ಮುಹರ್ರಂ ದಿನ ದುರ್ಗಾ ವಿಸರ್ಜನೆ: ಕಲ್ಕತ್ತ ಹೈಕೋರ್ಟ್‌ ಅನುಮತಿ


Team Udayavani, Sep 21, 2017, 3:21 PM IST

Durga-700.jpg

ಕೋಲ್ಕತ : ಅಕ್ಟೋಬರ್‌ 2ರ ಸೋಮವಾರ ಮುಹರ್ರಂ ದಿನವೂ ಸೇರಿದಂತೆ ಎಲ್ಲ ದಿನಗಳಲ್ಲಿ ದುರ್ಗೆಯ ಮೂರ್ತಿಯ ಜಲಸ್ತಂಭನಕ್ಕೆ ಕಲ್ಕತ್ತ ಹೈಕೋರ್ಟ್‌ ಇಂದು ಗುರುವಾರ ಅನುಮತಿ ನೀಡಿದೆ. 

ದುರ್ಗೆಯ ವಿಗ್ರಹ ವಿಸರ್ಜನೆಗೆ ಸಂಬಂಧಿಸಿ ಮಮತಾ ಬ್ಯಾನರ್ಜಿ ಸರಕಾರ ಹೇರಿರುವ ನಿರ್ಬಂಧಗಳಿಗೆ ಯಾವುದೇ ಆಧಾರ ಇಲ್ಲ ಎಂದು ಕಲ್ಕತ್ತ ಹೈಕೋರ್ಟ್‌ ಹೇಳಿದೆ. 

“ನಿರ್ಬಂಧ ಮತ್ತು ನಿಷೇಧದ ನಡುವೆ ವ್ಯತ್ಯಾಸವಿದೆ. ನೀವು ಯಾವುದೇ ಆಧಾರವಿಲ್ಲದೆ ಅಧಿಕಾರವನ್ನು ಪ್ರಯೋಗಿಸುತ್ತಿದ್ದೀರಿ. ನೀವು ಕೇವಲ ಸರಕಾರ ಆಗಿರುವ ಮಾತ್ರಕ್ಕೆ ಸ್ವೇಚ್ಚಾಚಾರದ ಆದೇಶಗಳನ್ನು ಪಾಸು ಮಾಡಲು ಸಾಧ್ಯವಿಲ್ಲ. ಏನೋ ಅಹಿತಕರ ಘಟನೆಗಳು ಸಂಭವಿಸುವ ಬಗ್ಗೆ ನಿಮಗೆ ಕನಸು ಬೀಳುತ್ತದೆ ಎಂದ ಮಾತ್ರಕ್ಕೆ ನೀವು ನಿರಾಧಾರವಾಗಿ ನಿರ್ಬಂಧಗಳನ್ನು ವಿಧಿಸಲು ಸಾಧ್ಯವಿಲ್ಲ’ ಎಂದು ಕಲ್ಕತ್ತ ಹೈಕೋರ್ಟಿನ ಪ್ರಭಾರ ಮುಖ್ಯ ನ್ಯಾಯಾಧೀಶ ರಾಕೇಶ್‌ ತಿವಾರಿ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಇತ್ಯರ್ಥ ಪಡಿಸುವ ತಮ್ಮ ಆದೇಶದಲ್ಲಿ ಹೇಳಿದರು. 

ಈ ಮೊದಲು ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು “ಅಕ್ಟೋಬರ್‌ 1ರ ಏಕಾದಶಿ ದಿನವೇ ಮುಹರ್ರಂ ಇರುವುದರಿಂದ ಅಂದಿನ 24 ತಾಸುಗಳ ಅವಧಿಯಲ್ಲಿ  ಯಾರೂ ದುರ್ಗಾ ವಿಸರ್ಜನೆಯನ್ನು  ಕೈಗೊಳ್ಳಬಾರದು. ಮೊಹರ್ರಂ ದಿನದ ಅಂಗವಾಗಿ ಮುಸ್ಲಿಂ ಬಾಂಧವರು ದುಃಖಸೂಚಕ ಮೆರವಣಿಗೆಯನ್ನು ಕೈಗೊಳ್ಳುತ್ತಾರೆ. ಆದುದರಿಂದ ವಿಜಯ ದಶಮಿಯ ಸೆ.30ರ ಸಂಜೆ 6 ಗಂಟೆಯ ಬಳಿಕ ಅಕ್ಟೋಬರ್‌ 1ರಂದು ದಿನ ಪೂರ್ತಿ ಯಾರೂ ದುರ್ಗಾ ವಿಗ್ರಹ ವಿಸರ್ಜನೆಯನ್ನು ಕೈಗೊಳ್ಳಕೂಡದು. ಅ.2ರ ಮಂಗಳವಾರದಿಂದ ದುರ್ಗಾ ವಿಸರ್ಜನೆಗೆ ಅವಕಾಶ ಆರಂಭವಾಗುತ್ತದೆ’ ಎಂದು ಹೇಳಿದ್ದರು. 

ಮಮತಾ ಅವರ ಈ ನಿರ್ಬಂಧವು ಹಿಂದು ಸಮುದಾಯದ ಧಾರ್ಮಿಕ ಭಾವನೆಗಳನ್ನು ನೋಯಿಸುವಂತಿದೆ ಎಂದು ಆರೋಪಿಸಿ ಯೂತ್‌ ಬಾರ್‌ ಅಸೋಸಿಯೇಶನ್‌ ಆಫ್ ಇಂಡಿಯಾ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಕಲ್ಕತ್ತ ಹೈಕೋರ್ಟಿಗೆ ಸಲ್ಲಿಸಿತ್ತು. 

ಕಳೆದ ವರ್ಷವೂ ಪಶ್ಚಿಮ ಬಂಗಾಲ ಸರಕಾರ ಇದೇ ರೀತಿಯ ನಿರ್ಬಂಧದ ಆದೇಶ ಹೊರಡಿಸಿತ್ತು ಮತ್ತು ನ್ಯಾಯಾಲಯವು ಅದಕ್ಕೆ ತಡೆಯಾಜ್ಞೆ ನೀಡಿತ್ತು. 

ಟಾಪ್ ನ್ಯೂಸ್

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.