ಸಹಕಾರ ಸಂಸ್ಥೆ ರಾಜಕೀಯ ರಹಿತವಾಗಿರಲಿ: ಅಬ್ದುಲ್‌


Team Udayavani, Sep 15, 2017, 11:10 AM IST

bid-3.jpg

ಬೀದರ: ಸಹಕಾರ ಸಂಸ್ಥೆಗಳು ರಾಜಕೀಯರಹಿತ ವಾತಾವರಣ ಮೂಡಿಸಿಕೊಂಡು ಸದಸ್ಯರು ಪರಸ್ಪರ ಸಾಮರಸ್ಯದಿಂದ ಕೆಲಸ ಮಾಡಿದಾಗ ಸಂಸ್ಥೆಯ ಅಭಿವೃದ್ಧಿ ಸಾಧ್ಯವಿದೆ ಎಂದು ಡಿಸಿಸಿ ಬ್ಯಾಂಕಿನ ನಿರ್ದೇಶಕ ಅಬ್ದುಲ್‌ ಸಲೀಮ್‌ ಕರೆ ನೀಡಿದರು.

ನಗರದ ಸಹಾರ್ದ ತರಬೇತಿ ಸಂಸ್ಥೆಯಲ್ಲಿ ಕುಷ್ಠಗಿ, ಯಲಬುರ್ಗಾ, ಹುಕ್ಕೇರಿ ತಾಲೂಕುಗಳ ಸಹಕಾರಿ ಸಂಸ್ಥೆಗಳ ಅಧ್ಯಕ್ಷರಿಗಾಗಿ ನಡೆದ ಪ್ರಧಾನ ಮಂತ್ರಿ ಸಾಮಾಜಿಕ ಸುರಕ್ಷಾ ಯೋಜನೆಗಳು ಮತ್ತು ಡಿಜಿಟಲ್‌ ಇಂಡಿಯಾ ಪರಿಕಲ್ಪನೆ ತರಬೇತಿ ಶಿಬಿರ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಸಹಕಾರಿ ಸಂಘಗಳ ಮಾಲೀಕರು ಅದರ ಸದಸ್ಯರೇ ಆಗಿದ್ದರೂ ಕೂಡ ಸಂಸ್ಥೆಗಳು ಅಭಿವೃದ್ಧಿ ಪಥದಲ್ಲಿ ಸಾಗಲು ಅದರ ಅಧ್ಯಕ್ಷ ಮತ್ತು ಆಡಳಿತ ಮಂಡಳಿ ಸದಸ್ಯರು ಪ್ರಮುಖ ಕಾರಣಕರ್ತರಾರುತ್ತಾರೆ. ಉತ್ತಮ ಆಡಳಿತ ವ್ಯವಸ್ಥೆ ರೂಪಿಸುವಲ್ಲಿ ಆಡಳಿತ ಮಂಡಳಿ ಪ್ರಾಮಾಣಿಕವಾಗಿರಬೇಕು. ತನ್ನ ಕೆಲಸದ ಬಗ್ಗೆ ಸಂಪೂರ್ಣ ಕಾಳಜಿಯೊಂದಿಗೆ ಸಮರ್ಪಣಾ ಭಾವದಿಂದ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಪ್ರತಿ ಸದಸ್ಯರು ಸಂಸ್ಥೆಯ ಕೆಲಸವನ್ನು ತನ್ನ ಕೆಲಸ ಎಂದು ನಿರ್ವಹಿಸಬೇಕು. ನಾಯಕತ್ವ ಗುಣ ಅಳವಡಿಸಿಕೊಳ್ಳಬೇಕು. ಸದಸ್ಯರಿಗೆ ಒಳಿತಾಗುವ ಸಹಕಾರ ಸಂಘದ ವ್ಯವಹಾರ ವಿಸ್ತರಿಸುವಂತಹ ಯೋಜನೆಗಳನ್ನು ರೂಪಿಸಬೇಕು. ದೂರದೃಷ್ಟಿ ಹೊಂದಿರಬೇಕು. ಸಂಘದ ಅಭಿವೃದ್ಧಿ ಆದಂತೆ ಸದಸ್ಯರ ಅಭಿವೃದ್ಧಿಯಾಗುತ್ತದೆ. 

ಬೀದರ ಡಿಸಿಸಿ ಬ್ಯಾಂಕ್‌ ಈ ನಿಟ್ಟಿನಲ್ಲಿ ಮಾದರಿಯಾಗಿದೆ. ಜಿಲ್ಲೆಯ ರೈತರಿಗೆ ಸರಕಾರದ ನೆರವು ಸಿಗುವಂತಹ ಯೋಜನೆಗಳನ್ನು ಅನುಷ್ಠಾನ ಮಾಡುತ್ತಿದೆ ಎಂದು ಹೇಳಿದರು. 

ಪ್ರಧಾನ ಮಂತ್ರಿ ಫಸಲ್‌ ಬಿಮಾ ಯೋಜನೆ ಯಶಸ್ವಿನಿ ಆರೋಗ್ಯ ವಿಮೆ, ರೈತರಿಗೆ ಸಾಲ ಮನ್ನಾ ಯೋಜನೆ, ಕೃಷಿ ಅಭಿವೃದ್ಧಿ ಸಾಲ ವಿತರಣೆ, ಫ್ಯಾಕ್ಸ್‌ಗಳಿಗೆ ಕಂಪ್ಯೂಟರ ವಿತರಣೆ, ಎಟಿಎಂ ಕಾರ್ಟ್‌ ವಿತರಣೆ, ಆನ್‌ ಲೈನ್‌ ಬ್ಯಾಂಕಿಂಗ ಸೌಲಭ್ಯ ಹೀಗೆ ಹಲವಾರು ಸೌಲಭ್ಯಗಳನ್ನು ನೀಡುತ್ತಿದ್ದು ಮಾದರಿಯಾಗಿದೆ ಎಂದು ಹೇಳಿದರು.

ಸಹಾರ್ದ ಸಂಸ್ಥೆಯ ನಿರ್ದೇಶಕ ಸುಬ್ರಹ್ಮಣ್ಯ ಪ್ರಭು ಸ್ವಾಗತಿಸಿದರು. ಸಂಪನ್ಮೂಲ ವ್ಯಕ್ತಿ ಎಸ್‌.ಜಿ. ಪಾಟೀಲ ವಂದಿಸಿದರು. ಅನೀಲ ಮತ್ತು ನಾಗಶೆಟ್ಟಿ ಘೋಡಂಪಳ್ಳಿ ನಿರೂಪಿಸಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.