ಸಾನಿಯಾ-ಪೆಂಗ್‌ ಪರಾಭವ


Team Udayavani, Sep 10, 2017, 7:35 AM IST

Sania-Mirza,Peng-Shuai.jpg

ನ್ಯೂಯಾರ್ಕ್‌: ಭಾರತದ ಸಾನಿಯಾ ಮಿರ್ಜಾ-ಚೀನದ ಶುಯಿ ಪೆಂಗ್‌ ಜೋಡಿಯ ಯುಎಸ್‌ ಓಪನ್‌ ವನಿತಾ ಡಬಲ್ಸ್‌ ಅಭಿಯಾನ ಸೆಮಿಫೈನಲಿಗೆ ಕೊನೆಗೊಂಡಿದೆ. 4ನೇ ಶ್ರೇಯಾಂಕದ ಇಂಡೋ-ಚೈನೀಸ್‌ ಜೋಡಿಯನ್ನು ದ್ವಿತೀಯ ಶ್ರೇಯಾಂಕದ ಮಾರ್ಟಿನಾ ಹಿಂಗಿಸ್‌ (ಸ್ವಿಜರ್‌ಲ್ಯಾಂಡ್‌)-ಯುಂಗ್‌ ಜಾನ್‌ ಚಾನ್‌ (ಚೈನೀಸ್‌ ತೈಪೆ) ಸೇರಿಕೊಂಡು 6-4, 6-4 ನೇರ ಸೆಟ್‌ಗಳಲ್ಲಿ ಮಣಿಸಿದರು.

ಇನ್ನೊಂದು ಸೆಮಿಫೈನಲ್‌ನಲ್ಲಿ ಜೆಕ್‌ ಗಣರಾಜ್ಯದ ಆಟಗಾರ್ತಿಯರೇ ಎದುರಾಗಿದ್ದರು. 7ನೇ ಶ್ರೇಯಾಂಕದ ಲೂಸಿ ರಡೆಕಾ-ಕ್ಯಾಥರಿನಾ ಸಿನಿಯಕೋವಾ 3ನೇ ಶ್ರೇಯಾಂಕದ ಲೂಸಿ ಸಫ‌ರೋವಾ-ಬಾಬೊìರಾ ಸ್ಟ್ರೈಕೋವಾ ವಿರುದ್ಧ 6-2, 7-5 ಅಂತರದ ಗೆಲುವು ಸಾಧಿಸಿದರು.

ಎರಡೂ ಸೆಟ್‌ಗಳಲ್ಲಿ ಸಾನಿಯಾ-ಪೆಂಗ್‌ ಜೋಡಿಯ ಆರಂಭ ಉತ್ತಮ ಮಟ್ಟದಲ್ಲೇ ಇತ್ತು. ಆದರೆ ನಿರ್ಣಾಯಕ ಹಂತದಲ್ಲಿ ಇವರಿಂದ ಒತ್ತಡವನ್ನು ನಿಭಾಯಿಸಲಾಗಲಿಲ್ಲ. 10 ಬ್ರೇಕ್‌ ಪಾಯಿಂಟ್‌ಗಳಲ್ಲಿ ಕೇವಲ ಎರಡನ್ನಷ್ಟೇ ಪರಿವರ್ತಿಸಲು ಸಾಧ್ಯವಾಯಿತು. ಇನ್ನೊಂದೆಡೆ ಹಿಂಗಿಸ್‌-ಚಾನ್‌ ಏಳರಲ್ಲಿ 4 ಬ್ರೇಕ್‌ ಪಾಯಿಂಟ್‌ಗಳ ಲಾಭವೆತ್ತಿದರು. ವಿನ್ನರ್ ಹೊಡೆತಗಳಲ್ಲೂ ಎದುರಾಳಿ ಜೋಡಿಯೇ ಮುಂದಿತ್ತು (44-22).

ದ್ವಿತೀಯ ಸೆಟ್‌ನಲ್ಲಿ ಸಾನಿಯಾ-ಪೆಂಗ್‌ 3-1ರ ಮುನ್ನಡೆ ಸಾಧಿಸಿದಾಗ ಸ್ಪರ್ಧೆ ಮುಂದಿನ ಸೆಟ್‌ಗೆ ವಿಸ್ತರಿಸಲ್ಪಡುತ್ತದೆಂದೇ ಭಾವಿಸಲಾಗಿತ್ತು. ಆದರೆ ಹಿಂಗಿಸ್‌ ದಿಟ್ಟ ಹೋರಾಟವೊಂದನ್ನು ತೋರ್ಪಡಿಸಿ ಹಿಡಿತ ಸಾಧಿಸುವಲ್ಲಿ ಯಶಸ್ವಿಯಾದರು.ಇದು ಈ ವರ್ಷ ಸಾನಿಯಾ ಮಿರ್ಜಾ ಅವರ ಅತ್ಯುತ್ತಮ ಗ್ರ್ಯಾನ್‌ಸ್ಲಾಮ್‌ ಪ್ರದರ್ಶನವಾಗಿದೆ. ಆಸ್ಟ್ರೇಲಿಯನ್‌ ಓಪನ್‌ ಮತ್ತು ವಿಂಬಲ್ಡನ್‌ನಲ್ಲಿ 3ನೇ ಸುತ್ತಿನಲ್ಲಿ ಸೋತಿದ್ದ ಸಾನಿಯಾ ಜೋಡಿ, ಫ್ರೆಂಚ್‌ ಓಪನ್‌ನಲ್ಲಿ ಮೊದಲ ಸುತ್ತಿನಲ್ಲೇ ಎಡವಿತ್ತು.

ಟಾಪ್ ನ್ಯೂಸ್

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

1-wwwqewq

RCB ವೆಂಟಿಲೇಟರ್ ಆಫ್ ಮಾಡಲಾಗಿದೆ, ಆದರೂ ಐಸಿಯುನಲ್ಲಿದೆ: ಅಜಯ್ ಜಡೇಜಾ

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

1BP

NADA; ಕುಸ್ತಿಪಟು ಬಜರಂಗ್ ಅನಿರ್ದಿಷ್ಟಾವಧಿಗೆ ಅಮಾನತು: ಒಲಿಂಪಿಕ್ಸ್‌ ಭಾಗಿ ಅನುಮಾನ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.