ಮಳೆ ಅವಾಂತರ:ಸಂಕಷ್ಟದಲ್ಲೂ ರಾಜಕಾರಣಿಗಳ ಕೀಳು ವಾಕ್ಸಮರ
Team Udayavani, Sep 27, 2017, 12:06 PM IST
ಮೈಸೂರು : ಮಂಗಳವಾರ ತಡರಾತ್ರಿಯಿಂದ ಸುರಿದ ಮಳೆಗೆ ಮೈಸೂರು ತತ್ತರಿಸಿ ಹೋಗಿದ್ದು , ಜನ ಸಂಕಷ್ಟದಲ್ಲಿ ಪರದಾಡುತ್ತಿರುವ ವೇಳೆ ರಾಜಕಾರಣಿಗಳು ಕೀಳು ವಾಕ್ಸಮರ ನಡೆಸಿದ್ದಾರೆ.
ಕೃಷ್ಣರಾಜ ಕ್ಷೇತ್ರದ ವ್ಯಾಪ್ತಿಯ ಕನಕಗಿರಿಯಲ್ಲಿ ಜಲಾವೃತವಾಗಿದ್ದ ಪ್ರದೇಶದಲ್ಲಿ ಬುಧವಾರ ಬೆಳಗ್ಗೆ ಪರಿಶೀಲನೆಗೆಂದು ಕಾಂಗ್ರೆಸ್ ಶಾಸಕ ಎಂ.ಕೆ.ಸೋಮಶೇಖರ್ ಅವರು ಬೆಂಬಲಿಗರೊಂದಿಗೆ ಆಗಮಿಸಿದ್ದರು. ಇದೇ ವೇಳೆ ಬಿಜೆಪಿ ನಾಯಕ ಎಚ್.ವಿ.ರಾಜೀವ್ ಅವರೂ ಸ್ಥಳಕ್ಕಾಗಮಿಸಿದ್ದಾರೆ.
ಹಾವು ಮುಂಗುಸಿಯಂತೆ ಜಗಳಕ್ಕಿಳಿದ ಇಬ್ಬರು ಪರಸ್ಪರ ವಾಕ್ಸಮರ ನಡೆಸಿದರು. ‘ಅವಾಂತರಕ್ಕೆ ಶಾಸಕರ ನಿರ್ಲಕ್ಷ್ಯ’ ಎಂದು ರಾಜೀವ್ ಆರೋಪಿಸಿದರೆ. ‘ಬಿಜೆಪಿಯ ಶಾಸಕರು, ಸಚಿವರು 15 ವರ್ಷ ಕ್ಷೇತ್ರದಲ್ಲಿದ್ದರಲ್ಲ, ಅವರೇನು ಮಾಡಿದ್ದಾರೆ’ ಎಂದು ಸೋಮಶೇಖರ್ ಪ್ರಶ್ನಿಸಿದರು. ಇಬ್ಬರೂ ಪರಸ್ಪರ ಕೀಳು ಶಬ್ಧಗಳನ್ನು ಬಳಸಿ ಬೀದಿ ಜಗಳ ಮಾಡಿರುವುದು ಪರದಾಡುತ್ತಿದ್ದ ಜನರ ಆಕ್ರೋಶಕ್ಕೆ ಕಾರಣವಾಯಿತು.
ರಾಜೀವ್ ಅವರು ಕ್ಷೇತ್ರದ ಬಿಜೆಪಿ ಟಿಕೆಟ್ಗಾಗಿ ಯತ್ನಿಸುತ್ತಿದ್ದಾರೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
MUST WATCH
ಹೊಸ ಸೇರ್ಪಡೆ
Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ
Bengaluru: ಫ್ಲೈಓವರ್ಗಳಲ್ಲೂ ಕಸ ಸುರಿಯುವ ವಾಹನ ಸವಾರರು
Godrej: ಜನಪ್ರಿಯ ಗೋದ್ರೆಜ್ ಸಮೂಹ ಇಬ್ಭಾಗ: ಜಮ್ಶೆಡ್, ನಾದಿರ್ ನೂತನ ಮುಖ್ಯಸ್ಥರು
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ
Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ