ಕಾಂಗ್ರೆಸ್‌ ಸಾಧನೆ ಜನರ ಬಳಿಗೆ: ವಿಷ್ಣುನಾಥನ್‌


Team Udayavani, Sep 24, 2017, 12:37 PM IST

24Maniapl-6.jpg

ಮಂಗಳೂರು: ರಾಜ್ಯದ ಕಾಂಗ್ರೆಸ್‌ ಸರಕಾರ ಅನೇಕ ಜನಪರ ಹಾಗೂ ವಿನೂತನ ಕಾರ್ಯಕ್ರಮಗಳನ್ನು ರೂಪಿಸಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನೀಡಿರುವ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದೆ. ಮನೆ ಮನೆಗೆ ಕಾಂಗ್ರೆಸ್‌ ಕಾರ್ಯಕ್ರಮದ ಮೂಲಕ ಕಾಂಗ್ರೆಸ್‌ ಸರಕಾರದ ಸಾಧನೆಗಳನ್ನು ಜನರ ಬಳಿಗೆ ಕೊಂಡೊಯ್ಯಲಾಗುತ್ತಿದೆ ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ಪಕ್ಷದ ಮೈಸೂರು ವಿಭಾಗ ಉಸ್ತುವಾರಿ ವಿಷ್ಣುನಾಥನ್‌ ಹೇಳಿದರು.

ದಕ್ಷಿಣ ವಲಯ ಕಾಂಗ್ರೆಸ್‌ ಸಮಿತಿ ವತಿಯಿಂದ ನಗರದ ಶಿವಬಾಗ್‌ನಲ್ಲಿ ಶನಿವಾರ ಉದ್ಘಾಟನೆಗೊಂಡ ಮನೆಮನೆಗೆ ಕಾಂಗ್ರೆಸ್‌ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು. 

ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್‌ಸೇಠ್ , ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್‌, ವಿಧಾನ ಪರಿಷತ್‌ ಸದಸ್ಯ ಜಬ್ಟಾರ್‌ ಖಾನ್‌, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್‌, ವಿಧಾನ ಪರಿಷತ್‌ ಮುಖ್ಯ ಸಚೇತಕ ಐವನ್‌ ಡಿ’ಸೋಜಾ, ಶಾಸಕ ಜೆ.ಆರ್‌. ಲೋಬೋ, ಮುಡಾ ಅಧ್ಯಕ್ಷ ಸುರೇಶ್‌ ಬಲ್ಲಾಳ್‌, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್‌. ಖಾದರ್‌, ಕೆಪಿಸಿಸಿ ದ.ಕ. ಜಿಲ್ಲಾ ಉಸ್ತುವಾರಿ ಯು.ಬಿ. ವೆಂಕಟೇಶ್‌, ಕೆಪಿಸಿಸಿ ಕಾರ್ಯದರ್ಶಿ ಕಳ್ಳಿಗೆ ತಾರಾನಾಥ ಶೆಟ್ಟಿ, ಜಿಲ್ಲಾ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಶಾಲೆಟ್‌ ಪಿಂಟೋ, ಮನಪಾ ಉಪಮೇಯರ್‌ ರಜನೀಶ್‌, ಸ್ಥಾಯೀ ಸಮಿತಿ ಅಧ್ಯಕ್ಷರಾದ ನಾಗವೇಣಿ, ಅಬ್ವುಲ್‌ ರವೂಫ್‌, ಸಬಿತಾ ಮಿಸ್ಕಿತ್‌, ಮನಪಾ ಸದಸ್ಯರಾದ ಭಾಸ್ಕರ್‌, ನವೀನ್‌ ಡಿ’ಸೋಜಾ, ಅಪ್ಪಿ, ಅಶೋಕ್‌ ಡಿ.ಕೆ., ಕೇಶವ ಮರೋಳಿ, ಎ.ಸಿ. ವಿನಯರಾಜ್‌, ಅಬ್ದುಲ್‌ ಲತೀಫ್, ಪ್ರವೀಣ್‌ಚಂದ್ರ ಆಳ್ವ, ಆಶಾ ಡಿ’ಸಿಲ್ವ, ದಕ್ಷಿಣ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಹಮ್ಮದ್‌ ಸಲೀಂ, ಡಿಸಿಸಿ ಕಾರ್ಯದರ್ಶಿ ಸಂತೋಷ್‌ ಕುಮಾರ್‌ ಶೆಟ್ಟಿ, ಸುಧೀರ್‌ ಟಿ.ಕೆ., ಡೆನ್ನಿಸ್‌ ಡಿ’ಸಿಲ್ವ, ನಜೀರ್‌ ಬಜಾಲ್‌ ಮತ್ತಿತರರು ಉಪಸ್ಥಿತರಿದ್ದರು.

ಕಾಂಗ್ರೆಸ್‌ ನಾಯಕರು ಹಾಗೂ ಕಾರ್ಯಕರ್ತರು ಮನೆಮನೆಗೆ ತೆರಳಿ ಕಾಂಗ್ರೆಸ್‌ ಪಕ್ಷದ ಹಾಗೂ ಸರಕಾರದ ಸಾಧನೆಗಳನ್ನು ಒಳಗೊಂಡಿರುವ ಪುಸ್ತಿಕೆಯನ್ನು ನೀಡಿ ಬೆಂಬಲ ಕೋರಿದರು.

ಟಾಪ್ ನ್ಯೂಸ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.