ಸೊನ್ನೆ ಬಿಟ್ಟು ಹೋಗಿ 1 ಕೋಟಿ ರೂ.10 ಲಕ್ಷ ರೂ. ಆಯ್ತು!


Team Udayavani, Sep 14, 2017, 7:35 AM IST

Leander-Paes.jpg

ಮುಂಬೈ: ಒಂದೇ ಒಂದು ಸೊನ್ನೆ ವ್ಯತ್ಯಾಸವಾದರೆ ಎಂತಹ ಪರಿಣಾಮವಾಗಬಹುದು ಎನ್ನುವುದಕ್ಕೆ ಈ ಘಟನೆಯನ್ನು 
ಉದಾಹರಣೆಯಾಗಿ ನೀಡಬಹುದು. ವಿಚ್ಛೇದನದ ಅಂಚಿನಲ್ಲಿರುವ ಭಾರತದ ಟೆನಿಸ್‌ ದಿಗ್ಗಜ ಲಿಯಾಂಡರ್‌ ಪೇಸ್‌ ಮತ್ತು ಪತ್ನಿ ರಿಯಾ ಪಿಳ್ಳೆ„ ನಡುವೆ ಇಂತಹ ವಿಚಿತ್ರ ಪ್ರಕರಣ ನಡೆದಿದೆ.

ಪೇಸ್‌ರಿಂದ ತಮಗೆ ಅನ್ಯಾಯವಾಗಿದೆ, ಆದ್ದರಿಂದ 1 ಕೋಟಿ ರೂ. ಪರಿಹಾರ ನೀಡಬೇಕೆಂದು ಅವರು ಅರ್ಜಿ ಸಲ್ಲಿಸಿದ್ದರಂತೆ. ಆದರೆ ವಕೀಲರು ಬರೆಯುವಾಗ ಒಂದು ಸೊನ್ನೆಯನ್ನು ಕೈಬಿಟ್ಟಿದ್ದರಿಂದ ಅದು 10 ಲಕ್ಷ ರೂ. ಆಗಿಬಿಟ್ಟಿದೆ, ದಯವಿಟ್ಟು ಅದನ್ನು ಒಂದು ಕೋಟಿ ರೂ. ಎಂದು ಪರಿಗಣಿಸಿ ಎಂದು ರಿಯಾ ವಕೀಲರು ಮನವಿ ಮಾಡಿದ್ದಾರೆ!

ಸದ್ಯ ಇಬ್ಬರ ವಿಚ್ಛೇದನ ಪ್ರಕರಣ ಮುಂಬೈನ ಬಾಂದ್ರಾದಲ್ಲಿರುವ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದಲ್ಲಿ ಚಾಲ್ತಿಯಲ್ಲಿದೆ. 3 ವರ್ಷದಿಂದ ಪ್ರಕರಣ ಎಳೆದಾಡುತ್ತಲೇ ಇದೆ. ಇದೀಗ ಸರ್ವೋಚ್ಚ ನ್ಯಾಯಾಲಯ ಎಲ್ಲ ವಿಚ್ಛೇದನ ಪ್ರಕರಣಗಳನ್ನು 6 ತಿಂಗಳಲ್ಲಿ ಮುಗಿಸಿಬಿಡಬೇಕು ಎಂದು ತೀರ್ಪು ನೀಡಿರುವುದರಿಂದ ಪೇಸ್‌ ಪ್ರಕರಣವೂ ಇತ್ಯರ್ಥ ಮಾಡಲೇಬೇಕಾದ ಹಂತದಲ್ಲಿದೆ.

ರಿಯಾ ಪಿಳ್ಳೆ„ ಅರ್ಜಿಯಲ್ಲಿ ಭಾರೀ ಪ್ರಮಾಣದ ಪರಿಹಾರವನ್ನು ಕೋರಿದ್ದಾರೆ. ಪೇಸ್‌ ಮನೆಯ ಜವಾಬ್ದಾರಿಯನ್ನೇ ನೋಡಿಕೊಳ್ಳುತ್ತಿರಲಿಲ್ಲ. ತಂದೆಯಾಗಿ ಮನೆ ಮತ್ತು ಮಗಳ ಅವಶ್ಯಕತೆಗಳ ಬಗ್ಗೆ ಗಮನಹರಿಸುತ್ತಿರಲಿಲ್ಲ. ಅವೆಲ್ಲ ಖರ್ಚನ್ನು ನಾನೇ ನೋಡಿಕೊಳ್ಳಬೇಕಾಗಿ ಬಂತು. ಆದರೆ ತಾನು 2014ರಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸುವ ಕೆಲವೇ ತಿಂಗಳ ಮುನ್ನ ಇದ್ದಕ್ಕಿದ್ದಂತೆ ಮಗಳ ಶಿಕ್ಷಣಕ್ಕೆ ಹಣ ನೀಡಲಾರಂಭಿಸಿದರು ಎಂದು ಆರೋಪಿಸಿದ್ದಾರೆ.
 

ಟಾಪ್ ನ್ಯೂಸ್

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.