ರಾಜ-ಹಂಸದಲ್ಲೊಂದು ಕುರುಕ್ಷೇತ್ರ ಪ್ರಸಂಗ


Team Udayavani, Sep 14, 2017, 12:22 PM IST

rajahamsa.jpg

ಕನ್ನಡ ಚಿತ್ರರಂಗದಲ್ಲೀಗ “ಕುರುಕ್ಷೇತ್ರ’ದ್ದೇ ಮಾತು. ದರ್ಶನ್‌ ಅಭಿನಯದ 50ನೇ ಚಿತ್ರವಾದ “ಕುರುಕ್ಷೇತ್ರ’ದ ಚಿತ್ರೀಕರಣ, ಅದಕ್ಕೆ ಮಾಡಿಕೊಳ್ಳುತ್ತಿರುವ ಸಿದ್ಧತೆಗಳು, ಕಲಾವಿದರ ಆಯ್ಕೆ … ಹೀಗೆ ಹಲವು ಕಾರಣಗಳಿಗಾಗಿ “ಕುರುಕ್ಷೇತ್ರ’ ಸುದ್ದಿ ಮಾಡುತ್ತಲೇ ಇದೆ. ಹೀಗಿರುವಾಗಲೇ “ಕುರುಕ್ಷೇತ್ರ’ ಪ್ರಸಂಗವು ಸದ್ದಿಲ್ಲದೆ ಒಂದು ಚಿತ್ರದಲ್ಲಿ ಬಂದಿದೆ. ಅದೇ
ಕಳೆದ ವಾರ ಬಿಡುಗಡೆಯಾದ “ರಾಜ-ಹಂಸ’.

ಗೌರಿಶಿಖರ್‌ ಮತ್ತು ರಂಜಿನಿ ರಾಘವನ್‌ ಅಭಿನಯದ “ರಾಜ-ಹಂಸ’ ಚಿತ್ರದಲ್ಲೂ ಕುರುಕ್ಷೇತ್ರ ಪ್ರಸಂಗ ಬರುತ್ತದೆ ಮತ್ತು ಆ ಪ್ರಸಂಗದಲ್ಲಿ ನಾಯಕ ಗೌರಿಶಿಖರ್‌ ಅಭಿಮನ್ಯುವಾಗಿ ಕಾಣಿಸಿಕೊಂಡಿದ್ದಾರೆ ಎನ್ನುವುದು ವಿಶೇಷ. ಹೌದು, ಚಿತ್ರದಲ್ಲಿ ನಾಯಕ ಮತ್ತು ಆತನ ಮನೆಯವರು ಸವಾಲಿಗೆ ನಾಟಕ ಮಾಡಬೇಕಾದ ಪ್ರಸಂಗ ಬರುತ್ತದೆ. ಆ ಸಂದರ್ಭದಲ್ಲಿ ನಾಯಕನ ಮನೆಯವರು
ಆಯ್ಕೆ ಮಾಡಿಕೊಳ್ಳುವುದು ಅದೇ ಕುರುಕ್ಷೇತ್ರ ನಾಟಕವನ್ನ. ಆ ನಾಟಕವನ್ನಾಡುವ ಸಂದರ್ಭದಲ್ಲಿ ನಾಯಕನ ಮನೆಯವರು ಏನೆಲ್ಲಾ ಅನುಭವಿಸುತ್ತಾರೆ ಎಂಬುದನ್ನು ಚಿತ್ರದಲ್ಲಿ ಮನರಂಜನಾತ್ಮಕವಾಗಿ ಹೇಳಲಾಗಿದೆ. 

ಇಲ್ಲಿ ಗೌರಿಶಿಖರ್‌ ಅಭಿಮನ್ಯುವಾಗಿ, ಯಮುನಾ ಸುಭದ್ರಳಾಗಿ, ಶ್ರೀಧರ್‌ ದುರ್ಯೋಧನನಾಗಿ, ವಿಜಯ್‌ ಚೆಂಡೂರ್‌ ಶಕುನಿಯಾಗಿ ಕಾಣಿಸಿಕೊಂಡಿರುವುದು ವಿಶೇಷ. ಇದಲ್ಲದೆ ಇನ್ನೂ ಒಂದು ದೃಶ್ಯದಲ್ಲಿ ನಾಟಕದ ತುಣುಕೊಂದಿದ್ದು, ಅದರಲ್ಲಿ ಬಿ.ಸಿ. ಪಾಟೀಲ್‌ ಅವರು ಕೌರವೇಶ್ವರನಾಗಿ ಕಾಣಿಸಿಕೊಂಡಿದ್ದಾರೆ.

“ರಾಜ-ಹಂಸ’ ಚಿತ್ರಕ್ಕೆ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಹಿರಿಯ ನಟ ಜಗ್ಗೇಶ್‌ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನು ಕವಿರಾಜ್‌ ಸೇರಿದಂತೆ ಹಲವರು ಚಿತ್ರದ ಬಗ್ಗೆ ಒಳ್ಳೆಯ ಮಾತುಗಳನ್ನಾಡಿದ್ದಾರೆ. ಈ ಚಿತ್ರವು ಜನಮನ ಸಿನಿಮಾ ಬ್ಯಾನರ್‌ನಡಿ ನಿರ್ಮಾಣವಾಗಿದ್ದು, ಜಡೇಶ್‌ ಕುಮಾರ್‌ ನಿರ್ದೇಶಿಸಿದ್ದಾರೆ. ಇನ್ನು ಜೋಶ್ವಾ ಶ್ರೀಧರ್‌ ಅವರ ಸಂಗೀತ ಈ ಚಿತ್ರಕ್ಕಿದೆ.

ಟಾಪ್ ನ್ಯೂಸ್

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.