ಕುಕ್ಕೆಯಲ್ಲಿ ಗೋದ್ರಾ ಸಿನಿಮಾ ಚಿತ್ರೀಕರಣ; ನಟ ಸತೀಶ್ ಗೆ ಗಾಯ
Team Udayavani, Sep 5, 2017, 4:34 PM IST
ಮಂಗಳೂರು: ಕೆಎಸ್ ನಂದೀಶ್ ನಿರ್ಮಾಣದ ಗೋದ್ರಾ ಸಿನಿಮಾ ಚಿತ್ರೀಕರಣದ ವೇಳೆ ಸ್ಫೋಟಕ ಸಿಡಿಸುವಾಗ ನಟ ನೀನಾಸಂ ಸತೀಶ್ ಗೆ ಗಾಯವಾಗಿರುವ ಘಟನೆ ಸೋಮವಾರ ಕುಕ್ಕೆಸುಬ್ರಹ್ಮಣ್ಯ ಅರಣ್ಯಪ್ರದೇಶದಲ್ಲಿ ನಡೆದಿದೆ.
ಗೋದ್ರಾ ಸಿನಿಮಾ ಚಿತ್ರೀಕರಣಕ್ಕಾಗಿ ಬಾಂಬ್ ಸಿಡಿಸುವ ವೇಳೆ ಈ ಅವಘಡ ಸಂಭವಿಸಿರುವುದಾಗಿ ನಟ ನೀನಾಸಂ ಸತೀಶ್ ಖಾಸಗಿ ಟಿವಿ ಚಾನೆಲ್ ಜತೆ ಮಾತನಾಡುತ್ತ ತಿಳಿಸಿದ್ದಾರೆ.
ದಿಢೀರ್ ಸ್ಫೋಟಕ ಸಿಡಿದಿದ್ದರಿಂದ ತನಗೆ ಮೂರ್ನಾಲ್ಕು ನಿಮಿಷ ಏನಾಯ್ತು ಎಂದು ತಿಳಿಯಲೇ ಇಲ್ಲ. ಅಂತೂ ದೇವರ ದಯೆಯಿಂದ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿರುವುದಾಗಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ragini Dwivedi; ಸಂಜು ಜೊತೆ ರಾಗಿಣಿ ಡ್ಯಾನ್ಸ್ ; ಮಂಗ್ಲಿ ಹಾಡಿಗೆ ಭರ್ಜರಿ ಸ್ಟೆಪ್
YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…
ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್ ವುಡ್ ನಟಿ, ಕಾಂಗ್ರೆಸ್ ಮುಖಂಡೆ
Sandalwood: ರಿಷಿ ಖುಷಿ!: ಅಕೌಂಟ್ಗೆ ಮತ್ತೊಂದು ಚಿತ್ರ ತ್ತೊ
Kannada Cinema; ರಿಲೀಸ್ ಅಖಾಡಕ್ಕೆ ಸಂಭವಾಮಿ ಯುಗೇ ಯುಗೇ..
MUST WATCH
ಹೊಸ ಸೇರ್ಪಡೆ
Ragini Dwivedi; ಸಂಜು ಜೊತೆ ರಾಗಿಣಿ ಡ್ಯಾನ್ಸ್ ; ಮಂಗ್ಲಿ ಹಾಡಿಗೆ ಭರ್ಜರಿ ಸ್ಟೆಪ್
YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…
ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ
Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ
ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ