ಮೋಡೆಲ್‌ ಬ್ಯಾಂಕ್‌ಗೆ ಉತ್ಕೃಷ್ಟ ಬ್ಯಾಂಕ್‌ ಪುರಸ್ಕಾರ ಪ್ರದಾನ


Team Udayavani, Sep 28, 2017, 1:26 PM IST

27-Mum09.jpg

ಮುಂಬಯಿ: ಬೃಹನ್ಮುಂಬಯಿ  ನಗರಿ ಸಹಕಾರಿ ಬ್ಯಾಂಕ್ಸ್‌ ಅಸೋಸಿಯೇಶನ್‌ ಲಿಮಿಟೆಡ್‌ ಸಂಸ್ಥೆ ವಾರ್ಷಿಕವಾಗಿ ಕೊಡಮಾಡುವ ಸಹಕಾರಿ ಕ್ಷೇತ್ರದ ಪ್ರತಿಷ್ಠಿತ “ಉತ್ಕೃಷ್ಟ ಬ್ಯಾಂಕ್‌ ಪುರಸ್ಕಾರ’ ಮತ್ತೆ ಈ ಬಾರಿಯೂ ಕರ್ನಾಟಕ ಕರಾವಳಿ ಮೂಲದ ಕ್ರೈಸ್ತ ಸಮುದಾಯದ ಮೋಡೆಲ್‌ ಕೋ ಆಪರೇಟಿವ್‌ ಬ್ಯಾಂಕ್‌ಗೆ  ಪ್ರಾಪ್ತಿಯಾಗಿದೆ. 501 ಕೋ. ರೂ. ಗಳಿಂದ  1,000 ಕೋ. ರೂ. ಗಳ ಠೇವಣಿ ವ್ಯವಹಾರದ ಮುಂಬಯಿ ವಿಭಾಗದ ಪುರಸ್ಕಾರ ಶ್ರೇಣಿಯಲ್ಲಿ ಮೋಡೆಲ್‌ ಬ್ಯಾಂಕ್‌ನ 2015-2016ನೇ ಸಾಲಿನ ಒಟ್ಟು ವ್ಯವಹಾರದಲ್ಲಿ ಪ್ರಥಮ ಸ್ಥಾನ ಹಾಗೂ 2016-2017ರ ಸಾಲಿನ ವ್ಯವಹಾರ ವಹಿವಾಟಿನಲ್ಲಿ ದ್ವಿತೀಯ ಸ್ಥಾನಕ್ಕೆ ಬ್ಯಾಂಕ್‌ ಪಾತ್ರವಾಗಿದೆ.

ಸೆ. 27ರಂದು ಸಂಜೆ ದಾದರ್‌ ಪೂರ್ವದ ಹೊಟೇಲ್‌ ಸಿಟಿ ಪಾಯಿಂಟ್‌ ಸಭಾಗೃಹದಲ್ಲಿ ಆಯೋಜಿಸಿದ್ದ ಅಸೋಸಿಯೇಶನ್‌ನ ವಾರ್ಷಿಕ ಪುರಸ್ಕಾರ ಪ್ರದಾನ ಸಮಾರಂಭದಲ್ಲಿ ಬ್ಯಾಂಕ್ಸ್‌ ಅಸೋಸಿಯೇಶನ್‌ನ ಅಧ್ಯಕ್ಷ ದತ್ತರಾಮ ಚಾಳ್ಕೆ, ಉಪಾಧ್ಯಕ್ಷ ದಿನಕರ್‌ ರಾವ್‌ ಖಂಡಾಗಳೆ, ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಸಿ. ಬಿ. ಅಡೂÕಲ್‌ ಇತರ ಪದಾಧಿಕಾರಿಗಳು ಮೋಡೆಲ್‌ ಬ್ಯಾಂಕ್‌ನ ಉಪ ಕಾರ್ಯಾಧ್ಯಕ್ಷ ವಿಲಿಯಂ ಸಿಕ್ವೇರಾ ಹಾಗೂ ಸಿಇಒ, ಮಹಾ ಪ್ರಬಂಧಕ   ವಿಲಿಯಂ ಎಲ್‌.ಡಿಸೋಜಾ ಅವರಿಗೆ ಪ್ರಶಸ್ತಿಯನ್ನು ಪ್ರದಾನಿಸಿ  ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ಸಂಚಾಲಕರಾದ ಕಿಶೋರ್‌ ರಂಗೆ¡àಕರ್‌, ಪುರುಷೋತ್ತಮ ಮಾನೆ, ಗುಲಾಬ್‌ರಾವ್‌ ಜಗ್‌ತಾಪ್‌, ನಾಗೇಶ್‌ ಫೂವಾRರ್‌, ಗಣೇಶ್‌ ಮಹಾಳೆ, ಮೋಡೆಲ್‌ ಬ್ಯಾಂಕ್‌ನ ನಿರ್ದೇಶಕರಾದ ವಿನ್ಸೆಂಟ್‌ ಮಥಾಯಸ್‌, ಎ. ಕ್ಲೇಮೆಂಟ್‌ ಲೋಬೊ ಉಪಸ್ಥಿತರಿದ್ದರು. ಮುಂಬಯಿ ಮಹಾನಗರದಲ್ಲಿ ಶತಮಾನದ ಸೇವೆಯಲ್ಲಿ  ಕಾರ್ಯನಿರತ ಮೋಡೆಲ್‌ ಬ್ಯಾಂಕ್‌ ಕರ್ನಾಟಕ ಕರಾವಳಿ  ಮೂಲದ ಕ್ರೈಸ್ತ ಸಮುದಾಯದ ಮುಂದಾಳುಗಳಿಂದ  ಮೆಂಗ್ಳೂರಿಯನ್‌ ಕ್ಯಾಥೋಲಿಕ್‌ ಕೋ ಆಪರೇಟಿವ್‌ ಕ್ರೆಡಿಟ್‌ ಸೊಸೈಟಿ ನಿಯಮಿತ ಎಂದಾಗಿಸಿ 1916 ರಲ್ಲಿ ಸ್ಥಾಪಿಸಲ್ಪಟ್ಟಿತ್ತು.  ಇತ್ತೀಚೆಗಷ್ಟೇ ಈ ಬ್ಯಾಂಕ್‌ ತನ್ನ 100ನೇ ವಾರ್ಷಿಕ ಮಹಾಸಭೆಯನ್ನು ಪೂರೈಸಿರುವುದು ವಿಶೇಷತೆಯಾಗಿದೆ. 

 ಚಿತ್ರ-ವರದಿ: ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.