ಕೇರಳಿಗರು RSS ನಿಂದ ರಾಷ್ಟ್ರೀಯತೆಯ ಪಾಠ ಕಲಿಯಬೇಕಾಗಿಲ್ಲ
Team Udayavani, Oct 2, 2017, 2:45 PM IST
ತಿರುವನಂತಪುರಂ: ಕೇರಳ ಸರ್ಕಾರ ದೇಶ ದ್ರೋಹಿಗಳಿಗೆ ಬೆಂಬಲ ನೀಡುತ್ತಿದೆ ಎಂದಿದ್ದ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿರುಗೇಟು ನೀಡಿದ್ದು ,’ಸ್ವಾತಂತ್ರ್ಯ ಹೋರಾಟಕ್ಕೆ ಬೆನ್ನು ತೋರಿಸಿ ವಸಾಹತುಶಾಹಿ ಬ್ರಿಟೀಷರಿಗೆ ಸೇವೆ ಸಲ್ಲಿಸಿದ ಆರ್ಎಸ್ಎಸ್ನಿಂದ ಕೇರಳಿಗರು ರಾಷ್ಟ್ರೀಯತೆಯ ಪಾಠ ಕಲಿಯಬೇಕಾಗಿಲ್ಲ’ ಎಂದು ಕಿಡಿ ಕಾರಿದ್ದಾರೆ.
ಭಾನುವಾರ ಕೇರಳದ ದೆಹಲಿ ಘಟಕದ ಕಾರ್ಯ ನಿರತ ಪತ್ರಕರ್ತರ ಸಂಘದ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ವಿಜಯನ್ ‘ಆರ್ಎಸ್ಎಸ್ ಧಾರ್ಮಿಕ ಅಲ್ಪಸಂಖ್ಯಾತರನ್ನು ದೇಶದ ಆಂತರಿಕ ಭದ್ರತೆಗೆ ಅಪಾಯ ಎಂದು ಪರಿಗಣಿಸಿದೆ’ ಎಂದರು.
‘ಆರ್ಎಸ್ಎಸ್ ಮುಖಂಡ ಮೋಹನ್ ಭಾಗವತ್ ಹೇಳಿಕೆ ಪ್ರತೀ ಕೇರಳಿಗನಿಗೆ ಹಾಕಿದ ಸವಾಲಾಗಿದೆ’ ಎಂದರು.
‘ದೇಶದ ಪ್ರಸ್ತುತ ಮಾಧ್ಯಮಗಳ ಸ್ಥಿತಿ ಅತ್ತಂತ ಕಳಪೆಯಾಗಿದ್ದು ಮಾಧ್ಯಮಗಳಲ್ಲಿ ತೀವ್ರ ಬಲಪಂಥೀಯ ವಿಚಾರಗಳ ಹೇರಿಕೆಯಾಗಿದೆ ಎಂದು ವರದಿ ಹೇಳುತ್ತದೆ. ಇದು ಅಪಾಯಕಾರಿ’ ಎಂದರು.
‘ಕೇರಳದ ಪತ್ರಕರ್ತರು ರಾಜ್ಯದ ಅನಧಿಕೃತ ರಾಯಭಾರಿಗಳಂತೆ ಕೆಲಸ ಮಾಡಬೇಕು’ ಎಂದು ಕರೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
MUST WATCH
ಹೊಸ ಸೇರ್ಪಡೆ
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
Desi Swara: ಮಸ್ಕತ್- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ