ರಚನ್‌ ಕೌಶಲ್ಯ


Team Udayavani, Sep 15, 2017, 11:24 AM IST

15-SUC-6.jpg

ರಚನ್‌ಗೆ ಸಿನಿಮಾ ಮಾಡಬೇಕೆಂಬ ದೊಡ್ಡ ಆಸೆಯೇನೂ ಇರಲಿಲ್ಲ. ಆದರೆ, ರಚನ್‌ ಅವರನ್ನು ನೋಡಿದ ನಿರ್ಮಾಪಕರು ಹಾಗೂ ಸ್ನೇಹಿತರು ನೀವ್ಯಾಕೆ ಹೀರೋ ಆಗಬಾರದು ಎಂದು ಹೇಳುವ ಮೂಲಕ ಅವರ ಮನಸ್ಸಲ್ಲೂ ಹೀರೋ ಆಗುವ ಆಸೆ ಚಿಗುರಿದೆ. ಅದರಂತೆ ಅವರು ಹೀರೋ ಆಗಿದ್ದಾರೆ. ಈಗ ಆ ಚಿತ್ರ ಸಂಪೂರ್ಣ ಮುಗಿದು ಬಿಡುಗಡೆಯ ಹಂತಕ್ಕೆ ಬಂದಿದೆ. ಅಷ್ಟಕ್ಕೂ ಯಾವ ಸಿನಿಮಾ ಮೂಲಕ ರಚನ್‌ ಹೀರೋ ಆಗಿದ್ದಾರೆಂದು ನೀವು ಕೇಳಬಹುದು. ಅದು “ಗೌಡ್ರು ಹೋಟೆಲ್‌’ ಚಿತ್ರದ ಮೂಲಕ. “ಗೌಡ್ರು ಹೋಟೆಲ್‌’ ಎಂಬ ಚಿತ್ರವೊಂದು ಆರಂಭವಾಗಿರೋದು ನಿಮಗೆ ಗೊತ್ತೆ ಇದೆ. ಆ ಚಿತ್ರದಲ್ಲಿ ಹೀರೋ ಆಗಿರುವವರು ರಚನ್‌. 

ಪಿ.ಕುಮಾರ್‌ ಈ ಸಿನಿಮಾದ ನಿರ್ದೇಶಕರು. ರಚನ್‌ಗೆ ಸಿನಿಮಾ ಕ್ಷೇತ್ರ ಹೊಸದು. ಏಕಾಏಕಿ ಬಂದು ಕ್ಯಾಮರಾ ಮುಂದೆ ನಿಂತರೆ ಪಾತ್ರಕ್ಕೆ ನ್ಯಾಯ ಒದಗಿಸಲು ಕಷ್ಟವಾಗಬಹುದೆಂಬ ಕಾರಣಕ್ಕೆ ರಚನ್‌ ಸಿನಿಮಾ ಆರಂಭವಾಗುವ ಮುನ್ನ ವರ್ಕ್‌ಶಾಪ್‌ನಲ್ಲೂ ಪಾಲ್ಗೊಂಡಿದ್ದಾರೆ. ಸಿನಿಮಾದಲ್ಲಿ ಬರುವ ದೃಶ್ಯಗಳಿಗೆ ತಕ್ಕಂತೆ ತಯಾರಿ ನಡೆಸಿದ್ದರಿಂದ ಅವರಿಗೆ ನಟನೆ ಸುಲಭವಾಯಿತಂತೆ. ರಚನ್‌ ಮೊದಲ ಸಿನಿಮಾದಲ್ಲೇ ಖುಷಿಯಾಗಿರಲು ಮತ್ತೂಂದು ಕಾರಣವೆಂದರೆ ಖ್ಯಾತ ನಟರಾದ ಪ್ರಕಾಶ್‌ ರೈ ಹಾಗೂ ಅನಂತ್‌ನಾಗ್‌.  ಯಾವುದೇ ನಟನಿಗಾದರೂ ಮೊದಲ ಸಿನಿಮಾದಲ್ಲೇ ದೊಡ್ಡ ನಟರ ಜೊತೆ ತೆರೆಹಂಚಿಕೊಳ್ಳುವ ಅವಕಾಶ ಸಿಕ್ಕರೆ ಖುಷಿಯಾಗುತ್ತಾರೆ. ಈಗ ಅವಕಾಶ ರಚನ್‌ಗೂ ಸಿಕ್ಕಿದೆ.

 “ಗೌಡ್ರು ಹೋಟೆಲ್‌’ ಚಿತ್ರದಲ್ಲಿ ಪ್ರಕಾಶ್‌ ರೈ ಹಾಗೂ ಅನಂತ್‌ನಾಗ್‌ ನಟಿಸಿದ್ದಾರೆ. “ನಾನು ಚಿಕ್ಕಂದಿನಲ್ಲಿ ಹೆಚ್ಚು ಸಿನಿಮಾ ನೋಡಿಲ್ಲ. ನೋಡಿರುವ ಕೆಲವೇ ಕೆಲವು ಸಿನಿಮಾಗಳಲ್ಲಿ ಅನಂತ್‌ನಾಗ್‌ ಹೀರೋ ಆಗಿದ್ದರು. ಈಗ ಅವರ ಜೊತೆ ನಟಿಸುವ ಅವಕಾಶ ಸಿಕ್ಕಿರೋದು ನನ್ನ ಅದೃಷ್ಟ’ ಎಂದು ಖುಷಿಯಿಂದ ಹೇಳುತ್ತಾರೆ ರಚನ್‌.

ರವಿ ರೈ

ಟಾಪ್ ನ್ಯೂಸ್

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.