ಪೊಲೀಸರು ಪ್ರೇಮಲತಾ ವಿಚಾರಣೆ ನಡೆಸಲಿ: ಡಾ| ಸ್ವಾಮಿ
Team Udayavani, Sep 19, 2017, 10:10 AM IST
ಹೊಸದಿಲ್ಲಿ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಲ್ಲಿ ಹೊಸನಗರದ ಶ್ರೀರಾಮಚಂದ್ರಾಪುರ ಮಠಾಧೀಶ ರಾಘವೇಶ್ವರ ಸ್ವಾಮೀಜಿ ಕೈವಾಡ ಇದೆ ಎಂಬ ಹಿನ್ನೆಲೆ ಗಾಯಕಿ ಪ್ರೇಮಲತಾ ದಿವಾಕರ್ ಆರೋಪ ಮಾಡಿದ್ದಕ್ಕೆ ಕೇಂದ್ರದ ಮಾಜಿ ಸಚಿವ ಡಾ| ಸುಬ್ರಮಣಿಯನ್ ಸ್ವಾಮಿ ಆಕ್ಷೇಪಿಸಿದ್ದಾರೆ. ಇಂಥ ಗುರುತರ ಆರೋಪ ಇದ್ದಿದ್ದರೆ ಮೊದಲ ದಿನವೇ ಎಸ್ಐಟಿಗೆ ಮಾಹಿತಿ ನೀಡಬಹುದಾಗಿತ್ತು. ಇದೀಗ ವಿಳಂಬವಾಗಿ ಆರೋಪ ಮಾಡಿದ್ದರ ಹಿಂದೆ ಏನಿದೆ ಎಂದು ಪ್ರಶ್ನಿಸಿದ್ದಾರೆ. ಅದೇನಿದ್ದರೂ ಪೊಲೀಸರು ಅವರನ್ನು ವಿಚಾರಣೆ ನಡೆಸಬೇಕು. ಆ ಮೂಲಕ ಸತ್ಯಾಂಶ ತಿಳಿದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಹೊಸದಿಲ್ಲಿಯಲ್ಲಿ ‘ಟೈಮ್ಸ್ ನೌ’ ಜತೆಗೆ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಹಿಂದೂ ಧಾರ್ಮಿಕ ನಾಯಕರ ವಿರುದ್ಧ ಆಧಾರ ರಹಿತವಾದಂಥ ಆರೋಪ ಮಾಡಲಾಗುತ್ತಿದೆ. ಅದರಲ್ಲಿ ಅಂತಾರಾಷ್ಟ್ರೀಯ ಸಂಚೂ ಇದೆ ಎಂದು ಡಾ.ಸ್ವಾಮಿ ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ