ಜಪಾನ್‌ ಸಂಸತ್ತಿನ ಕೆಳಮನೆ ವಿಸರ್ಜನೆ; ಅ.22ರಂದು ಚುನಾವಣೆ


Team Udayavani, Sep 28, 2017, 10:52 AM IST

Shinjo-Abe-700.jpg

ಟೋಕಿಯೋ : ಜಪಾನ್‌ ಪ್ರಧಾನಿ ಶಿಂಜೋ ಅಬೆ ಅವರು ದೇಶದ ಸಂಸತ್ತಿನ ಕೆಳಮನೆಯನ್ನು ವಿಸರ್ಜಿಸಿ ದೀಢೀರ್‌ ಚುನಾವಣೆಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಮುಂದಿನ ತಿಂಗಳು ಅಕ್ಟೋಬರ್‌ 22ರಂದು ದೇಶದಲ್ಲಿ  ಚುನಾವಣೆ ನಡೆಯಲಿದೆ.

ಸಂಸತ್ತಿನ ಸ್ಪೀಕರ್‌ ತದಮೋರಿ ಒಶಿಮಾ ಅವರು ಪ್ರಧಾನಿಯವರ ಕೆಳಮನೆ ವಿಸರ್ಜನೆ ಹೇಳಿಕೆಯನ್ನು ಸಂಸತ್ತಿನಲ್ಲಿ ಓದಿ ಹೇಳಿದರು. 

ಅಬೆ ಅವರು ಲಿಬರಲ್‌ ಡೆಮೋಕ್ರಾಟಿಕ್‌ ಪಕ್ಷದ ಮೇಲಿನ ತಮ್ಮ ಹಿಡಿತವನ್ನು ಇನ್ನಷ್ಟು ಭದ್ರಗೊಳಿಸುವುದರೊಂದಿಗೆ ಮುಂದಿನ ವರ್ಷ ಮುಗಿಯಲಿರುವ ತಮ್ಮ ಪ್ರಧಾನಿ ಕಾರ್ಯಾವಧಿಯನ್ನು ಹೊಸ ಅವಧಿಗೆ ವಿಸ್ತರಿಸಿಕೊಳ್ಳುವ ಯತ್ನದಲ್ಲಿ ಸಂಸತ್ತಿನ ಕೆಳಮನೆಯನ್ನು ವಿಸರ್ಜಿಸಿದ್ದಾರೆ ಎನ್ನಲಾಗಿದೆ.

ಜಪಾನಿನ ಅತ್ಯಂತ ಶಕ್ತಿಯುತ ಉಭಯ ಸದನಗಳ ಸಂಸತ್ತಿಗೆ ಇನ್ನೂ ಒಂದು ವರ್ಷದ ಕಾನೂನು ಬದ್ಧ ಅವಧಿ ಇರುತ್ತಲೇ ಅಬೆ ಅವರು ತಮ್ಮ ರಾಜಕೀಯ ಭವಿಷ್ಯವನ್ನು ಭದ್ರಗೊಳಿಸುವ ನಿಟ್ಟಿನಲ್ಲಿ ಸಂಸತ್ತಿನ ಕೆಳಮನೆಯನ್ನು ವಿಸರ್ಜಿಸಿರುವುದು ಅವರಲ್ಲಿನ ವಿಶ್ವಾಸದ ಪ್ರತೀಕವೆಂದು ತಿಳಿಯಲಾಗಿದೆ. 

ಟೋಕಿಯೋ ರಾಜ್ಯಪಾಲರಾಗಿರುವ ಯುರಿಕೋ ಕೊಯಿಕೆ ಅವರು ಈ ವಾರ ಹೊಸ ಪಕ್ಷವೊಂದನ್ನು ಆರಂಭಿಸಿರುವುದು ಆಳುವ ಪಕ್ಷಕ್ಕೆ ಹೊಸ ಸವಾಲಾಗಿದೆ. ಯುರಿಕೋ ಅವರ “ಪಾರ್ಟಿ ಆಫ್ ಹೋಪ್‌’ (ಭರವಸೆಯ ಪಕ್ಷ) ಕೆಲವು ಮತದಾರರಲ್ಲಿ ಹೊಸ ಉತ್ಸಾಹವನ್ನು ತುಂಬಿದೆ ಮತ್ತು ಮುಖ್ಯ ವಿರೋಧ ಪಕ್ಷದಿಂದ ಬಂಡುಕೋರರನ್ನು ತನ್ನತ್ತ ಸೆಳೆದುಕೊಳ್ಳುತ್ತಿದೆ. 

ಟಾಪ್ ನ್ಯೂಸ್

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.