ದಸರೆ ಸಿರಿ ಬೆಳಕಿನಲಿ, ಕಾವೇರಿ ತೆನೆ ಬಳುಕಿನಲಿ… ನಿತ್ಯೋತ್ಸವ


Team Udayavani, Sep 22, 2017, 7:57 AM IST

22-STATE-6.jpg

ಮೈಸೂರು: ಜಗತ್ತಿನ ಎಲ್ಲ ಪ್ರವಾಸಿಗರನ್ನು ತನ್ನತ್ತ ಸೆಳೆಯುವ ಮೈಸೂರು, ನವರಾತ್ರಿಯ ಸೊಬಗಿಗೆ ಕಣ್ತೆರೆದು ನಿಂತಿದೆ. ನಿತ್ಯೋತ್ಸವ ಕವಿ ಪ್ರೊ.ನಿಸಾರ್‌ ಅಹ್ಮದ್‌ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ, ಚಾಮುಂಡಿಬೆಟ್ಟದಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸುವ ಮೂಲಕ 405ನೇ ದಸರೆಗೆ ಚಾಲನೆ ನೀಡಿದ್ದಾರೆ. ಗುರುವಾರ ಬೆಳಗ್ಗೆ 9.05, ತುಲಾ ಲಗ್ನದ ಶುಭ ಮುಹೂರ್ತದಲ್ಲಿ ಬೆಳ್ಳಿರಥದಲ್ಲಿದ್ದ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡಿದ ಇವರಿಬ್ಬರೂ, ಹತ್ತುದಿನಗಳ ಸಂಭ್ರಮ, ಸಡಗರಕ್ಕೆ ನಾಂದಿ ಹಾಡಿದರು.

ಬೆಟ್ಟಕ್ಕೆ ಆಗಮಿಸಿದ ಅತಿಥಿಗಳನ್ನು ಕಲಾತಂಡಗಳ ಮೂಲಕ ಬರಮಾಡಿಕೊಳ್ಳಲಾಯಿತು. ಸಿಎಂ ಸಿದ್ದರಾಮಯ್ಯ ಮತ್ತು ಕವಿ ನಿಸಾರ್‌ ಅಹ್ಮದ್‌ ಅವರು, ಚಾಮುಂಡಿದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನದ ಪ್ರಧಾನ ಆಗಮಿಕ ಶಶಿಶೇಖರ ದೀಕ್ಷಿತ್‌ ಅವರು ಸಿದ್ದರಾಮಯ್ಯ ಹಾಗೂ ನಿಸಾರ್‌ ಅಹ್ಮದ್‌ ಅವರಿಗೆ ಮಲ್ಲಿಗೆ ಹೂವಿನ ಹಾರ ಹಾಕಿ, ಶಾಲು ಹೊದಿಸಿ ಗೌರವಿಸಿದರು. ಕ್ರೀಮ್‌ ಕಲರ್‌ನ ಹೊಸ ಸೂಟಿನಲ್ಲಿ ಮಿಂಚುತ್ತಿದ್ದ ನಿಸಾರ್‌ ಅಹ್ಮದ್‌ ಅವರು, ದೇವಸ್ಥಾನದಿಂದ ಹೊರಬಂದು ಸಮಾರಂಭದ ವೇದಿಕೆ ಮೇಲೆ ಬಂದಾಗಲೂ ಹೂವಿನ ಹಾರವನ್ನು ಹಾಕಿಕೊಂಡೇ ಇದ್ದರು. ಇದೇ ವೇಳೆ ದಸರಾ ಕ್ರೀಡಾ ಜ್ಯೋತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಕ್ರೀಡಾ ಸಚಿವ ಪ್ರಮೋದ್‌ ಮಧ್ವರಾಜ್‌ ಅವರಿಗೆ ಹಸ್ತಾಂತರಿಸಿದರು. ಇದನ್ನು ಚೆಸ್‌ಗ್ರಾಂಡ್‌ ಮಾಸ್ಟರ್‌ ತೇಜ್‌ಕುಮಾರ್‌ಗೆ ನೀಡಿದರು.

ಭಾವುಕರಾದ ನಿತ್ಯೋತ್ಸವ ಕವಿ: ಜಾತೀ, ಧರ್ಮ, ಧಾರ್ಮಿಕತೆಯನ್ನು ಮೀರಿದ ಸಾಂಸ್ಕೃತಿಕ ಆಚರಣೆ ಮೈಸೂರು ದಸರಾ ಎಂದು ನಿತ್ಯೋತ್ಸವ ಕವಿ ಪ್ರೊ.ಕೆ.ಎಸ್‌.ನಿಸಾರ್‌ ಅಹಮದ್‌ ಬಣ್ಣಿಸಿದರು. ಮೈಸೂರು ದಸರಾ ಆಚರಣೆಯಲ್ಲಿ ಧಾರ್ಮಿಕತೆ ಮೀರಿದ ಸಾಂಸ್ಕೃತಿಕತೆ ಇದೆ. ಇದರ ಬೇರು ಧಾರ್ಮಿಕವಾದರೂ ಟಿಸಿಲಿನಲ್ಲಿ ಸಾಂಸ್ಕೃತಿಕತೆ ಇದೆ. ಹಜ್‌ ಯಾತ್ರೆಯನ್ನು ಕೇವಲ ಮುಸ್ಲಿಮರು ಮಾಡುತ್ತಾರೆ. ಆದರೆ, ಇಲ್ಲಿ ಜಾತಿ, ಧರ್ಮವನ್ನು ಮೀರಿ ಎಲ್ಲರೂ ದಸರೆ ಆಚರಿಸುವ ಮೂಲಕ ಇಲ್ಲಿಗೆ ಬರುವ ಪ್ರವಾಸಿಗರು ಇಲ್ಲಿನ ಪರಂಪರೆಯನ್ನು ಜಗತ್ತಿನಾದ್ಯಂತ ಸಾರುತ್ತಾರೆ ಎಂದರು.

ನಿತ್ಯೋತ್ಸವ ತಾಯಿ ನಿತ್ಯೋತ್ಸವ!
ನಾಡದೇವಿ ಮುಂದೆ ನಾಡಿನ ಹಾಡಾಗಿ ದಸರೆಗೆ ಚಾಲನೆ ಕೊಟ್ಟ ಕವಿ ನಿಸಾರ್‌ ಅಹ್ಮದ್‌ “ಹಲವೆನ್ನದ ಹಿರಿಮೆ, ಕುಲವೆನ್ನದ ಗರಿಮೆ’ ಸಾರುವ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದರು. ಜೋಗದ ಬೆಳಕಿನಂತೆ ಕೋರೈಸಿದ್ದ ದಸರೆಯ ಭಕುತಿಯಲಿ, ಲೋಕಾವೃತ ಸೀಮೆಗೆ ಹರಡಿದ ಅದರ ಕಂಪಿನಲಿ, ಗತಸಾಹಸ ಸಾರುವ ಶಾಸನಗಳಂತೆ ಸಾಲಾಗಿದ್ದ ಗಜಗಳ ಗಾಂಭೀರ್ಯದ ನಡುವೆ, ಸಾಮರಸ್ಯದ ತೆನೆಯನ್ನು ಬಳುಕಿಸಿದರು. ದಸರೆಯೆಂಬ ಸರ್ವಧರ್ಮದ ಶಾಂತಿಯ ಉತ್ಸವ, ಅಲ್ಲಿ ತೇಲುವ ಕನ್ನಡ ಮನಸ್ಸುಗಳ ಉತ್ಸಾಹಕೆ ಕವಿ ಮನ ಭಾವುಕವಾಗಿತ್ತು.

ಟಾಪ್ ನ್ಯೂಸ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.