ಇಸ್ಲಾಂನ “ನರಕ’ಕ್ಕೆ ಹೆದರಿ ಮರುಮತಾಂತರಗೊಂಡೆ


Team Udayavani, Sep 24, 2017, 7:05 AM IST

Athira.jpg

ತಿರುವನಂತಪುರಂ: “ನಾನು ಇಸ್ಲಾಂ ಧರ್ಮದಲ್ಲಿರುವ ನರಕದ ಪರಿಕಲ್ಪನೆ ಕೇಳಿ ಭಯವಾಗಿ, ಹಿಂದೂ ಧರ್ಮಕ್ಕೆ ವಾಪಸಾದೆ.’

ಹೀಗೆಂದು ಹೇಳಿರುವುದು ಇತ್ತೀಚೆಗಷ್ಟೇ ಇಸ್ಲಾಂ ಧರ್ಮದಿಂದ ಹಿಂದೂ ಧರ್ಮಕ್ಕೆ ಮರುಮತಾಂತರಗೊಂಡು ಸುದ್ದಿಯಾಗಿದ್ದ ಕೇರಳದ ಕಾಸರಗೋಡಿನ 23 ವರ್ಷದ ಯುವತಿ ಅಥಿರಾ.
 
ಘರ್‌ ವಾಪ್ಸಿ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅಥಿರಾ, ತಮ್ಮ ನಿರ್ಧಾರದ ಹಿಂದಿನ ಕಾರಣಗಳನ್ನು ಹೇಳಿಕೊಂಡಿದ್ದಾರೆ. “ಕೆಲವು ಮುಸ್ಲಿಂ ಗೆಳೆಯರು ನನ್ನ ಹಾದಿ ತಪ್ಪಿಸಿದರು. ನನಗೆ ಇಸ್ಲಾಂ ಬಗ್ಗೆ ಕುತೂಹಲವಿತ್ತು. ಹಾಗಾಗಿ, ಅದರ ಬಗ್ಗೆ ಕೇಳಿದೆ. ಅದಕ್ಕವರು ಕೆಲವೊಂದು ಪುಸ್ತಕಗಳನ್ನು ಕೊಟ್ಟರು. ಆ ಧರ್ಮದ ನಿಯಮಗಳನ್ನು ಚಾಚೂ ತಪ್ಪದೇ ಅನುಸರಿಸದೇ ಹೋದರೆ ನರಕ ಪ್ರಾಪ್ತಿಯಾಗುತ್ತದೆ ಎಂದರು. ಆ ನರಕದ ಪರಿಕಲ್ಪನೆ ನನಗೆ ಭಯ ತರಿಸಿತು,’ ಎಂದಿದ್ದಾರೆ  ಅಥಿರಾ.

ಪಿಎಫ್ಐ ಸಂಚು: ಇದೇ ವೇಳೆ, ಕೋರ್ಟ್‌ ನಲ್ಲಿ ಏನು ಹೇಳಿಕೆ ನೀಡಬೇಕು ಎಂಬುದನ್ನು ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯಾ(ಪಿಎಫ್ಐ)ದ ಕೆಲವರು ನನಗೆ ತರಬೇತಿ ನೀಡಿದ್ದರು. ಅದರಂತೆ, ನಾನು ಹೇಳಿಕೆ ಕೊಟ್ಟಿದ್ದೆ. ಮನೆಗೆ ಬಂದ ಮೇಲೆ ಅರ್ಷ ವಿದ್ಯಾ ಸಮಾಜಂಗೆ ಹೆತ್ತವರು ಕರೆದೊಯ್ದರು. ಅಲ್ಲಿಗೆ ಹೋದ ಬಳಿಕ ಇಸ್ಲಾಂಗೆ ಮತಾಂತರವಾಗುವ ನನ್ನ ನಿರ್ಧಾರ ತಪ್ಪು ಎಂಬುದು ನನಗೆ ಗೊತ್ತಾಯಿತು ಎಂದಿದ್ದಾರೆ. 

ಜುಲೈನಲ್ಲಿ ಕಾಸರಗೋಡಿನ ತನ್ನ ಮನೆ ಬಿಟ್ಟು ಹೋಗಿದ್ದ ಅಥಿರಾ, “ತಾನು ಇಸ್ಲಾಂ ಅಭ್ಯಾಸ ಮಾಡುವ ಸಲುವಾಗಿ ಆ ಧರ್ಮಕ್ಕೆ ಮತಾಂತರವಾಗುತ್ತಿದ್ದೇನೆ. ಇನ್ನು ಮುಂದೆ ನನ್ನ ಹೆಸರು ಆಯೆಷಾ’ ಎಂದು 15 ಪುಟಗಳ ಪತ್ರ ಬರೆದಿಟ್ಟಿದ್ದರು. ವಿಚಾರ ತಿಳಿದು ಆಕೆಯ ಹೆತ್ತವರು ಪೊಲೀಸರಿಗೆ ದೂರು ನೀಡಿದ್ದರು.

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.