ಜಿಲ್ಲೆಯಲ್ಲಿ ಆಗಸ್ಟ್‌ ಅಂತ್ಯಕ್ಕೆ ಶೇ. 80ರಷ್ಟು  ಮಳೆ 


Team Udayavani, Sep 12, 2017, 7:35 AM IST

Rain-Kodagu.jpg

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಗಸ್ಟ್‌ ತಿಂಗಳಲ್ಲಿ ಉತ್ತಮ ಮಳೆಯಾಗಿದೆ. ಕಳೆದ ಮೂರು ವರ್ಷಗಳಲ್ಲಿನ ಸರಾಸರಿ ಮಳೆಯ ಪ್ರಮಾಣವನ್ನು ಅವಲೋಕನ ಮಾಡಿದಾಗ ಜಿಲ್ಲೆಯಲ್ಲಿ ಜನವರಿಯಿಂದ ಆಗಸ್ಟ್‌ ಅಂತ್ಯದ ವರೆಗೆ ಸರಾಸರಿ ವಾಡಿಕೆ ಮಳೆ 2,199.19 ಮಿ.ಮೀ.ಗಳಾಗಿದೆ. 2017ರ ಜನವರಿಯಿಂದ ಆಗಸ್ಟ್‌ ಅಂತ್ಯದ ವರೆಗೆ 1,759.27 ಮಿ.ಮೀ.ಮಳೆಯಾಗಿದ್ದು, ಶೇ. 80ರಷ್ಟು ಮಳೆ ಸುರಿದಿದೆ. 2016ರಲ್ಲಿ 1,538.86 ಮಿ.ಮೀ. ಮಳೆಯಾಗಿದ್ದರೆ, 2015ರ ಇದೇ ಅವಧಿಯಲ್ಲಿ 1,838.47 ಮಿ.ಮೀ. ಮಳೆಯಾಗಿತ್ತು.  
 
ತಾಲೂಕುವಾರು ಗಮನಿಸಿದಾಗ ಮಡಿಕೇರಿ ತಾಲೂಕಿನಲ್ಲಿ ಆಗಸ್ಟ್‌ ಅಂತ್ಯದ ವರೆಗೆ ಸರಾಸರಿ ವಾಡಿಕೆ ಮಳೆ 2,688.4 ಮಿ.ಮೀ.ಗಳಾಗಿದ್ದು, 2017ರ ಜನವರಿಯಿಂದ ಆಗಸ್ಟ್‌, 31ರ ವರೆಗೆ 2,514.6 ಮಿ.ಮೀ. ಮಳೆಯಾಗಿದೆ. 2016ರ ಇದೇ ಅವಧಿಯಲ್ಲಿ 2,336.9 ಮಿ.ಮೀ. ಮಳೆಯಾಗಿದ್ದರೆ, 2015ರ ಇದೇ ಅವಧಿಯಲ್ಲಿ 2,780.14 ಮಿ.ಮೀ.ಮಳೆ ಯಾಗಿತ್ತು. ಒಟ್ಟಾರೆ ತಾಲೂಕಿನಲ್ಲಿ ಈ ಬಾರಿ ಶೇ. 93.54ರಷ್ಟು ಮಳೆಯಾಗಿದೆ.

ಸೋಮವಾರಪೇಟೆ ತಾಲೂಕಿನಲ್ಲಿ ಜನವರಿಯಿಂದ ಆಗಸ್ಟ್‌ ಅಂತ್ಯದ ವರೆಗೆ ಸರಾಸರಿ ವಾಡಿಕೆ ಮಳೆ 1,756.9 ಮಿ.ಮೀ.ಗಳಾಗಿದ್ದು, 2017ರ ಜನವರಿಯಿಂದ ಇಲ್ಲಿಯ ವರೆಗೆ 1,387.62 ಮಿ.ಮೀ ಮಳೆಯಾಗಿದೆ. 2016ರ ಇದೇ ಅವಧಿಯಲ್ಲಿ 1,195.18 ಮಿ.ಮೀ. ಮಳೆಯಾಗಿದೆ. ಹಾಗೆಯೇ 2015ರ ಇದೇ ಅವಧಿಯಲ್ಲಿ 1,292.4 ಮಿ.ಮೀ. ಮಳೆಯಾಗಿತ್ತು. ತಾಲೂಕಿನಲ್ಲಿ ಈ ಬಾರಿ ಶೇ. 78.98ರಷ್ಟು ಮಳೆಯಾಗಿದೆ. ವಿರಾಜಪೇಟೆ ತಾಲೂಕಿನಲ್ಲಿ ಜನವರಿಯಿಂದ ಆಗಸ್ಟ್‌ ಅಂತ್ಯದ ವರೆಗೆ ಸರಾಸರಿ ವಾಡಿಕೆ ಮಳೆ 2,152.3 ಮಿ.ಮೀ.ಗಳಾಗಿದ್ದು, 2017ರ ಜನವರಿಯಿಂದ ಇಲ್ಲಿಯ ವರೆಗಿನ ಮಳೆ 1,375.59 ಮಿ.ಮೀ. ಮಳೆಯಾಗಿದೆ. 2016ರ ಇದೇ ಅವಧಿಯಲ್ಲಿ 1,084.55 ಮಿ.ಮೀ. ಮಳೆಯಾಗಿದೆ. ಹಾಗೆಯೇ 2015ರ ಇದೇ ಅವಧಿಯಲ್ಲಿ 1,442.85 ಮಿ.ಮೀ. ಮಳೆಯಾಗಿತ್ತು. ತಾಲೂಕಿನಲ್ಲಿ ಈ ಬಾರಿ ಶೇ. 63.91ರಷ್ಟು ಮಾತ್ರ ಮಳೆಯಾಗಿದೆ. 

ಒಟ್ಟಾರೆ ಕಳೆದ ವರ್ಷಕ್ಕಿಂತ ಈ ಬಾರಿ ಸುಮಾರು 200 ಮೀ.ಮೀ. ಮಾತ್ರ ಮಳೆ ಹೆಚ್ಚಾಗಿದೆ. ಆದರೆ ಸರಾಸರಿ ಮಳೆ ಪ್ರಮಾಣದಲ್ಲಿ ಶೇ. 20ರಷ್ಟು ಕೊರತೆಯಾಗಿದೆ ಎಂಬುದನ್ನು ಅಂಕಿಅಂಶಗಳಿಂದ ತಿಳಿಯಬಹುದಾಗಿದೆ.

ಟಾಪ್ ನ್ಯೂಸ್

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.