ಸ್ತ್ರೀಕುಲಕ್ಕೆ ಡಾ| ಸುಬ್ಬಲಕ್ಷೀ ಮಾದರಿ


Team Udayavani, Sep 16, 2017, 11:10 AM IST

bid-1.jpg

ಬೀದರ: ದೇವದಾಸಿ ಕುಟುಂಬದಿಂದ ಬಂದ ಎಂ.ಎಸ್‌.ಸುಬ್ಬಲಕ್ಷ್ಮೀ ಅವರು ತಮ್ಮ ಕಲೆಯ ಮೂಲಕ ವಿಶ್ವದೆಲ್ಲೆಡೆ ಖ್ಯಾತಿ ಪಡೆದು ಸ್ತ್ರೀಕುಲಕ್ಕೆ ಮಾದರಿಯಾಗಿದ್ದಾರೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯ ಡಾ| ವಿಕ್ರಮ ವಿಸಾಜಿ ಹೇಳಿದರು.

ನಗರದ ಕರ್ನಾಟಕ ಸಾಹಿತ್ಯ ಸಂಘದಲ್ಲಿ ಸಂಸ್ಕೃತಿ ಇಲಾಖೆ, ಅಕ್ಕಮಹಾದೇವಿ ಮಹಿಳಾ ಮಂಡಳದ ಆಶ್ರಯದಲ್ಲಿ ನಡೆದ ಡಾ| ಎಂ.ಎಸ್‌. ಸುಬ್ಬಲಕ್ಷ್ಮೀಯವರ ಜನ್ಮ ಶತಮಾನೋತ್ಸವ ಹಾಗೂ ಜಾನಪದ ಪರಿಷತ್‌ ಜಿಲ್ಲಾ ಮಹಿಳಾ ಘಟಕ ಉದ್ಘಾಟನಾ ಸಮಾರಂಭದ ಸಮಾರೋಪ ಭಾಷಣ ಮಾಡಿದ ಅವರು, ಜಾನಪದ ಹಾಡುಗಳು ಕೇವಲ ಕೊರಳಿನಿಂದ ಬರುವ ಧ್ವನಿಯಾಗದೇ ಅದು ನಾಡು- ನುಡಿ, ನೆಲ-ಜಲ, ಆಚಾರ-ವಿಚಾರಗಳನ್ನು ಉಳಿಸಿ ಬೆಳೆಸುವ ನಾಡ ಧ್ವನಿಯಾಗಲಿ. ಜಾನಪದ ಎಂಬುದು ನಿಸ್ವಾರ್ಥದಿಂದ ಮಾಡುವ ಸೇವೆ. ಹೀಗಾದಾಗ ಮಾತ್ರ ಕಲಾವಿದರು ಬೆಳೆಯಲು ಸಾಧ್ಯ ಎಂದರು.

ಗಡಿ ಜಿಲ್ಲೆ ಬೀದರನಲ್ಲಿ ಕಲೆ- ಕಲಾವಿದರನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಜಾನಪದ ಪರಿಷತ್ತು ಮಾಡುತ್ತಿದೆ. ಕರ್ನಾಟಕದ ಭೂಪಟದಲ್ಲಿ ಬೀದರ ಕೇವಲ ಹೆಸರಿಗೆ ಮಾತ್ರ ಕುಟವಾಗಿತ್ತು. ಆದರೆ, ಇಲ್ಲಿರುವ ಸಾಧಕರ ಗುರುತಿಸುವಿಕೆ ಮತ್ತು ಪ್ರಗತಿ ಗಿರಲಿಲ್ಲ. ಇಂದು ಅನೇಕ ಕಲಾವಿದರು ಶಾಸ್ತ್ರೀಯ, ಕರ್ನಾಟಕ ಸಂಗೀತ, ಜಾನಪದ ನೃತ್ಯದಂತಹ ಅನೇಕ ಕಲೆಯನ್ನು ದೇಶ ವಿದೇಶದಲ್ಲಿ ಪ್ರದರ್ಶಿಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಹೇಳಿದರು.

ಶಂಭುಲಿಂಗ ವಾಲದೊಡ್ಡಿ ಮಾತನಾಡಿ, ಪ್ರಶಸ್ತಿಗಳು ಸಾಧಕರ ಜವಾಬ್ದಾರಿ ಹೆಚ್ಚಿಸುತ್ತವೆ. ಸಾಧಕನು ಮೊದಲು ಮನೆ ಗೆದ್ದು ನಂತರ ಸಮಾಜ ಗೆಲ್ಲಲು ಪ್ರಯತ್ನಿಸಬೇಕು ಎಂದರು. ರಾಜಕುಮಾರ ಹೆಬ್ಟಾಳೆ, ಸಂಜುಕುಮಾರ ಜುಮ್ಮಾ, ಎಸ್‌.ಬಿ. ಕುಚಬಾಳ, ಪ್ರೊ|ಸ್‌.ಬಿ. ಬಿರಾದಾರ, ನಿಜಲಿಂಗಪ್ಪ ತಗಾರೆ, ಮಹಾರುದ್ರ ಡಾಕುಳಗಿ ವೇದಿಕೆಯಲ್ಲಿದ್ದರು. ಸುನೀತಾ ದಾಡಗೆ ನಿರೂಪಿಸಿದರು. ಮಲ್ಲಮ್ಮಾ ಸಂತಾಜಿ ಸ್ವಾಗತಿಸಿದರು. ಸರ್ವಮಂಗಳಾ ವಂದಿಸಿದರು.

ಸಂಗೀತ ಮತ್ತು ನೃತ್ಯ ಅಕಾಡೆಮಿ ಸದಸ್ಯ ಪ್ರೊ| ಎಸ್‌.ವಿ.ಕಲ್ಮಠ, ಜಾನಪದ ಅಕಾಡೆಮಿ ಸದಸ್ಯ ವಿಜಯಕುಮಾರ ಸೋನಾರೆ, ದತ್ತಿ ಪ್ರಶಸ್ತಿ ಪುರಸ್ಕೃತ ಶಂಭುಲಿಂಗ ವಾಲದೊಡ್ಡಿ, ಕನ್ನಡ ಪುಸ್ತಕ ಪ್ರಾಧಿಕಾರದ ಸದಸ್ಯೆ ಡಾ| ಜಯದೇವಿ ಗಾಯಕವಾಡ, ಜಾನಪದ ಗಾಯನದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಲಕ್ಷ್ಮಣರಾವ್‌ ಕಾಂಚೆ ಮತ್ತು ಕಾಶಿನಾಥ ಪಾಟೀಲ ಅವರನ್ನು ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.