ಕನ್ನಡ ಸಂಘ ಸಾಂತಾಕ್ರೂಜ್‌ ನೂತನ ಪದಾಧಿಕಾರಿಗಳ ಆಯ್ಕೆ


Team Udayavani, Sep 8, 2017, 2:33 PM IST

07-Mum08.jpg

ಮುಂಬಯಿ: ಕನ್ನಡ ಸಂಘ ಸಾಂತಾಕ್ರೂಜ್‌ 2017-2020ನೇ ಸಾಲಿಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಸೆ. 7 ರಂದು  ಸಂಜೆ ಸಾಂತಾಕ್ರೂಜ್‌ ಪೂರ್ವದ ವಕೋಲಾದ  ಸಂಘದ ಕಚೇರಿಯಲ್ಲಿ ನಡೆಯಿತು.

2017-2020ನೇ ಅವಧಿಗೆ ನೂತನ ಅಧ್ಯಕ್ಷರಾಗಿ ಎಲ್‌. ವಿ.  ಅಮೀನ್‌ ಅವರನ್ನು ಸಭೆಯು ಏಳ‌ನೇ ಬಾರಿಗೆ ಹಾಗೂ ಗೌರವ ಪ್ರಧಾನ ಕಾರ್ಯದರ್ಶಿಯಾಗಿ  ಆಗಿ ಸುಜಾತಾ ಆರ್‌. ಶೆಟ್ಟಿ ಅವರನ್ನು ದ್ವಿತೀಯ ಬಾರಿಗೆ ಸರ್ವಾನುಮತದಿಂದ ಪುನಾರಾಯ್ಕೆಗೊಳಿಸಿತು. ಕಳೆದ ಶನಿವಾರ ಸಂಘದ ಅರ್ವತ್ತನೇ ವಾರ್ಷಿಕ ಮಹಾಸಭೆಯು ಸಾಂತಾಕ್ರೂಜ್‌ ಪೂರ್ವದ  ಬಿಲ್ಲವ ಭವನದ ಕಿರು ಸಭಾಗƒಹದಲ್ಲಿ ನಡೆಸಲ್ಪಟ್ಟಿದ್ದು ಮಹಾಸಭೆಯ ಕಾರ್ಯಸೂಚಿಯಂತೆ ಒಟ್ಟು 556 ಸದಸ್ಯತ್ವವುಳ್ಳ ಸಂಘದ ಭವಿಷ್ಯತ್ತಿನ ಸಮಿತಿಗೆ  ನೂತನ ಕಾರ್ಯಕಾರಿ ಸಮಿತಿಯ ಆಯ್ಕೆ ನಡೆಯಬೇಕಿತ್ತು. ಆದರೆ ಈ ಬಾರಿ ಕಾರ್ಯಕಾರಿ ಸಮಿತಿಗೆ ಹದಿನೈದು ಸದಸ್ಯತ್ವಕ್ಕಾಗಿ ಸುಮಾರು 28 ಸದಸ್ಯರು ನಾಮಪತ್ರ ಸಲ್ಲಿಸಿರುವ ಕಾರಣ ಚುನಾವಣೆ ಮುಖೇನ ಆಯ್ಕೆ ನಡೆಸಲ್ಪಟ್ಟಿತು.

ಮತದಾನದಲ್ಲಿ ಪ್ರಸಕ್ತ ಅಧ್ಯಕ್ಷ ಎಲ್‌. ವಿ. ಅಮೀನ್‌ ಗರಿಷ್ಠ ಮತಗಳಿಂದ ಚುನಾಯಿತರಾದರು. ಅಂತೆಯೇ ಸ್ಪರ್ಧಿಸಿದ್ದ ದಿನೇಶ್‌ ಬಿ. ಅಮೀನ್‌, ಲಕ್ಷ್ಮೀ ಎನ್‌. ಕೋಟ್ಯಾನ್‌, ಬನ್ನಂಜೆ ರವೀಂದ್ರ ಅಮೀನ್‌, ಚಂದ್ರಹಾಸ ಜೆ. ಕೋಟ್ಯಾನ್‌, ಸುಜಾತಾ ಆರ್‌. ಶೆಟ್ಟಿ, ಗೋವಿಂದ ಆರ್‌. ಬಂಗೇರ, ಶಾರದಾ ಎಸ್‌. ಪೂಜಾರಿ, ಸುಮಾ ಎಂ. ಪೂಜಾರಿ, ಸುಧಾಕರ್‌ ಉಚ್ಚಿಲ್‌, ಶಕೀಲಾ ಪಿ. ಶೆಟ್ಟಿ, ವನಿತಾ ನೋಂದ, ಶಾಲಿನಿ ಎಸ್‌. ಶೆಟ್ಟಿ, ಗುಣಪಾಲ ಶೆಟ್ಟಿ ಐಕಳ, ಆರ್‌. ಪಿ. ಹೆಗ್ಡೆ ಚುನಾಯಿತರಾದರು. ಚುನಾವಣಾ ಅಧಿಕಾರಿಗಳಾಗಿ ಧರ್ಮೆàಶ್‌ ಎಸ್‌. ಸಾಲ್ಯಾನ್‌, ಬಿ. ಆರ್‌. ಪೂಂಜಾ ಮತ್ತು ವಿಜಯಕುಮಾರ್‌ ಕೆ. ಕೋಟ್ಯಾನ್‌ ಚುನಾವಣಾ ಪ್ರಕ್ರಿಯೆ ನಡೆಸಿದರು.

ಉಪಾಧ್ಯಕ್ಷರಾಗಿ  ಗುಣಪಾಲ ಶೆಟ್ಟಿ ಐಕಳ, ಗೌರವ ಪ್ರಧಾನ ಕೋಶಾಧಿಕಾರಿಯಾಗಿ ಸುಧಾಕರ್‌ ಉಚ್ಚಿಲ್‌, ಜತೆ ಕಾರ್ಯದರ್ಶಿಯಾಗಿ  ಚಂದ್ರಹಾಸ ಜೆ. ಕೋಟ್ಯಾನ್‌, ಜತೆ ಕೋಶಾಧಿಕಾರಿಯಾಗಿ  ದಿನೇಶ್‌ ಬಿ. ಅಮೀನ್‌ ಅವರು ನೇಮಕಗೊಂಡರು. ಗೋವಿಂದ ಆರ್‌. ಬಂಗೇರಾ, ಶಾರದಾ ಎಸ್‌. ಪೂಜಾರಿ, ಸುಮಾ ಎಂ. ಪೂಜಾರಿ, ಶಾಲಿನಿ ಎಸ್‌. ಶೆಟ್ಟಿ, ಆರ್‌. ಪಿ. ಹೆಗ್ಡೆ ಅವರು ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ನೇಮಕಗೊಂಡರು.

ನಾರಾಯಣ ಎಸ್‌. ಶೆಟ್ಟಿ, ಬಿ. ಆರ್‌. ಪೂಂಜಾ, ಎನ್‌. ಎಂ. ಸನೀಲ್‌ ಅವರು ಸಲಹಾ ಸಮಿತಿಯ  ಸದಸ್ಯರಾಗಿ,  ಶಿವರಾಮ ಎಂ.ಕೋಟ್ಯಾನ್‌, ಲಿಂಗಪ್ಪ ಬಿ. ಅಮೀನ್‌, ಸುರೇಶ್‌ ಎನ್‌. ಶೆಟ್ಟಿ, ವಿಜಯಕುಮಾರ್‌ ಕೆ. ಕೋಟ್ಯಾನ್‌, ಉಷಾ ವಿ. ಶೆಟ್ಟಿ, ಹರೀಶ್‌ ಜೆ. ಪೂಜಾರಿ, ಸುಜತಾ ಸುಧಾಕರ್‌ ಉಚ್ಚಿಲ್‌ ಅವರು ವಿಶೇಷ ಆಮಂತ್ರಿತ ಸದಸ್ಯರಾಗಿ ಆಯ್ಕೆಯಾದರು.

ಲೆಕ್ಕಪರಿಶೋಧಕರಾಗಿ ರಾಜಶೇಖರ್‌ ಎ. ಅಂಚನ್‌, ಬಾಹ್ಯ ಲೆಕ್ಕ ಪರಿಶೋಧಕರಾಗಿ  ಎಚ್‌. ಡಿ. ಪೂಜಾರಿ, ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷರಾಗಿ ಬನ್ನಂಜೆ ರವೀಂದ್ರ ಅಮೀನ್‌, ಕಾರ್ಯದರ್ಶಿಯಾಗಿ ಶಕೀಲಾ ಪಿ. ಶೆಟ್ಟಿ, ಸಾಮಾಜಿಕ ಮತ್ತು ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷೆಯಾಗಿ ವನಿತಾ ವೈ. ನೋಂದ, ಕಾರ್ಯದರ್ಶಿಯಾಗಿ ಲಕ್ಷ್ಮೀ ಎನ್‌. ಕೋಟ್ಯಾನ್‌ ಅವರು ಆಯ್ಕೆಯಾದರು.

ಸಾಮೂಹಿಕ ಪ್ರಾರ್ಥನೆಯೊಂದಿಗೆ ಸಭೆ ಆರಂಭಗೊಂಡಿತು. ಅಧ್ಯಕ್ಷರು ಉಪಸ್ಥಿತ ನೂತನ ಪದಾಧಿಕಾರಿಗಳಿಗೆ ಪುಷ್ಪಗುತ್ಛವನ್ನಿತ್ತು ಅಭಿನಂದಿಸಿದರು. ಗೌರವ ಪ್ರಧಾನ  ಕಾರ್ಯದರ್ಶಿ ಸುಜತಾ ಆರ್‌. ಶೆಟ್ಟಿ ಸ್ವಾಗತಿಸಿ ನೂತನ ಪದಾಧಿಕಾರಿಗಳ ಯಾದಿ ಪ್ರಕಟಿಸಿ ವಂದಿಸಿದರು. 

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.