ಚಿಕ್ಕಬಳ್ಳಾಪುರ: ಭೀಕರ ಅಪಘಾತ; ಮೂವರ ದಾರುಣ ಸಾವು
Team Udayavani, Sep 12, 2017, 9:29 AM IST
ಚಿಂತಾಮಣಿ : ಇಲ್ಲಿನ ಮಾಡಿಗೆರೆ ಕ್ರಾಸ್ ಬಳಿ ಮಂಗಳವಾರ ಬೆಳ್ಳಂಬೆಳಗ್ಗೆ ಲಾರಿಯೊಂದು ಢಿಕ್ಕಿಯಾದ ಪರಿಣಾಮ ಆಟೋ ರಿಕ್ಷಾದಲ್ಲಿ ದೇವಸ್ಥಾನಕ್ಕೆ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಅಪಘಾತದ ತೀವ್ರತೆಗೆ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅದರಲ್ಲಿದ್ದ ಮುರಳಿ(45)ಅಶ್ವತ್ಥ(55)ಮತ್ತು ಛಲಪತಿ(35) ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೃತ ದುರ್ದೈವಿಗಳು ಆಂಧ್ರದ ದೇವಸಾœನವೊಂದಕ್ಕೆ ಪೂಜೆಗೆಂದು ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.
ಚಿಂತಾಮಣಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ