ಮಡಿಕೇರಿ : ದಸರಾ ಸಂಭ್ರಮದ ವೇಳೆ ಯುವಕನ ಕಗ್ಗೊಲೆ
Team Udayavani, Oct 1, 2017, 4:13 PM IST
ಮಡಿಕೇರಿ: ಇಲ್ಲಿ ನಡೆಯುತ್ತಿದ್ದ ದಸರಾ ಸಂಭ್ರಮದ ಮೆರವಣಿಗೆ ವೇಳೆ ಯುವಕನೊಬ್ಬನನ್ನು ದುಷ್ಕರ್ಮಿಗಳು ಹೊಂಚು ಹಾಕಿ ಬರ್ಬರವಾಗಿ ಇರಿದು ಕೊಲೆಗೈದಿದ್ದಾರೆ.
ದಶ ಮಂಟಪ ಆಚರಣೆ ನಡೆಯುತ್ತಿದ್ದ ವೇಳೆ ಕನ್ನಿಕಾ ಪರಮೇಶ್ವರಿ ದೇಗುಲದ ಬಳಿ ಘಟನೆ ನಡೆದಿದ್ದು , ಭಾನುವಾರ ನಸುಕಿನ 2.30 ರ ವೇಳೆ ಹೊಂಚು ಹಾಕಿ ಇರಿದು ಹತ್ಯೆಗೈಯಲಾಗಿದೆ.
ರಾಜೇಶ್ವರಿ ನಗರ ನಿವಾಸಿ ಚಂದ್ರಶೇಖರ್ ಎನ್ನುವ 26 ವರ್ಷದ ಆಟೋ ಚಾಲಕ ಹತ್ಯೆಗೀಡಾದ ವ್ಯಕ್ತಿ.
ಮಡಿಕೇರಿ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು , ದುಷ್ಕರ್ಮಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.
ಯಾರಿಗೂ ತಿಳಿಯದಂತೆ ಜನ ಸಮೂಹದ ಮಧ್ಯೆಯೇ ಕೊಲೆ ಮಾಡಿರುವುದು ಜನರನ್ನು ಬೆಚ್ಚಿ ಬೀಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್