವರು, 16 ವರ್ಷ ಸ್ವಾರ್ಥ ರಾಜಕಾರಣಕ್ಕೆ ನನ್ನನ್ನು ಬಳಸಿಕೊಂಡು ವಿಶ್ವಕರ್ಮ ಸಮುದಾಯಕ್ಕೆ ಯಾವುದೇ ರೀತಿಯ ಸೌಲಭ್ಯ ನೀಡದೆ ರಾಜ್ಯ ಕಾಂಗ್ರೆಸ್‌ ಪಕ್ಷ ದ್ರೋಹವೆಸಗಿತು. ಅಹಿಂದ ಮಂತ್ರ ಜಪಿಸುತ್ತಿರುವ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್‌ ಸರಕಾರ ವಿಶ್ವಕರ್ಮ ಸಮುದಾಯ ಸಹಿತ ಹಿಂದುಳಿದ ವರ್ಗವನ್ನು ಕಡೆಗಣಿಸಿದೆ. ಇಂದು ಎಲ್ಲ ವರ್ಗಗಳ ಜನತೆಯ ಶ್ರೇಯೋಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯ. ಮುಂಬರಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ಮಿಷನ್‌-150 ಸಕಾರಗೊಳಿಸಲು ಎಲ್ಲರೂ ಕೈ ಜೋಡಿಸಬೇಕೆಂದು ಕರೆ ನೀಡಿದರು.

ಪ್ರಧಾನಿ ಮೋದಿಯವರ ಆಡಳಿತ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಪರಿಣಾಮಕಾರಿ ನೀತಿ ನಿರೂಪಣೆ ಪಕ್ಷಕ್ಕೆ ವರದಾನವಾಗಿದೆ ಎಂದರು. 

ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರ್‌ ರತ್ನಾಕರ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ನಾಯಕರಾದ ಕೆ.ರಘುಪತಿ ಭಟ್‌, ಕೆ.ಉದಯ ಕುಮಾರ್‌ ಶೆಟ್ಟಿ, ಸತ್ಯಜಿತ್‌,  ಬಾಕೂìರು ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕೆ¤àಸರ ಶ್ರೀಧರ ಆಚಾರ್ಯ, ಕಟಪಾಡಿ ಆನೆಗುಂದಿ ಸಂಸ್ಥಾನದ ಪ್ರ.ಕಾರ್ಯದರ್ಶಿ ನಾಗರಾಜ್‌ ಆಚಾರ್ಯ, ಉಡುಪಿ ಕಾಪೆìಂಟರ್ಸ್‌ ಯೂನಿಯನ್‌ ಅಧ್ಯಕ್ಷ ಶ್ರೀಧರ ಆಚಾರ್ಯ ಮೂಡುಬೆಟ್ಟು ಉಪಸ್ಥಿತರಿದ್ದರು. ಬಿಜೆಪಿ ನಗರ ಪ್ರ. ಕಾರ್ಯದರ್ಶಿ ಜಗದೀಶ್‌ ಆಚಾರ್ಯ ಸ್ವಾಗತಿಸಿ ಅಧ್ಯಕ್ಷ ಪ್ರಭಾಕರ ಪೂಜಾರಿ ವಂದಿಸಿದರು.

ಟಾಪ್ ನ್ಯೂಸ್

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

Rain 4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

Manipal ಗಾಂಜಾ ಸೇವನೆ: ಇಬ್ಬರು ಪೊಲೀಸ್ ವಶಕ್ಕೆ

Manipal ಗಾಂಜಾ ಸೇವನೆ: ಇಬ್ಬರು ಪೊಲೀಸ್ ವಶಕ್ಕೆ

Missing Case ಶಿರ್ವ: ನಾಲ್ವರು ಮದ್ರಸಾ ವಿದ್ಯಾರ್ಥಿಗಳು ನಾಪತ್ತೆ

Missing Case ಶಿರ್ವ: ನಾಲ್ವರು ಮದ್ರಸಾ ವಿದ್ಯಾರ್ಥಿಗಳು ನಾಪತ್ತೆ

Udupi ಮನನೊಂದು ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Udupi ಮನನೊಂದು ಮಹಿಳೆ ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

Rain 4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.