ನಮ್ಮನೆಯ ದಸರಾ ಬೊಂಬೆ ಸೊಬಗು


Team Udayavani, Sep 23, 2017, 11:46 AM IST

dasara-bombe.jpg

ಅತ್ತ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಉತ್ಸವಕ್ಕೆ ಚಾಲನೆ ಸಿಕ್ಕ ಬೆನ್ನಲ್ಲೇ ಇತ್ತ ಸಿಲಿಕಾನ್‌ ಸಿಟಿಯ ಮನೆ-ಮನೆಗಳಲ್ಲಿ ಗೊಂಬೆಗಳ ದರ್ಬಾರು ಶುರುವಾಗಿದೆ. ಗಾಂಧಿ ಬಜಾರ್‌ನ ವೀಣಾ ರವಿ ಅವರ ಮನೆಗೆ ಭೇಟಿ ನೀಡಿದರೆ, ಗೊಂಬೆಗಳಲ್ಲೇ 18 ದಿನಗಳ ಕುರುಕ್ಷೇತ್ರ ಯುದ್ಧದ ದರ್ಶನ ಆಗುತ್ತದೆ.

ಕೌರವರು-ಪಾಂಡವರ ನಡುವಿನ ಯುದ್ಧದ ಸಮಗ್ರ ಚಿತ್ರಣವನ್ನು ಈ ಗೊಂಬೆಗಳು ಕಟ್ಟಿಕೊಡುತ್ತವೆ. ಇನ್ನು ಪದ್ಮನಾಭನಗರದ ಜ್ಞಾನ ವಿಜ್ಞಾನ ವಿದ್ಯಾಪೀಠ ಶಾಲೆಯ ದಸರಾ ಗೊಂಬೆಗಳೂ ಮಹಾಭಾರತದ ಕಥೆ ಹೇಳುತ್ತವೆ. ಇನ್ನೊಂದೆಡೆ ಬಸವನಗುಡಿಯ ನಿವಾಸಿ ಮಂಜುಳಾ ಮತ್ತು ಬೊಂಬೆಗಳ ನಡುವಿನ ನಂಟಿಗೆ ಸತತ 25 ವರ್ಷಗಳೇ ಸಂದಿವೆ.

ಒಂಬತ್ತು ದಿನಗಳಲ್ಲಿ ಮೊದಲ ಮೂರು ದಿನ ಲಕ್ಷ್ಮೀ ಪೂಜೆ, ನಂತರದ ಮೂರು ದಿನ ಸರಸ್ವತಿ ಹಾಗೂ ಕೊನೆಯ ಮೂರು ದಿನ ಶಕ್ತಿ ದೇವತೆಯ ಪೂಜೆ ಮಾಡಲಾಗುತ್ತದೆ. ಇಡೀ ಸಮಾಜ ಸಕಲ ರೀತಿಯಲ್ಲಿ ಸಂದ್ಭರಿತವಾಗಬೇಕು ಅನ್ನುವ ಅಚಲ ನಂಬಿಕೆಯೊಂದಿಗೆ ಇವರೆಲ್ಲರೂ ದಸರಾ ಗೊಂಬೆಗಳ ಪ್ರದರ್ಶನ ನಡೆಸುತ್ತಿದ್ದಾರೆ. 

ಸೂಚನೆ: ನಿಮ್ಮ ಮನೆಯಲ್ಲೂ ದಸರಾ ಬೊಂಬೆ ಕೂರಿಸಿದ್ದರೆ ಸುಂದರವಾದ ಚಿತ್ರಗಳನ್ನು ತೆಗೆದು 88611 96369 ಸಂಖ್ಯೆಗೆ ವಾಟ್ಸ್‌ಆ್ಯಪ್‌ ಮಾಡಿ.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.