ಗೌರಿ ಚಿಂತನೆಗಳು ಸಾಯೋದಿಲ್ಲ: ಗೌರಿ ಹತ್ಯೆ ಖಂಡಿಸಿ ಪ್ರತಿರೋಧ ಸಮಾವೇಶ
Team Udayavani, Sep 12, 2017, 1:00 PM IST
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಖಂಡಿಸಿ ಸೋಮವಾರ ನಾಡಿನ ವಿವಿಧ ಪ್ರಗತಿಪರ, ವಿದ್ಯಾರ್ಥಿ, ದಲಿತ, ರೈತಪರ ಸಂಘಟನೆಗಳು ಮೆಜೆಸ್ಟಿಕ್ ರೈಲ್ವಿ ನಿಲ್ದಾಣ ಬಳಿ ಬೃಹತ್ ಪ್ರತಿರೋಧ ಸಮಾವೇಶಕ್ಕೆ ಚಾಲನೆ ನೀಡಿ, ಸೆಂಟ್ರಲ್ ಕಾಲೇಜು ಮೈದಾನದಲ್ಲಿ ಪ್ರತಿಭಟನಾ ಸಮಾವೇಶ ನಡೆಸಿದರು.
ಬೃಹತ್ ಪ್ರತಿಭಟನೆಯಲ್ಲಿ ನಾಡಿನ ವಿವಿಧ ರಾಜ್ಯದಿಂದ ಪ್ರಗತಿಪರರು, ಸಾಹಿತಿಗಳು ಪಾಲ್ಗೊಂಡಿದ್ದರು, ಖ್ಯಾತ ಪರಿಸರವಾದಿ ಮೇಧಾ ಪಾಟ್ಕರ್, ಸಿಪಿಎಂನ ಸೀತಾರಾಮ್ ಯೆಚೂರಿ, ಸ್ವಾಮಿ ಅಗ್ನಿವೇಶ್, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್, ಸೇರಿದಂತೆ ಸಿನಿಮಾ, ಕಿರುತೆರೆ, ಪ್ರಗತಿಪರ ಚಿಂತಕರು ಪ್ರತಿಭಟನಾ ರಾಲಿಯಲ್ಲಿ ಭಾಗವಹಿಸಿದ್ದರು.
ಪ್ರತಿಭಟನಾ ಜಾಥಾದಲ್ಲಿ ಸಾಯೋದಿಲ್ಲ, ಸಾಯೋದಿಲ್ಲ ಗೌರಿ ಚಿಂತನೆಗಳು ಸಾಯೋದಿಲ್ಲ. ನಾನು ಗೌರಿ ಎಂಬ ಕಪ್ಪು ಪಟ್ಟಿಕೊಂಡು ಘೋಷಣೆ ಕೂಗಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ