ಸಚಿವನ ಗುರಿಯಾಗಿಸಿ ದಾಳಿ: ಮೂವರ ಸಾವು
Team Udayavani, Sep 22, 2017, 8:35 AM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ತ್ರಾಲ್ನಲ್ಲಿ ಲೋಕೋಪಯೋಗಿ ಸಚಿವ ನಯೀಮ್ ಅಖ್ತರ್ ಬೆಂಗಾವಲು ಪಡೆಯ ಮೇಲೆ ಉಗ್ರರು ನಡೆಸಿದ ಗ್ರೆನೇಡ್ ದಾಳಿಯಲ್ಲಿ ಮೂವರು ನಾಗರಿಕರು ಅಸುನೀಗಿದ್ದಾರೆ. ಇತರ ಆರು ಮಂದಿಗೆ ಗಾಯಗಳಾಗಿವೆ. ಘಟನೆಯಲ್ಲಿ ಸಚಿವರು ಪಾರಾಗಿದ್ದು, ಅವರ ಕಾರಿನ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಲಿಲ್ಲ: ಶಾ ವಾಗ್ದಾಳಿ
Modi ಗೆದ್ದರೆ ಭವಿಷ್ಯದಲ್ಲಿ ಚುನಾವಣೆಗಳೇ ಇರುವುದಿಲ್ಲ: ಖರ್ಗೆ ವಾಗ್ದಾಳಿ
CBSE Results:10ನೇ ತರಗತಿಯಲ್ಲಿ 93%,12 ರಲ್ಲಿ ಶೇ 87.98 ವಿದ್ಯಾರ್ಥಿಗಳು ಉತ್ತೀರ್ಣ
Rahul Gandhi: ಶೀಘ್ರದಲ್ಲೇ ಮದುವೆಯಾಗಲಿದ್ದೇನೆ… ಅಭಿಮಾನಿಯ ಪ್ರಶ್ನೆಗೆ ರಾಹುಲ್ ಉತ್ತರ
Andhra Pradesh: ಅಧಿಕಾರಕ್ಕೆ ಲಗ್ಗೆ ಹಾಕುವವರು ಯಾರು?ನೆಲೆಗಾಗಿ ಕೈ-ಬಿಜೆಪಿ ಹೋರಾಟ
MUST WATCH
ಹೊಸ ಸೇರ್ಪಡೆ
Bail; ಎಚ್.ಡಿ.ರೇವಣ್ಣ ಅವರಿಗೆ ಷರತ್ತು ಬದ್ದ ಜಾಮೀನು ಮಂಜೂರು
Queen Premier League; ಸಿನಿಮಾ ಸೀರಿಯಲ್ ನಟಿಯರ ಕ್ರಿಕೆಟ್ ಪಂದ್ಯಾವಳಿ
Rahul Gandhi ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಲಿಲ್ಲ: ಶಾ ವಾಗ್ದಾಳಿ
Gangavathi ಖಾಸಗಿ ಶಾಲೆಗಳಿಂದ ಪ್ರವೇಶ ನೆಪದಲ್ಲಿ ಲಕ್ಷಾಂತರ ರೂ.ವಸೂಲಿ ಖಂಡಿಸಿ ಪ್ರತಿಭಟನೆ
Bidar: ಕಳ್ಳತನವಾಗಿದ್ದ 52 ಮೊಬೈಲ್ ಗಳನ್ನು ಪತ್ತೆ ಮಾಡಿದ ಜಿಲ್ಲಾ ಪೊಲೀಸ್