ಮಕ್ಕಳನ್ನು ಸಂಸ್ಕಾರವಂತರಾಗಿಸಿ


Team Udayavani, Sep 2, 2017, 11:29 AM IST

bid-1.jpg

ಹುಮನಾಬಾದ: ಮಕ್ಕಳಲ್ಲಿ ದೇವರ ನಂಬಿಕೆ ಮತ್ತು ಪರಸ್ಪರ ಪ್ರೀತಿ ಹುಟ್ಟಿಸುವ ಮೂಲಕ ಅವರನ್ನು ಉತ್ತಮ ಸಂಸ್ಕಾರವಂತರನ್ನಾಗಿ
ರೂಪಿಸಿ ಎಂದು ಶಿಕ್ಷಣ ತಜ್ಞ ಡಾ| ಗುರುರಾಜ ಕರಜಗಿ ಹೇಳಿದರು.

ಹಳ್ಳಿಖೇಡ(ಬಿ) ಪಟ್ಟಣದಲ್ಲಿ ಬಸವತೀರ್ಥ ವಿದ್ಯಾಪೀಠ ಸಂಸ್ಥೆ ಹಾಗೂ ವಿಕಾಸ ಆಕಾಡೆಮಿ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಪಾಲಕರ ಶೈಕ್ಷಣಿಕ ಸಮಾವೇಶ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಹಿರಿಯರಿಗೆ ವಿನಯದಿಂದ ಗೌರವ ನೀಡುವುದು, ತಂದೆ-ತಾಯಿ ಮತ್ತು
ಅಕ್ಕಪಕ್ಕದರನ್ನು ಪ್ರೀತಿಸುವುದನ್ನು ಮಕ್ಕಳಿಗೆ ಕಲಿಸುವುದು ಅತಿ ಅವಶ್ಯವಾಗಿದೆ. ಈ ಇವನ್ನು ಮಕ್ಕಳು ಕಲಿಯದಿದ್ದರೆ ಎಷ್ಟೇ ಉನ್ನತ
ವಿದ್ಯೆ ಕಲಿತರೂ ಉಪಯೋಗವಾಗುವುದಿಲ್ಲ ಎಂದರು. ಮಕ್ಕಳಲ್ಲಿ ಆತ್ಮವಿಶ್ವಾಸ ಬೆಳೆಸಬೇಕೆ ಹೊರತೂ ನಕಾರಾತ್ಮಕ ವಿಚಾರಗಳನ್ನಲ್ಲ.
ತಪ್ಪು ಮಾಡಿದಾಗ ಪದೆ ಪದೇ ಅದನ್ನು ಅಣುಕಿಸುವ, ಟೀಕಿಸುವುದರಿಂದ ಮಕ್ಕಳ ಆತ್ಮಸ್ಥೈರ್ಯ ಕುಂದುತ್ತದೆ. ಹಾಗೆ ಮಾಡಬೇಡಿ ಎಂದು ಸಲಹೆ ನೀಡಿದರು.

ಮಕ್ಕಳಿಗೆ ದೇಶ ಭಕ್ತರ, ದಾರ್ಶನಿಕರ, ರಾಷ್ಟ್ರಪ್ರೇಮಿಗಳ ಜೀವನ ದರ್ಶನ ಮಾಡಿಸಿ, ಕತೆಗಳ ಮೂಲಕ ಅವರ ಹೋರಾಟದ ಸಂದೇಶವನ್ನು ಮಕ್ಕಳಿಗೆ ನೀಡುವ ಕಾರ್ಯ ಶಿಕ್ಷಕರು ಮಾಡಬೇಕು. ಕೇವಲ ಓದಿನ ಬಗ್ಗೆ ಹೆಚ್ಚು ಒತ್ತಡ ಹಾಕದೇ ದೈಹಿಕ ಬೆಳವಣಿಗೆಯ ಚಟುವಟಿಕೆಗೂ ಹೆಚ್ಚು ಮಹತ್ವ ನೀಡಬೇಕು
ಎಂದು ಹೇಳಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಚಪ್ಪಾ ವಾಲಿ, ಸಂಸ್ಥೆಯ
ಕಾರ್ಯಾಧ್ಯಕ್ಷ ಕೇಶವರಾವ್‌ ತಳಘಟಕರ್‌, ರೇವಸಿದ್ದಪ್ಪಾ ಜಲಾದೆ, ಶಿವಶಂಕರ ತರನಳ್ಳಿ, ಗುಂಡಯ್ನಾ ತೀರ್ಥಾ, ಮಹಾದೇವಪ್ಪ
ನಾಗೂರೆ, ಬಾಬುರಾವ್‌ ಸೊಂತ, ರಮೇಶ ಮಹೇಂದ್ರಕರ್‌ ಇದ್ದರು.

ಟಾಪ್ ನ್ಯೂಸ್

ಅಧಿಕಾರಿ ಆತ್ಮಹತ್ಯೆ: ಚುರುಕುಗೊಂಡ ಸಿಐಡಿ ತನಿಖೆ

ಅಧಿಕಾರಿ ಆತ್ಮಹತ್ಯೆ: ಚುರುಕುಗೊಂಡ ಸಿಐಡಿ ತನಿಖೆ

ಅಲ್ಪಸಂಖ್ಯಾಕ ಆಯೋಗದ ಅಧ್ಯಕ್ಷರ ಪದಚ್ಯುತಿ ಕಾನೂನು ಬದ್ಧ

ಅಲ್ಪಸಂಖ್ಯಾಕ ಆಯೋಗದ ಅಧ್ಯಕ್ಷರ ಪದಚ್ಯುತಿ ಕಾನೂನು ಬದ್ಧ

Bhavani Revanna ಜಾಮೀನು ಭವಿಷ್ಯ ನಾಳೆ ನಿರ್ಧಾರ

Bhavani Revanna ಜಾಮೀನು ಭವಿಷ್ಯ ನಾಳೆ ನಿರ್ಧಾರ

ಜೂ. 7ಕ್ಕೆ ದೇವರಾಜೇಗೌಡ ಜಾಮೀನು ವಿಚಾರಣೆ

ಜೂ. 7ಕ್ಕೆ ದೇವರಾಜೇಗೌಡ ಜಾಮೀನು ವಿಚಾರಣೆ

Prajwalಪ್ರಜ್ವಲ್‌ ನಿವಾಸದಲ್ಲಿ ಎಸ್‌ಐಟಿ 10 ಗಂಟೆಗಳ ಕಾಲ ಹುಡುಕಾಟ

ಪ್ರಜ್ವಲ್‌ ನಿವಾಸದಲ್ಲಿ ಎಸ್‌ಐಟಿ 10 ಗಂಟೆಗಳ ಕಾಲ ಹುಡುಕಾಟ

Pen drive ಹಂಚಿಕೆ: ನವೀನ್‌ ಗೌಡ, ಚೇತನ್‌ ಗೌಡ 3 ದಿನ ಎಸ್‌ಐಟಿ ವಶಕ್ಕೆ

Pen drive ಹಂಚಿಕೆ: ನವೀನ್‌ ಗೌಡ, ಚೇತನ್‌ ಗೌಡ 3 ದಿನ ಎಸ್‌ಐಟಿ ವಶಕ್ಕೆ

Koppala: 3 ಲಕ್ಷ ರೂ.ಪಡೆಯುವಾಗ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಅಧಿಕಾರಿ

Koppala: 3 ಲಕ್ಷ ರೂ.ಪಡೆಯುವಾಗ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಅಧಿಕಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ಕಾಲೇಜು ಫೆಸ್ಟ್ ಕಾರ್ಯಕ್ರಮದ ವೇಳೆ ಗುಂಪು ಘರ್ಷಣೆ… ಪೊಲೀಸರು ದೌಡು

College Fest: ಕಾಲೇಜು ಫೆಸ್ಟ್ ಕಾರ್ಯಕ್ರಮದ ವೇಳೆ ಗುಂಪು ಘರ್ಷಣೆ… ಪೊಲೀಸರು ದೌಡು

9-bidar

Bidar: ಅಕ್ರಮ ಆಸ್ತಿ: 4 ವರ್ಷ ಶಿಕ್ಷೆ, 25 ಲಕ್ಷ ದಂಡ

1-aasasa

Bidar: ಬ್ರೇಕ್ ಫೇಲ್ ಆಗಿ ಆಲದ ಮರಕ್ಕೆ‌ ಢಿಕ್ಕಿಯಾದ ಸಾರಿಗೆ ಬಸ್

ಜೋಶಿ

Bidar; ಈಗ ವಿಧಾನಸಭೆ ಚುನಾವಣೆ ನಡೆದರೆ ಕಾಂಗ್ರೆಸ್ ಗೆ 35 ಸ್ಥಾನವು ಸಿಗದು: ಜೋಶಿ

4-bidar

Bidar: ಲಿಂಗಾಯತ ಮಹಾಮಠದ ಪೀಠಾಧ್ಯಕ್ಷರಾದ‌ ಅಕ್ಕ ಅನ್ನಪೂರ್ಣ ತಾಯಿ ನಿಧನ

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

ಅಧಿಕಾರಿ ಆತ್ಮಹತ್ಯೆ: ಚುರುಕುಗೊಂಡ ಸಿಐಡಿ ತನಿಖೆ

ಅಧಿಕಾರಿ ಆತ್ಮಹತ್ಯೆ: ಚುರುಕುಗೊಂಡ ಸಿಐಡಿ ತನಿಖೆ

ಅಲ್ಪಸಂಖ್ಯಾಕ ಆಯೋಗದ ಅಧ್ಯಕ್ಷರ ಪದಚ್ಯುತಿ ಕಾನೂನು ಬದ್ಧ

ಅಲ್ಪಸಂಖ್ಯಾಕ ಆಯೋಗದ ಅಧ್ಯಕ್ಷರ ಪದಚ್ಯುತಿ ಕಾನೂನು ಬದ್ಧ

Bhavani Revanna ಜಾಮೀನು ಭವಿಷ್ಯ ನಾಳೆ ನಿರ್ಧಾರ

Bhavani Revanna ಜಾಮೀನು ಭವಿಷ್ಯ ನಾಳೆ ನಿರ್ಧಾರ

ಜೂ. 7ಕ್ಕೆ ದೇವರಾಜೇಗೌಡ ಜಾಮೀನು ವಿಚಾರಣೆ

ಜೂ. 7ಕ್ಕೆ ದೇವರಾಜೇಗೌಡ ಜಾಮೀನು ವಿಚಾರಣೆ

Prajwalಪ್ರಜ್ವಲ್‌ ನಿವಾಸದಲ್ಲಿ ಎಸ್‌ಐಟಿ 10 ಗಂಟೆಗಳ ಕಾಲ ಹುಡುಕಾಟ

ಪ್ರಜ್ವಲ್‌ ನಿವಾಸದಲ್ಲಿ ಎಸ್‌ಐಟಿ 10 ಗಂಟೆಗಳ ಕಾಲ ಹುಡುಕಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.