ಸಾಹಿತಿಗಳು ಸಂಸ್ಕೃತಿಯ ಸಂರಕ್ಷರು: ಪ್ರೊ.ಭೈರವಮೂರ್ತಿ


Team Udayavani, Sep 3, 2017, 4:17 PM IST

MDY-1.jpg

ಮಂಡ್ಯ: ಸಾಹಿತಿಗಳು ಸಂಸ್ಕೃತಿಯ ಸಂರಕ್ಷಕರು ಹಾಗೂ ಕನ್ನಡದ ಶಕ್ತಿ ಕೇಂದ್ರಗಳಾಗಿದ್ದಾರೆ.
ಸಾಹಿತಿಗಳನ್ನು ಸಂರಕ್ಷಿಸಿದರೆ ಕನ್ನಡ ಸಂರಕ್ಷಿಸಿದಂತೆ ಎಂದು ಹಿರಿಯ ಸಾಹಿತಿ ಪ್ರೊ.ಕೆ.ಭೈರವಮೂರ್ತಿ ಅಭಿಪ್ರಾಯಪಟ್ಟರು.

ನಗರದ ಗಾಂಧಿಭವನದಲ್ಲಿ ಸಂಸ್ಕೃತಿ ಸಂಘಟನೆ ಹಮ್ಮಿಕೊಂಡಿದ್ದ ಸಾಹಿತಿ ದಂಪತಿಗಳಿಗೆ ತವರಿನ
ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಾಹಿತಿಗಳು ಸಮಾಜಕ್ಕೆ ನೀಡುವ ಬೆಳಕು ಮತ್ತು ಮಾದರಿಯಿಂದ ಸಂಸ್ಕಾರ ದೊರೆಯುತ್ತದೆ. 

ಇದರಿಂದ ಬದುಕಿನ ಸಾರ್ಥಕತೆ ಕಾಣಲು ಸಾಧ್ಯವಾಗುತ್ತದೆ. ಸಾಹಿತಿಗಳು ಬೆಳಕು ಮತ್ತು
ಮಾದರಿಯನ್ನು ಮಾನವ ಹಾಗೂ ಸಮಾಜಕ್ಕೂ ಹಂಚಬೇಕು. ಸಾಧಕರು ಸಮಾಜಕ್ಕೆ ಬೆಳಕು
ನೀಡುತ್ತಾರೆ. ಪರಿಪೂರ್ಣತೆಯನ್ನು ಹುಡುಕುವುದೇ ಸಂಸ್ಕೃತಿಯ ಲಕ್ಷಣ ಎಂದು ಹೇಳಿದರು.

ಕ್ರಿಯಾಶೀಲರಾಗಿರಬೇಕು: ಸಂಸ್ಕೃತಿಯು ಬದುಕಿಗೆ ಸುಕೃತಿ ತಂದುಕೊಡಲಿದೆ. ಸಾಹಿತಿಗಳು ಸುಮ್ಮನೆ ಕೂರಬಾರದು. ಕೊನೆಯ ಉಸಿರುವವರೆಗೂ ಕ್ರಿಯಾಶೀಲರಾಗಿ ಸಂಸ್ಕೃತಿ ಉಳಿಸುವ, ಸಮಾಜವನ್ನು ತಿದ್ದುವ ಹಾಗೂ ಉತ್ತಮ ಸಮಾಜ ರೂಪಿಸಲು ಕೆಲಸ ಮಾಡುತ್ತಲೇ ಇರಬೇಕು. ಅವರು ನಿಜವಾದ ಉತ್ತಮ ಸಾಹಿತಿಗಳಾಗಿ ಉಳಿದುಕೊಳ್ಳುತ್ತಾರೆ ಎಂದು ತಿಳಿಸಿದರು.

ಮಾನವೀಯ ಕಳಕಳಿ: ಸಾಹಿತಿಗಳಲ್ಲಿ ಮಾನವೀಯ ಕಳಕಳಿ ಹೆಚ್ಚಿರುತ್ತದೆ. ಮಾನವ ಧರ್ಮಕ್ಕೆ ಜೀವನ ಮೀಸಲಿಡಬೇಕು. ಕಾಯಕ ನಿಷ್ಠೆ, ಧರ್ಮ ನಿಷ್ಠೆಯನ್ನು ಸಾಹಿತಿಗಳಲ್ಲಿ ಕಾಣಲು ಸಾಧ್ಯ.
ಪ್ರತಿಯೊಬ್ಬರೂ ತಮಗೆ ತಾವೇ ನೀತಿ ಸಂಹಿತೆ ಅಳವಡಿಸಿಕೊಳ್ಳಬೇಕು. ವಿದ್ಯೆ ಜೊತೆಗೆ ವಿನಯ
ಇದ್ದರೆ ಜ್ಞಾನ ಸಂಪತ್ತು ಲಭಿಸುತ್ತದೆ. ಆದರೆ, ಯಾರೂ ಪರಿಪೂರ್ಣರಲ್ಲ. ಸಾಹಿತಿಗಳು ಕೂಡ
ಜ್ಞಾನ ತಪಸ್ವಿಗಳಾಗಿದ್ದಾರೆ. ಸಾಹಿತ್ಯ ಲೋಕಕ್ಕೆ ಸಾಹಿತಿ ದಂಪತಿಗಳು ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ಶ್ಲಾಗಿಸಿದರು.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.