ರೈಲು ಅಪಘಾತ ತಡೆಗೆ ವಿದ್ಯಾರ್ಥಿಗಳಿಂದ ಹೊಸ ಅನ್ವೇಷಣೆ


Team Udayavani, Sep 23, 2017, 11:45 AM IST

train-accident-yela.jpg

ಯಲಹಂಕ: ರೈಲು ಹಳಿಗಳಲ್ಲಿ ಬಿರುಕು ಉಂಟಾಗುವ ಮೊದಲೇ ಅದನ್ನು ಕಂಡುಹಿಡಿಯುವ ಸಾಧನವನ್ನು ಯಲಹಂಕದ ನಿಟ್ಟೆ ಮೀನಾಕ್ಷಿ ತಾಂತ್ರಿಕ ವಿದ್ಯಾಲಯದ ಎಂಜಿನಿಯರಿಂಗ್‌ ವಿದ್ಯಾರ್ಥಿಗಳ ತಂಡ ಅನ್ವೇಷಿಸಿದೆ.

ವಿದ್ಯಾಲಯದ ಇಂಜಿನಿಯರಿಂಗ್‌ ವಿದ್ಯಾರ್ಥಿಗಳಾದ  ಶಶಾಂಕ್‌ ಶಂಕರ್‌, ದಿಲೀಪ್‌ ಸಾಯಿ, ಅರ್ಜುನ್‌ ಕಿಣಿ, ಅಖೀಲ್‌.ವಿ ಹಾಗೂ ಶ್ರೇಯಸ್‌ ದತ್ತಶಿವರಾಮ ಅವರನ್ನು ಒಳಗೊಂಡ ತಂಡ, ಪ್ರಾಧ್ಯಾಪಕ ಡಾ.ರಘುನಂದನ್‌ ಅವರ ಮಾರ್ಗದರ್ಶನದಲ್ಲಿ ಈ ಅನ್ವೇಷಣೆ ಮಾಡಿದೆ.

ಜತೆಗೆ ಚೆನೈನಲ್ಲಿ ನ್ಯಾಸ್ಕಾಂ (ನ್ಯಾಶನಲ್‌ ಅಸೋಸಿಯೇಶನ್‌ ಆಫ್ ಸಾಪ್ಟ್ವೇರ್‌ ಆಂಡ್‌ ಸರ್ವೀಸಸ್‌ ಕಂಪನೀಸ್‌) ಹಾಗೂ ಬಾಯನ್ಸಿ ಅಯೋಜಿಸಿದ ತಂತ್ರಜ್ಞಾನ ಕ್ಷೇತ್ರದ ರಾಷ್ಟ್ರೀಯ ಸಂಶೋಧನಾ ಸ್ಪಧೇಯಲ್ಲಿ ತಂಡ ದ್ವಿತೀಯ ಬಹುಮಾನ ಪಡೆದಿದೆ.

ಕಾರ್ಯನಿರ್ವಹಣೆ ಹೇಗೆ?: ರೈಲು ಹಳಿಗಳಲ್ಲಿ ಉಂಟಾಗುವ ಬಿರುಕುಗಳಿಂದಾಗಿ ಸಂಭವಿಸುವ ರೈಲು ಅಪಘಾತಗಳ ಸಂಖ್ಯೆ ಇತ್ತೀಚೆಗೆ ಹೆಚ್ಚಾಗಿದೆ. ಇಂಥ ಬಿರುಕುಗಳನ್ನು ಕಂಡುಹಿಡಿಯಲು ನಿಟ್ಟೆ ಮೀನಾಕ್ಷಿ ವಿದ್ಯಾಲಯದ ಎಂಜಿನಿಯರಿಂಗ್‌ ವಿದ್ಯಾರ್ಥಿಗಳು ಕಂಡುಹಿಡಿದಿರುವ ಸಾಧನವನ್ನು ರೈಲು ಗಾಡಿಯ ಅಡಿಯಲ್ಲಿ ಅಳವಡಿಸಬಹುದು.

ಈ ಸಾಧನ ಹಳಿಗಳ ಲೋಪಗಳನ್ನು ವೈಜ್ಞಾನಿಕವಾಗಿ ದಾಖಲಿಸಿ ರೈಲ್ವೆ ಅಧಿಕಾರಿಗಳಿಗೆ ಮಾಹಿತಿ ರವಾನಿಸುತ್ತದೆ. ಇದರಿಂದ ಅದೇ ಹಾದಿಯಲ್ಲಿ ಮತ್ತೂಂದು ರೈಲು ಸಾಗುವುದನ್ನು ತಪ್ಪಿಸಿ ಸೂಕ್ತ ರಿಪೇರಿಗಳನ್ನು ಮಾಡಲು ಸಾಧ್ಯವಾಗುತ್ತದೆ.

“ಇಂಥ ಮಹತ್ವದ ಹಾಗೂ ಉಪಯುಕ್ತ ಅನ್ವೇಷಣೆ ನಡೆದಿರುವುದು ದೇಶದಲ್ಲೇ ಮೊದಲು ಎಂದು ನ್ಯಾಸ್ಕಾಂನ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಈ ಅನ್ವೇಷಣೆಗೆ “ಪೇಟ್ರಿಯಾಟ್‌’ ಎಂದು ನಾಮಕರಣ ಮಾಡಿರುವ ವಿದ್ಯಾರ್ಥಿಗಳ ತಂಡ, ಪೇಟೆಂಟ್‌ ಪಡೆಯುವ ಕಾರ್ಯದಲ್ಲಿ ತೊಡಗಿದೆ,’ ಎಂದು ಪ್ರಾಧ್ಯಾಪಕರಾದ ಡಾ.ರಘುನಂದನ್‌ ತಿಳಿಸಿದ್ದಾರೆ. 

ಟಾಪ್ ನ್ಯೂಸ್

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

1-qwewe

Odisha ಜನರು ನಿಂದನೀಯ ಭಾಷೆ ಮೆಚ್ಚಿಕೊಳ್ಳುವುದಿಲ್ಲ:ಬಿಜೆಪಿಗೆ ಪಟ್ನಾಯಕ್ ತಿರುಗೇಟು

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Beans Price: ರಾಂಚಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೀನ್ಸ್‌ !

Beans Price: ರಾಂಚಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೀನ್ಸ್‌!

Crime: ಕೈ, ಕತ್ತು ಕೊಯ್ದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ

Crime: ಕೈ, ಕತ್ತು ಕೊಯ್ದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ

8-bng

17 ಕೋಟಿ ರೂ. ವಿದ್ಯುತ್‌ ಬಿಲ್‌ ಕಂಡು ಮನೆ ಮಾಲೀಕನಿಗೆ ಶಾಕ್‌!

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

1——-qweweqw

Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮೊಹಮ್ಮದ್ ಜುಬೇರ್ ಉಚ್ಛಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.