ಪದ್ಮ ಭೂಷಣ ಪ್ರಶಸ್ತಿಗೆ ಧೋನಿ ಹೆಸರು ಸೂಚಿಸಿದ ಬಿಸಿಸಿಐ


Team Udayavani, Sep 20, 2017, 3:19 PM IST

Dhoni-700.jpg

ಹೊಸದಿಲ್ಲಿ : ಭಾರತೀಯ ಕ್ರಿಕೆಟ್‌ ತಂಡದ ಮಾಜಿ ಕಪ್ತಾನ ಹಾಗೂ ಹಾಲಿ ಆಟಗಾರನಾಗಿರುವ 36ರ ಹರೆಯದ ಮಹೇಂದ್ರ ಸಿಂಗ್‌ ಧೋನಿ ಅವರನ್ನು, ಕ್ರಿಕೆಟಿಗೆ ಅವರು ನೀಡಿರುವ ಮಹೋನ್ನತ ಕಾಣಿಕೆಯನ್ನು  ಗುರುತಿಸಿ, ದೇಶದ ಮೂರನೇ ಅತ್ಯುಚ್ಚ  “ಪದ್ಮ ಭೂಷಣ’ ಪೌರ ಪ್ರಶಸ್ತಿಗೆ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ನಾಮಾಂಕನ ಮಾಡಿದೆ.

ಹಿರಿಯ ಬಿಸಿಸಿಐ ಅಧಿಕಾರಿಯೋರ್ವರು ಈ ವಿಷಯವನ್ನು ದೃಢೀಕರಿಸಿ, ಧೋನಿ ಅವರನ್ನು  ಬಿಸಿಸಿಐ, ಏಕೈಕ ಆಟಗಾರನಾಗಿ ಪದ್ಮ ಪ್ರಶಸ್ತಿಗೆ ಸರ್ವಾನುಮತದಿಂದ ನಾಮಾಂಕನ ಮಾಡಿದೆ ಎಂದು ಹೇಳಿದ್ದಾರೆ. 

ಧೋನಿ ಅವರು ಎರಡು ವಿಶ್ವ ಪ್ರಶಸ್ತಿಯನ್ನು (2011ರಲ್ಲಿ 50 ಓವರ್‌ಗಳ ವಿಶ್ವ ಕಪ್‌ ಮತ್ತು 2007ರಲ್ಲಿ ವಿಶ್ವ ಟಿ-20) ದೇಶಕ್ಕೆ ಗೆದ್ದುಕೊಟ್ಟಿದ್ದಾರೆ; ಹತ್ತಿರ ಹತ್ತಿರ 10,000 ರನ್‌ ಬಾರಿಸಿದ್ದಾರೆ; 90 ಟೆಸ್ಟ್‌ ಪಂದ್ಯಗಳನ್ನು ಆಡಿದ್ದಾರೆ. ಪದ್ಮ ಪ್ರಶಸ್ತಿಗೆ ಬಿಸಿಸಿಐ ನಾಮಾಂಕನಕ್ಕೆ ಇವರಿಗಿಂತ ಹೆಚ್ಚು ಯೋಗ್ಯರಿರುವ ಬೇರೊಬ್ಬ ಆಟಗಾರನಿಲ್ಲ ಎಂದು ತಮ್ಮ ಹೆಸರು ತಿಳಿಸಬಯಸದ ಬಿಸಿಸಿಐ ಅಧಿಕಾರಿ ತಿಳಿಸಿದ್ದಾರೆ. 

ಬಿಸಿಸಿಐ ಈ ವರ್ಷ ಪದ್ಮ ಪ್ರಶಸ್ತಿಗೆ ಬೇರೆ ಯಾವುದೇ ನಾಮಂಕನವನ್ನು ಕಳಿಸಿಲ್ಲ. ಧೋನಿ ಅವರು 302 ಏಕದಿನ ಪಂದ್ಯಗಳನ್ನಾಡಿ 9,737 ರನ್‌ ಬಾರಿಸಿದ್ದಾರೆ; 90 ಟೆಸ್ಟ್‌ ಪಂದ್ಯಗಳನ್ನು ಆಡಿ 4,876 ರನ್‌ ಬಾರಿಸಿದ್ದಾರೆ; 78 ಟಿ-20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿ 1,212 ರನ್‌ ಬಾರಿಸಿದ್ದಾರೆ. 16 ಏಕದಿನ ಶತಕಗಳನ್ನು ಬಾರಿಸಿದ್ದಾರೆ (ಟೆಸ್ಟ್‌ನಲ್ಲಿ 6, ಏಕದಿನದಲ್ಲಿ 10). 100 ಅಂತಾರಾಷ್ಟ್ರೀಯ ಅರೆ ಶತಕಗಳನ್ನು ಬಾರಿಸಿದ್ದಾರೆ. 

ಟಾಪ್ ನ್ಯೂಸ್

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.