371ನೇ (ಜೆ) ಕಲಂ ವರದಾನ


Team Udayavani, Sep 4, 2017, 10:49 AM IST

gul-4.jpg

ಚಿಂಚೋಳಿ: ಮಾಜಿ ಸಚಿವ ವೈಜನಾಥ ಪಾಟೀಲ ಅವರ ಹೋರಾಟದ ಫಲವಾಗಿ ಸಂವಿಧಾನದ 371ನೇ(ಜೆ) ಕಲಂ ತಿದ್ದಪಡಿ ಹೈದರಾಬಾದ ಕರ್ನಾಟಕ ಹಿಂದುಳಿದ ಪ್ರದೇಶದ ಅಭಿವೃದ್ಧಿಗೆ ವರದಾನವಾಗಿದೆ. ಇದರ ಪರಿಣಾಮದಿಂದಾಗಿ ಚಿಂಚೋಳಿ ಮೀಸಲು ವಿಧಾನಸಭಾ ಮತಕ್ಷೇತ್ರದಲ್ಲಿ ಸಾಕಷ್ಟು ಕೆಲಸಗಳು ಪ್ರಗತಿಯಲ್ಲಿವೆ ಎಂದು ಸಂಸದೀಯ ಕಾರ್ಯದರ್ಶಿ ಡಾ|ಉಮೇಶ ಜಾಧವ ಹೇಳಿದರು.

ಪಟ್ಟಣದ ಸರಕಾರಿ ಪ್ರ‌ಥಮ ದರ್ಜೆ ಕಾಲೇಜಿನಲ್ಲಿ ಕ್ರೀಡೆ, ಸಾಂಸ್ಕೃತಿಕ, ರಾಷ್ಟ್ರೀಯ ಸೇವಾ ಯೋಜನೆ ಹಾಗೂ
ವಿದ್ಯಾರ್ಥಿ ಸಂಘ ಉದ್ಘಾಟಿಸಿ ಅವರು ಮಾತನಾಡಿದರು.

 ಕಲಂ 371ನೇ (ಜೆ) ಜಾರಿಯಿಂದಾಗಿ ಹಿಂದುಳಿದ ಹೈದರಾಬಾದ ಕರ್ನಾಟಕ ಪ್ರದೇಶದಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ತಾಲೂಕಿನ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸಕ್ಕಾಗಿ ಕಲಬುರಗಿ, ಬೀದರ, ಸೇಡಂ, ಯಾದಗಿರಿಗೆ ಹೋಗಬೇಕಾಗಿತ್ತು. ಆರ್ಥಿಕ ಸಮಸ್ಯೆಗಳಿಂದಾಗಿ ಹೋಗಲಾಗದೇ ಮಧ್ಯೆದಲ್ಲಿಯೇ
ಶಿಕ್ಷಣ ಮೊಟಕುಗೊಳಿಸುವಂತಾಗಿತ್ತು. ಇದನ್ನು ಅರಿತು ಸಾವಿರಾರು ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯುವಂತೆ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ಎಚ್‌ಕೆಆರ್‌ಡಿಬಿ ಅನುದಾನದಿಂದ ಚಿಂಚೋಳಿಯಲ್ಲಿ ಪ್ರಥಮ ದರ್ಜೆ ಕಾಲೇಜಿಗೆ ವಿವಿಧ ಸೌಕರ್ಯ ಒದಗಿಸಲು 2
ಕೋಟಿ ರೂ. ಮಂಜೂರು ಮಾಡಲಾಗಿದೆ. ಅಲ್ಲದೇ 11 ಕೋಣೆ ಮತ್ತು ಕಂಪ್ಯೂಟರ್‌, ಡೆಸ್ಕ್, ಅಟದ ಮೈದಾನ, ಪೀಠೊಪಕರಣ ವ್ಯವಸ್ಥೆ ಕಲ್ಪಿಸಲು ಸಾಧ್ಯವಾಗಿದೆ ಎಂದು ಹೇಳಿದರು.

ಜಿಪಂ ಸದಸ್ಯ ಗೌತಮ ವೈಜನಾಥ ಪಾಟೀಲ, ಕಾಡಾ ನಿರ್ದೇಶಕ ಕೆ.ಎಂ. ಬಾರಿ ಮಾತನಾಡಿದರು. ತಾಪಂ
ಅಧ್ಯಕ್ಷೆ ರೇಣುಕಾ ಅಶೋಕ ಚವ್ಹಾಣ, ತಾಪಂ ಅಧಿಕಾರಿ ಅನೀಲಕುಮಾರ ರಾಠೊಡ, ವಿಶ್ವಕರ್ಮ ಇದ್ದರು.
ಪ್ರಾಚಾರ್ಯ ಶ್ರೀನಿವಾಸ ನಾಯನೋರ ಸ್ವಾಗತಿಸಿದರು. ಮಂಜುನಾಥ ದೇಶಪಾಂಡೆ ವಂದಿಸಿದರು.

ಟಾಪ್ ನ್ಯೂಸ್

9-muddebihala

SSLC Result: ರಾಜ್ಯಕ್ಕೆ 3, ಜಿಲ್ಲೆಗೆ ಮೊದಲ ಸ್ಥಾನ ಪಡೆದ ಪವಿತ್ರಾ

IPL 2024; Trending Come to RCB: What happened to the LSG team ?

IPL 2024; ಟ್ರೆಂಡ್ ಆಗುತ್ತಿದೆ Come to RCB: ಅಷ್ಟಕ್ಕೂ ಎಲ್ಎಸ್ ಜಿ ತಂಡದಲ್ಲಿ ಆಗಿದ್ದೇನು?

8-sirsi

Sirsi: ಒಂದೇ ಊರಿನ ಇಬ್ಬರಿಗೆ 2ನೇ, 5ನೇ ರ‍್ಯಾಂಕ್

Student Missing: ಅಮೆರಿಕದಲ್ಲಿ ಮತ್ತೋರ್ವ ವಿದ್ಯಾರ್ಥಿ ನಾಪತ್ತೆ… ಕಂಗಾಲಾದ ಕುಟುಂಬ

Student Missing: ಅಮೆರಿಕದಲ್ಲಿ ಮತ್ತೋರ್ವ ವಿದ್ಯಾರ್ಥಿ ನಾಪತ್ತೆ… ಕಂಗಾಲಾದ ಕುಟುಂಬ

Pendrive case; ಪ್ರತ್ಯೇಕ ಸ್ಥಳದಲ್ಲಿ ನ್ಯಾಯಾಲಯ ವಿಚಾರಣೆ ನಡೆಸಲು ಪತ್ರ; ಎಚ್.ಕೆ.ಪಾಟೀಲ

Pendrive case; ಪ್ರತ್ಯೇಕ ಸ್ಥಳದಲ್ಲಿ ನ್ಯಾಯಾಲಯ ವಿಚಾರಣೆ ನಡೆಸಲು ಪತ್ರ; ಎಚ್.ಕೆ.ಪಾಟೀಲ

ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ: ಉನ್ನತ ಮಟ್ಟದ ತನಿಖೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ: ಉನ್ನತ ಮಟ್ಟದ ತನಿಖೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ಶಾಸಕ ಇಕ್ಬಾಲ್ ಹುಸೇನ್ ವಿಡಿಯೋ ವೈರಲ್ ಕೇಸ್: ಇಬ್ಬರ ಬಂಧನ

Ramanagara ಶಾಸಕ ಇಕ್ಬಾಲ್ ಹುಸೇನ್ ವಿಡಿಯೋ ವೈರಲ್ ಕೇಸ್: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

9-muddebihala

SSLC Result: ರಾಜ್ಯಕ್ಕೆ 3, ಜಿಲ್ಲೆಗೆ ಮೊದಲ ಸ್ಥಾನ ಪಡೆದ ಪವಿತ್ರಾ

Kannada Cinema; ರಾಜಕಾರಣದ ಸುತ್ತ ‘ಭಗೀರಥ’; ಟೀಸರ್ ರಿಲೀಸ್

Kannada Cinema; ರಾಜಕಾರಣದ ಸುತ್ತ ‘ಭಗೀರಥ’; ಟೀಸರ್ ರಿಲೀಸ್

IPL 2024; Trending Come to RCB: What happened to the LSG team ?

IPL 2024; ಟ್ರೆಂಡ್ ಆಗುತ್ತಿದೆ Come to RCB: ಅಷ್ಟಕ್ಕೂ ಎಲ್ಎಸ್ ಜಿ ತಂಡದಲ್ಲಿ ಆಗಿದ್ದೇನು?

8-sirsi

Sirsi: ಒಂದೇ ಊರಿನ ಇಬ್ಬರಿಗೆ 2ನೇ, 5ನೇ ರ‍್ಯಾಂಕ್

Student Missing: ಅಮೆರಿಕದಲ್ಲಿ ಮತ್ತೋರ್ವ ವಿದ್ಯಾರ್ಥಿ ನಾಪತ್ತೆ… ಕಂಗಾಲಾದ ಕುಟುಂಬ

Student Missing: ಅಮೆರಿಕದಲ್ಲಿ ಮತ್ತೋರ್ವ ವಿದ್ಯಾರ್ಥಿ ನಾಪತ್ತೆ… ಕಂಗಾಲಾದ ಕುಟುಂಬ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.