ಹುಲಿ ಕುಣಿತಕ್ಕೆ ಶಿವಣ್ಣ ಸ್ಟೆಪ್
Team Udayavani, Sep 13, 2017, 7:30 AM IST
ಉಡುಪಿ: ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಉಡುಪಿಯಲ್ಲಿ ಹುಲಿ ವೇಷಗಳ ಕುಣಿತ ಅಲ್ಲಲ್ಲಿ ಕಾಣುತ್ತಿರುವಾಗಲೇ, ಹುಲಿ ಕುಣಿತದ ಪ್ರಾಕ್ಟಿಸ್ ಮಾಡುತ್ತಿದ್ದ ಬೈಲೂರಿನ ರಾಮಸೇನಾ ತಂಡದ ಹುಡುಗರೊಂದಿಗೆ ಸೋಮವಾರ ಸಂಜೆ ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಅವರು ಕೂಡ ಹೆಜ್ಜೆ ಹಾಕಿದ್ದಾರೆ.
ದುನಿಯಾ ಸೂರಿ ನಿರ್ದೇಶನದ ಟಗರು ಚಿತ್ರದ ಶೂಟಿಂಗ್ ಮಲ್ಪೆ- ಪಡುಕೆರೆಯಲ್ಲಿ ನಡೆಯುತ್ತಿದ್ದು, ಚಿತ್ರ ತಂಡವೂ ಪಡುಕೆರೆಯಲ್ಲಿ ಬೀಡುಬಿಟ್ಟಿದೆ. ಶೂಟಿಂಗ್ ವೇಳೆ ಬೈಲೂರು ಇಷ್ಟ ಮಹಾಲಿಂಗೇಶ್ವರ ದೇವಸ್ಥಾನದ ರಾಮಸೇನಾ ತಂಡವೂ ಹುಲಿವೇಷ ಕುಣಿತಕ್ಕೆ ಸಿದ್ಧತೆ ಮಾಡಿ ಕೊಳ್ಳುತ್ತಿದ್ದಾಗ ಅಲ್ಲಿಗೆ ಬಂದ ನಟ ಶಿವರಾಜ್ ಕುಮಾರ್ ಹಾಗೂ ಚಿತ್ರದ ನಟಿ ಮಾನ್ವಿತಾ ಹರೀಶ್ ಸಹ ಅವರೊಂದಿಗೆ ಕುಣಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ