ಕೆಪಿಎಲ್‌: ಇಂದು ಬೆಳಗಾವಿ, ಹುಬ್ಬಳ್ಳಿ ಸೆಮೀಸ್‌


Team Udayavani, Sep 20, 2017, 11:30 AM IST

22-PT-30.jpg

ಹುಬ್ಬಳ್ಳಿ: ಮಾರಕ ಬೌಲಿಂಗ್‌ ದಾಳಿ ಹಾಗೂ ಉತ್ತಮ ಬ್ಯಾಟಿಂಗ್‌ ಜೊತೆಯಾಟದ ನೆರವಿನಿಂದ ಮೈಸೂರು ವಾರಿಯರ್ ತಂಡವನ್ನು 57 ರನ್‌ಗಳಿಂದ ಮಣಿಸಿದ “ನಮ್ಮ ಶಿವಮೊಗ್ಗ’ ತಂಡ ಕೆಪಿಎಲ್‌ನಲ್ಲಿ ಸೆಮಿಫೈನಲ್‌ಗೆ ಲಗ್ಗೆ ಹಾಕಿದೆ. ಇಲ್ಲಿನ ರಾಜನಗರ ಕೆಎಸ್‌ಸಿಎ ಮೈದಾನದಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಶಿವಮೊಗ್ಗ ತಂಡ 20 ಓವರ್‌ಗೆ 6 ವಿಕೆಟ್‌ ಕಳೆದುಕೊಂಡು 142 ರನ್‌ ಕಲೆ ಹಾಕಿತು. ಈ ಸಂದರ್ಭದಲ್ಲಿ ಮಳೆ ಬಂದು ಕೆಲವು ಹೊತ್ತು ಪಂದ್ಯಕ್ಕೆ ಅಡ್ಡಿಯಾಗಿತ್ತು. ಹೀಗಾಗಿ ಮೈಸೂರು ತಂಡಕ್ಕೆ ವಿಜೆಡಿ ನಿಯಮದಂತೆ 14 ಓವರ್‌ಗೆ 110 ರನ್‌
ಗುರಿ ನೀಡಲಾಗಿತ್ತು. ಗುರಿ ಬೆನ್ನುಹತ್ತಿದ ಮೈಸೂರು ತಂಡ 11.1 ಓವರ್‌ಗೆ ಕೇವಲ 52 ರನ್‌ ಬಾರಿಸಿ ಎಲ್ಲಾ ವಿಕೆಟ್‌ ಕಳೆದುಕೊಂಡು ಸೋಲುಂಡಿತು.

ಗುರಿ ಬೆನ್ನಟ್ಟಿದ ಮೈಸೂರು ಬ್ಯಾಟ್ಸ್‌ಮನ್‌ಗಳು ಶಿವಮೊಗ್ಗ ಬೌಲರ್‌ಗಳ ದಾಳಿಗೆ ಸಿಲುಕಿ ಪೆವಿಲಿಯನ್‌ ಅತ್ತ ಪರೇಡ್‌ ನಡೆಸಿದರು. ಸುನೀಲ್‌ ರಾಜು (15) ಮತ್ತು ಶ್ರೇಯಸ್‌ ಗೋಪಾಲ್‌(14) ಬಿಟ್ಟರೆ ಮತ್ಯಾವ ಆಟಗಾರರೂ ಎರಡಂಕಿಯ ಮೊತ್ತವನ್ನು ದಾಟಲಿಲ್ಲ.  

ಶಿವಮೊಗ್ಗಕ್ಕೆ ಜೋನಾಥನ್‌, ಮ್ಯಾನೇಜರ್‌ ಆಸರೆ: ಇದಕ್ಕೂ ಮುನ್ನ ಬ್ಯಾಟಿಂಗ್‌ ಮಾಡಿದ ಶಿವಮೊಗ್ಗ ತಂಡಕ್ಕೆ ಆರ್‌.ಜೋನಾಥನ್‌ ಮತ್ತು ಶೋಯಿಬ್‌ ಮ್ಯಾನೇಜರ್‌ ಆಸರೆಯಾದರು. ಮ್ಯಾನೇಜರ್‌ 38 ರನ್‌ಗಳಿಸಿ ಕೆಟ್ಟ ಹೊಡೆತಕ್ಕೆ ಕೈ ಹಾಕಿ ಅಕ್ಷಯ್‌ ಬೌಲಿಂಗ್‌ನಲ್ಲಿ ಔಟ್‌ ಆದರು. ಆರ್‌.ಜೋನಾಥನ್‌ 38 ರನ್‌ ಬಾರಿಸಿದರು. ಹುಬ್ಬಳ್ಳಿ ತಂಡಕ್ಕೆ ಜಯ ಸಂಘಟಿತ ಪ್ರದರ್ಶನ ನೀಡಿದ ಹುಬ್ಬಳ್ಳಿ ಟೈಗರ್ ಕೆಪಿಎಲ್‌ನಲ್ಲಿ ಬಳ್ಳಾರಿ ಟಸ್ಕರ್ ವಿರುದ್ಧ 8 ರನ್‌ಗಳಿಂದ ಜಯ ಸಾಧಿಸಿದೆ. ಈ ಮೂಲಕ ಹುಬ್ಬಳ್ಳಿ ತಂಡ ಸೆಮಿಫೈನಲ್‌ಗೆ ಪ್ರವೇಶಿಸಿದೆ. ಮೊದಲು ಬ್ಯಾಟಿಂಗ್‌ ಮಾಡಿದ ಹುಬ್ಬಳ್ಳಿ ತಂಡ 20 ಓವರ್‌ಗೆ 7 ವಿಕೆಟ್‌ ಕಳೆದುಕೊಂಡು 154 ರನ್‌ ಬಾರಿಸಿತ್ತು. ಮಳೆಯ ಕಾರಣ ಬಳ್ಳಾರಿ ಗೆಲುವಿಗೆ 15 ಓವರ್‌ಗೆ 124 ರನ್‌ ಗುರಿ ನೀಡಲಾಗಿತ್ತು. ಗುರಿ ಬೆನ್ನುಹತ್ತಿದ ಬಳ್ಳಾರಿ ತಂಡ 15 ಓವರ್‌ಗೆ 6 ವಿಕೆಟ್‌ ಕಳೆದುಕೊಂಡು 115 ರನ್‌ ಬಾರಿಸಿ ಅಲ್ಪ ಅಂತರದ ಸೋಲುಂಡಿತು.

ಬಸವರಾಜ ಹೂಗಾರ

ಟಾಪ್ ನ್ಯೂಸ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

1-wq-ewqew

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ ಕೋಲ್ಕತಾ ನೈಟ್‌ರೈಡರ್:ಪ್ಲೇ ಆಫ್ ತೇರ್ಗಡೆಗೆ ಹೋರಾಟ

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.