ಬ್ಲೂ ವೇಲ್‌ ಆಟ: ಕೇಂದ್ರ ಸರಕಾರದ ಎಚ್ಚರಿಕೆ ಸುತ್ತೋಲೆ


Team Udayavani, Sep 16, 2017, 8:04 AM IST

16-PTI-4.jpg

ಹೊಸದಿಲ್ಲಿ: “ಹೆತ್ತವರೇ ನಿಮ್ಮ ಮಕ್ಕಳು ಸಾಮಾಜಿಕ ಜಾಲತಾಣಗಳಲ್ಲಿ ಏನು ಮಾಡುತ್ತಿದ್ದಾರೆ ಎನ್ನುವುದನ್ನು ಗಮನಿಸಿ. ಬ್ಲೂ ವೇಲ್‌ ಚಾಲೆಂಜ್‌ ಗೇಮ್‌ ಬಗ್ಗೆ ಅಗತ್ಯವಿಲ್ಲದೆ ಮಕ್ಕಳ ಎದುರು ಮಾತನಾಡಬೇಡಿ.’ ದೇಶದಲ್ಲಿ  ಮಾರಕ ಗೇಮ್‌ನಿಂದ ಒಂಬತ್ತು ಮಂದಿ ಆತ್ಮಹತ್ಯೆಗೆ ಶರಣಾದ ಬಳಿಕ ಶುಕ್ರವಾರ ಕೇಂದ್ರ ಸರಕಾರ ಎಚ್ಚರಿಕೆಯ ಸುತ್ತೋಲೆ ಹೊರಡಿಸಿದೆ. ಮಕ್ಕಳ ಎದುರು ಕುತೂಹಲಕ್ಕಾಗಿ ಗೇಮ್‌ ಬಗ್ಗೆ ಮಾತನಾಡಿದರೆ ಅವರು ಅದರ ಬಗ್ಗೆ ಕುತೂಹಲ ದಿಂದ ಇಂಟರ್‌ನೆಟ್‌ನಲ್ಲಿ ಹುಡು ಕಾಡಬಹುದು. ಹೀಗಾಗಿ ಅದನ್ನು ನಡೆಸದಂತೆ ಮನವಿ ಮಾಡಲಾಗಿದೆ.

ಸುಪ್ರೀಂ ಕೋರ್ಟ್‌ ನೋಟಿಸ್‌: ಈ ನಡುವೆ ಗೇಮ್‌ ಮೇಲೆ ನಿಷೇಧ ಹೇರಲು ಕೇಂದ್ರಕ್ಕೆ ನಿರ್ದೇಶ ನೀಡು ವಂತೆ ಒತ್ತಾಯಿಸಿ ಮಧುರೈಯ ಎನ್‌.ಎಸ್‌. ಪೊನ್ನಯ್ಯನ್‌ (73) ಸುಪ್ರೀಂ ಕೋರ್ಟಿಗೆ ಮನವಿ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿದ ಕೋರ್ಟ್‌ ಸರಕಾರಕ್ಕೆ  ನೋಟಿಸ್‌ ಜಾರಿ ಮಾಡಿದೆ. ಜತೆಗೆ ಈ ನಿಟ್ಟಿನಲ್ಲಿ  ಅಟಾರ್ನಿ ಜನರಲ್‌ ಕೆ.ಕೆ. ವೇಣುಗೋಪಾಲ್‌ ನೆರವು ನೀಡಬೇಕು ಎಂದು ಕೋರಿದೆ. ಮಧುರೈಯಲ್ಲಿನ ಪ್ರಕರಣದ ಬಳಿಕ ಅವರು ಸುಪ್ರೀಂಗೆ ಮನವಿ ಮಾಡಿದ್ದರು.

ಸಲಹೆಗಳೇನು?

ಖನ್ನತೆಗೆ ಒಳಗಾಗಿದ್ದರೆ, ಅವರನ್ನು ಮಾತನಾಡಿಸಿ ವಿವರ ಪಡೆದುಕೊಳ್ಳಬೇಕು. ಯಾವುದೇ ಹಂತದಲ್ಲಿ ಅವರಿಗೆ ಬೆಂಬಲವಾಗಿ ಹೆತ್ತವರು ನಿಲ್ಲಬೇಕು.

ಹೆತ್ತವರು ಮತ್ತು ಪೋಷಕರು ತಮ್ಮ ಮಕ್ಕಳು ಸಾಮಾಜಿಕ ಜಾಲತಾಣಗಳಲ್ಲಿ  ಯಾವುದನ್ನು ನೋಡುತ್ತಿದ್ದಾರೆ ಎಂಬ ಬಗ್ಗೆ ಹೆಚ್ಚು  ಗಮನಹರಿಸಬೇಕು.

ಸಾಮಾಜಿಕ ಜಾಲತಾಣಗಳಲ್ಲಿ ರಹಸ್ಯವಾಗಿ ಅದು ಹರಿದಾಡುತ್ತಿದೆ. ಅದು ಆತ್ಮಹತ್ಯೆಗೆ ಪ್ರೇರಣೆ ನೀಡುವುದರಿಂದ ಖನ್ನತೆಗೆ ಒಳಗಾಗಿರುವವರನ್ನೇ ಆಟಕ್ಕೆ ಸೇರ್ಪಡೆ ಯಾಗುವಂತೆ ಪ್ರೇರೇಪಿಸುತ್ತದೆ.

ಅಸಹಜವಾಗಿ ಮಕ್ಕಳು ವರ್ತಿಸುತ್ತಿದ್ದರೆ ಹೆತ್ತವರು ಈ ಬಗ್ಗೆ ಗಮನ ಹರಿಸಬೇಕು. ಬ್ಲೂ ವೇಲ್‌ ಆಡುವವರು ದೇಹದ ಭಾಗಗಳಲ್ಲಿ ಆಳವಾದ ಗಾಯ ಮಾಡಿಕೊಳ್ಳುತ್ತಾರೆ.

ಎಂದಿಗಿಂತ ಹೆಚ್ಚಿನ ಸಮಯವನ್ನು ಜಾಲತಾಣಗಳಲ್ಲಿ  ಮಕ್ಕಳು ಕಳೆಯುತ್ತಿದ್ದಾರೆ ಎಂದರೆ ಅದರ ಬಗ್ಗೆ ಎಚ್ಚರಿಕೆ ವಹಿಸಿ. ವರ್ತನೆ ಬದಲಾಗಿದ್ದರೆ ಮಕ್ಕಳನ್ನು ವಿಚಾರಿಸಿ.

ಮಕ್ಕಳ ಮೊಬೈಲ್‌, ಕಂಪ್ಯೂಟರ್‌ಗಳಲ್ಲಿ  ಹೊಸ ಸಂಪರ್ಕ ಸಂಖ್ಯೆ, ಇ-ಮೇಲ್‌ಗ‌ಳಿದ್ದರೆ ಗಮನಿಸಿ.

ಮೊಬೈಲ್‌ ಮತ್ತು ಕಂಪ್ಯೂಟರ್‌ಗಳಲ್ಲಿ  ಉತ್ತಮ ದರ್ಜೆಯ ಪೇರೆಂಟಲ್‌ ಲಾಕ್‌ ಅಳವಡಿಸಿ.

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.