2018ರ ಡೇವಿಸ್‌ ಕಪ್‌: ಮೊದಲ ಸುತ್ತು: ಭಾರತಕ್ಕೆ ಬೈ


Team Udayavani, Sep 22, 2017, 9:45 AM IST

22-STATE-19.jpg

ಲಂಡನ್‌: ಟೆನಿಸ್‌ನ ವಿಶ್ವಕಪ್‌ ಎಂದೇ ಹೇಳಲ್ಪಡುವ ಡೇವಿಸ್‌ ಕಪ್‌ ಸ್ಪರ್ಧೆಯ ಮುಂದಿನ ವರ್ಷದ ಸ್ಪರ್ಧೆಗಳ ಡ್ರಾ ನಡೆದಿದ್ದು ಏಶ್ಯ/ಓಶಿಯಾನಿಯಾ ಬಣ ಒಂದರಲ್ಲಿ ಅಗ್ರ ಶ್ರೇಯಾಂಕದ ಭಾರತಕ್ಕೆ ಮೊದಲ ಸುತ್ತಿನಲ್ಲಿ ಬೈ ಸಿಕ್ಕಿದೆ. ಎಡ್ಮಂಟನ್‌ನಲ್ಲಿ ನಡೆದ ವಿಶ್ವ ಬಣ ಪ್ಲೇ ಆಫ್ನಲ್ಲಿ ಆತಿಥೇಯ ಕೆನಡ ತಂಡ ದೆದುರು 2-3 ಅಂತರದಿಂದ ಸೋತ ಭಾರತವು ಏಶ್ಯ ವಲಯಕ್ಕೆ ಜಾರಿತ್ತು. 

ಡ್ರಾದ ಅಗ್ರ ಅರ್ಧದಲ್ಲಿ ಕಾಣಿಸಿ ಕೊಂಡಿರುವ ಚೀನವು ಆತಿಥೇಯ ನ್ಯೂಜಿಲ್ಯಾಂಡ್‌ ತಂಡವನ್ನು ಮೊದಲ ಸುತ್ತಿನಲ್ಲಿ ಎದುರಿಸಲಿದೆ. ಈ ಹೋರಾಟ ಮುಂದಿನ ವರ್ಷದ ಫೆಬ್ರವರಿ 2ರಿಂದ 4ರ ವರೆಗೆ ನಡೆಯಲಿದೆ. ಈ ಹೋರಾಟ ದಲ್ಲಿ ಗೆಲುವು ಸಾಧಿಸುವ ತಂಡ ದ್ವಿತೀಯ ಸುತ್ತಿನಲ್ಲಿ ಭಾರತವನ್ನು ಎದುರಿಸಲಿದೆ.

ಭಾರತವು ಈಗಾಗಲೇ ಚೀನ (ಮಾರ್ಚ್‌ 2005-ಹೊಸದಿಲ್ಲಿ) ಮತ್ತು ನ್ಯೂಜಿಲ್ಯಾಂಡ್‌ (ಫೆಬ್ರವರಿ 2017- ಪುಣೆ) ತಂಡದ ಆತಿಥ್ಯ ವಹಿಸಿದ್ದರಿಂದ ಭಾರತವು ವಿದೇಶದಲ್ಲಿಯೇ ದ್ವಿತೀಯ ಸುತ್ತಿನ ಹೋರಾಟವನ್ನು ಆಡಬೇಕಾಗಿದೆ. ದ್ವಿತೀಯ ಸುತ್ತು ಎಪ್ರಿಲ್‌ 6ರಿಂದ 8ರವರೆಗೆ ನಡೆಯಲಿದೆ.

ಎಲೈಟ್‌ 16 ರಾಷ್ಟ್ರಗಳು ಭಾಗವಹಿಸುವ ಎಲೈಟ್‌ ವಿಶ್ವ ಬಣಕ್ಕೆ ತೇರ್ಗಡೆಯಾಗಲು ಭಾರತ ನಾಲ್ಕು ಬಾರಿ ಪ್ರಯತ್ನ ನಡೆ ಸಿತ್ತು. ಆದರೆ ಯಶಸ್ಸು ಪಡೆಯದೆ ನಿರಾಸೆ ಅನುಭವಿಸಿದೆ. ಭಾರತವು 2014ರಲ್ಲಿ ಸರ್ಬಿಯಾ, 2015ರಲ್ಲಿ ಜೆಕ್‌ ಗಣರಾಜ್ಯ ಮತ್ತು ಕಳೆದ ವರ್ಷ ಕೆನಡಕ್ಕೆ ಶರಣಾಗಿತ್ತು.

ಟಾಪ್ ನ್ಯೂಸ್

IMD

ಮತದಾನಕ್ಕೆ ಬಿಸಿಲು ಅಡ್ಡಿಯಾಗದಿರಲಿ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

1-ewewewqewe

Karkare ಯನ್ನು ಕೊಂದಿದ್ದು ಕಸಬ್‌ ಅಲ್ಲ,RSS ನಂಟಿದ್ದ ಪೊಲೀಸ್‌: ಕಾಂಗ್ರೆಸ್‌ ನಾಯಕ

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

1-KL-S

Amethi;ನಾನು ಗಾಂಧಿ ಕುಟುಂಬದ ಸೇವಕನಲ್ಲ: ಕಾಂಗ್ರೆಸ್‌ ಅಭ್ಯರ್ಥಿ

1-qweqeq

Bihar;10 ವರ್ಷ ಜೈಲು ಶಿಕ್ಷೆ: ಪರೋಲ್‌ ಮೇಲೆ ಬಂದು ಚುನಾವಣ ಪ್ರಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqwewq-ew

IPL ; ಲಕ್ನೋ ವಿರುದ್ಧ ಕೆಕೆಆರ್ ಗೆ 98 ರನ್ ಜಯ; ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

1-wwwqewq

RCB ವೆಂಟಿಲೇಟರ್ ಆಫ್ ಮಾಡಲಾಗಿದೆ, ಆದರೂ ಐಸಿಯುನಲ್ಲಿದೆ: ಅಜಯ್ ಜಡೇಜಾ

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

IMD

ಮತದಾನಕ್ಕೆ ಬಿಸಿಲು ಅಡ್ಡಿಯಾಗದಿರಲಿ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

1-ewewewqewe

Karkare ಯನ್ನು ಕೊಂದಿದ್ದು ಕಸಬ್‌ ಅಲ್ಲ,RSS ನಂಟಿದ್ದ ಪೊಲೀಸ್‌: ಕಾಂಗ್ರೆಸ್‌ ನಾಯಕ

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.