ಟ್ರಂಪ್‌ ಟ್ರಾವೆಲ್‌ ಶಾಕ್‌


Team Udayavani, Sep 26, 2017, 6:10 AM IST

Donald-Trump-800-A.jpg

ವಾಷಿಂಗ್ಟನ್‌: ಉತ್ತರ ಕೊರಿಯಾ ಹಾಗೂ ಅಮೆರಿಕ ನಡುವಿನ ಸಮರ ಮುಂದುವರಿದಿದೆ. ಉತ್ತರ ಕೊರಿಯಾ ಅಟಾಟೋಪಕ್ಕೆ ಕಡಿವಾಣ ಹಾಕಲೇಬೇಕೆನ್ನುವ ನಿರ್ಧಾರಕ್ಕೆ ಬಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಮತ್ತೂಂದು ನಿಷ್ಠುರ ನಿರ್ಣಯ ತೆಗೆದುಕೊಂಡಿದ್ದಾರೆ. ಈಗಾಗಲೇ 6 ಮುಸ್ಲಿಂ ರಾಷ್ಟ್ರಗಳಿಗೆ ವಿಧಿಸಿದ್ದ ಪ್ರಯಾಣ ನಿರ್ಬಂಧವನ್ನು ಉತ್ತರ ಕೊರಿಯಾ ಮೇಲೂ ಹೇರಿ ಆದೇಶ ಹೊರಡಿಸಿದ್ದಾರೆ.

ಐದು ರಾಷ್ಟ್ರಗಳ ಮೇಲೆ ಈಗಾಗಲೇ ಹೇರಲಾಗಿದ್ದ ಪ್ರಯಾಣ ನಿರ್ಬಂಧದ ಅವಧಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಸೋಮವಾರ ಇದನ್ನು ನವೀಕರಿಸಿದ ಅಮೆರಿಕ, ಈ ಪಟ್ಟಿಗೆ ಉತ್ತರ ಕೊರಿಯಾ, ಚಾಡ್‌ ಹಾಗೂ ವೆನಿಜುವೆಲಾ ದೇಶಗಳನ್ನೂ ಸೇರ್ಪಡೆ ಮಾಡಿದೆ. ಆದರೆ ಈ ಮೊದಲಿನ ಪಟ್ಟಿಯಲ್ಲಿದ್ದ ಸುಡಾನ್‌ ದೇಶವನ್ನು ಈ ನಿರ್ಬಂಧದಿಂದ ಕೈಬಿಡಲಾಗಿದೆ.

ಪರಿಷ್ಕೃತ ಪಟ್ಟಿಯಲ್ಲಿರುವ ದೇಶಗಳಿಗೆ ಪ್ರಯಾಣ ನಿರ್ಬಂಧ ಅ.18ರಿಂದ ಜಾರಿಗೆ ಬರಲಿದೆ. ಆದರೆ ಸುಡಾನ್‌ ಹಾಗೂ ಇರಾಕ್‌ ಪ್ರವಾಸಿಗರ ಮೇಲೆ ಹೆಚ್ಚುವರಿ ನಿಗಾ ವಹಿಸಬೇಕು ಹಾಗೂ ಕಠಿಣ ತಪಾಸಣೆಗೆ ಒಳಪಡಿಸಬೇಕೆನ್ನುವ ನಿರ್ಣಯಕ್ಕೆ ಬಂದಿದೆ. 

ಜಪಾನ್‌ನಲ್ಲಿ ಅವಧಿಗೆ ಮುನ್ನವೇ ಚುನಾವಣೆ
ಉತ್ತರ ಕೊರಿಯಾದ ನಡೆಯನ್ನು ಗಂಭೀರವಾಗಿ ಪರಿಗಣಿಸಿರುವ ಜಪಾನ್‌ನ ಪ್ರಧಾನಿ ಶಿಂಜೋ ಅಬೆ ಅವರು ಅವಧಿಪೂರ್ವ ಚುನಾವಣೆಗೆ ಮುಂದಾಗಿ ದ್ದಾರೆ. ಸೋಮವಾರ ಇದನ್ನು ಪ್ರಕಟಿಸಿರುವ ಅವರು, ಚುನಾವಣೆಯಲ್ಲಿ ಗೆಲುವು ಸಾಧಿಸಿ ಮತ್ತೆ ಅಧಿಕಾರ ಕ್ಕೇರಲು ನಿರ್ಧರಿಸಿದ್ದಾರೆ. ವಿಶ್ವದ 3ನೇ ಅತಿದೊಡ್ಡ ಆರ್ಥಿಕ ಮಹಾ ಕುಸಿತಕ್ಕೂ ಕಾರಣವಾಗಬಹುದಾದ ಸಾಧ್ಯತೆಗಳ ಬಗ್ಗೆ ಈಗ ವಿಶ್ಲೇಷಿಸಲಾಗುತ್ತಿದೆ. ಚುನಾ ವಣೆ ದಿನಾಂಕವನ್ನು ಶಿಂಜೋ ಪ್ರಕಟಿಸದಿದ್ದರೂ, ಅ.22ರಂದು ನಡೆಯಬಹುದು ಎನ್ನಲಾಗಿದೆ.

ಸೆನ್ಸೆಕ್ಸ್‌ ಭಾರಿ ಕುಸಿತ
ಉತ್ತರ ಕೊರಿಯಾ ಹಾಗೂ ಅಮೆರಿಕ ನಡುವಿನ ಘರ್ಷಣೆ ತಾರಕಕ್ಕೇರಿರುವ ನಡು ವೆಯೇ ಕಚ್ಚಾ ತೈಲ ದರವೂ ಏರಿಕೆ ಕಂಡಿದ್ದು, ಪರಿಣಾಮ ಮುಂಬೈ ಷೇರುಪೇಟೆಯ ಮೇಲೂ ಆಗಿದೆ. ದಿನಾಂತ್ಯಕ್ಕೆ ಸೆನ್ಸೆಕ್ಸ್‌ 296 ಅಂಕ ಕುಸಿತ ಕಂಡಿದ್ದು, ನಿಫ್ಟಿ ಕೂಡ 91 ಅಂಕ ಕುಸಿದು 9,900ಕ್ಕೆ ಅಂತ್ಯಗೊಂಡಿದೆ.

ಟಾಪ್ ನ್ಯೂಸ್

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.