ಕೋಲಾರದತ್ತ  ಭೀಮಸೇನ


Team Udayavani, Sep 4, 2017, 5:33 PM IST

BHEEMA-SENA-(2).jpg

ಭೀಮಸೇನ ನಳಮಹಾರಾಜ ಎಂಬ ಚಿತ್ರ ಆರಂಭವಾಗಿರೋದು ನಿಮಗೆ ಗೊತ್ತೇ ಇದೆ. ಈಗ ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಗಿದಿದ್ದು, ಈಗ ಎರಡನೇ ಹಂತದ ಚಿತ್ರೀಕರಣಕ್ಕೆ ಚಿತ್ರತಂಡ ರೆಡಿಯಾಗಿದೆ.

ಮೊದಲ ಹಂತದ ಚಿತ್ರೀಕರಣ ಕಳಸದಲ್ಲಿ ನಡೆದಿದ್ದು, ಚಿತ್ರದ ಪ್ರಮುಖ ದೃಶ್ಯಗಳನ್ನು ಚಿತ್ರತಂಡ ಇಲ್ಲಿ ಚಿತ್ರೀಕರಿಸಿಕೊಂಡಿದೆ. ಹಚ್ಚಹಸಿರಿನ ಹಿನ್ನೆಲೆ ಬೇಕಾಗಿದ್ದ ಕಾರಣ ಚಿತ್ರತಂಡ ಕಳಸದಲ್ಲಿ ಚಿತ್ರೀಕರಣ ನಡೆಸಿದೆ. ಚಿತ್ರದ ಎಲ್ಲಾ ಕಲಾವಿದರು ಈ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು ಕೂಡಾ. ಈಗ ಎರಡನೇ ಹಂತದ ಚಿತ್ರೀಕರಣ ಸೆ.9 ರಿಂದ ಕೋಲಾರದಲ್ಲಿ ನಡೆಯಲಿದೆ. ಲೊಕೇಶನ್‌ ಕೋಲಾರಕ್ಕೆ ಶಿಫ್ಟ್ ಆಗಲು ಕಾರಣ ಕಥೆ ಎಂದಷ್ಟೇ ಹೇಳುತ್ತದೆ ಚಿತ್ರತಂಡ.

“ಭೀಮಸೇನ ನಳಮಹಾರಾಜ’ ಚಿತ್ರವನ್ನು ಕಾರ್ತಿಕ್‌ ಸರಗೂರು ನಿರ್ದೇಶಿಸುತ್ತಿದ್ದಾರೆ. ಈ ಹಿಂದೆ “ಜೀರ್‌ಜಿಂಬೆ’ ಎಂಬ ಸಿನಿಮಾ ಮಾಡಿದ್ದ ಕಾರ್ತಿಕ್‌ ಅವರು ಈಗ “ಭೀಮಸೇನ ನಳಮಹಾರಾಜ’ ಮಾಡುತ್ತಿದ್ದಾರೆ. “ಕಿರಿಕ್‌ ಪಾರ್ಟಿ’ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ ಅರವಿಂದ್‌ಗೆ ಈಗ “ಭೀಮಸೇನ ನಳಮಹಾರಾಜ’ ಮೂಲಕ ಹೀರೋ ಆಗಿದ್ದಾರೆ. ಆರೋಹಿ ನಾರಾಯಣ್‌ ಹಾಗೂ ಪ್ರಿಯಾಂಕಾ ನಟಿಸುತ್ತಿದ್ದಾರೆ.

“ಸರಿಗಮಪ’ ಮೂಲಕ ಜನಪ್ರಿಯಳಾದ ಬೇಬಿ ಆದ್ಯ ಕೂಡಾ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಇದೊಂದು ಎಮೋಶನಲ್‌ ಡ್ರಾಮಾ ಆಗಿದ್ದು, ಅರ್ಥಪೂರ್ಣ ಫ್ಯಾಮಿಲಿ ಎಂಟರ್‌ಟೈನರ್‌ ಆಗಲಿದೆ ಎಂಬುದು ಚಿತ್ರತಂಡದ ಮಾತು. ಈ ಚಿತ್ರವನ್ನು ಪುಷ್ಕರ್‌ ಫಿಲಂಸ್‌ನ ಪುಷ್ಕರ್‌ ಮಲ್ಲಿಕಾರ್ಜುನಯ್ಯ, ಪರಂವಾ ಸ್ಟುಡಿಯೋಸ್‌ನ ರಕ್ಷಿತ್‌ ಶೆಟ್ಟಿ ಹಾಗೂ ಹೇಮಂತ್‌ ರಾವ್‌ ಸೇರಿ ನಿರ್ಮಿಸುತ್ತಿದ್ದಾರೆ. “ಬಾಹುಬಲಿ’ ಚಿತ್ರದ ಛಾಯಾಗ್ರಾಹಕ ಸೆಂಥಿಲ್‌ ಅವರಿಗೆ ಫ‌ಸ್ಟ್‌ ಅಸಿಸ್ಟೆಂಟ್‌ ಕ್ಯಾಮರಾಮ್ಯಾನ್‌ ಆಗಿದ್ದ ರವೀಂದ್ರನಾಥ್‌ ಈ ಚಿತ್ರಕ್ಕೆ ಛಾಯಾಗ್ರಹಣ ಮಾಡುತ್ತಿದ್ದಾರೆ. ಚರಣ್‌ ರಾಜ್‌ ಅವರ ಸಂಗೀತ ಚಿತ್ರಕ್ಕಿದೆ. 

ಟಾಪ್ ನ್ಯೂಸ್

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.