ಬೊರಿವಲಿ: ಮಹಿಷಮರ್ದಿನಿ ದೇವಸ್ಥಾನದಲ್ಲಿ ಚಂಡಿಕಾ ಮಹಾಯಾಗ


Team Udayavani, Oct 3, 2017, 1:22 PM IST

01-Mum04c.jpg

ಮುಂಬಯಿ: ಬೊರಿವಲಿ ಜಯರಾಜ ನಗರ ಪರಿಸರದ ಪ್ರತಿಷ್ಠಿತ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ 28ನೇ ವಾರ್ಷಿಕ ನವರಾತ್ರಿ ಉತ್ಸವವು ಸೆ. 21ರಿಂದ ಸೆ. 30ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನೆರವೇರಿತು. ಸೆ. 28ರಂದು ಬೆಳಗ್ಗೆ 9.30ರಿಂದ ಸಾರ್ವಜನಿಕ ಚಂಡಿಕಾ ಹೋಮವು ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಜರಗಿತು.

ಪುರೋಹಿತ ವೃಂದದವರಿಂದ ವಿವಿಧ ಪೂಜಾ ಕೈಂಕರ್ಯಗಳು ನಡೆದವು. ಅನಂತರ ಕ್ಷೀರಾಭಿಷೇಕ ನೆರವೇರಿತು. ಮಹಿಳೆಯರು ಚಂಡಿಕಾ ಹವನದ ಹೋಮಕುಂಡಕ್ಕೆ ಕಲ್ಪತರು-ಬಟ್ಟೆಯನ್ನು ಅರ್ಪಿಸಿ ವಿವಿಧ ಸೇವೆಗಳನ್ನಿತ್ತು ಪ್ರಸಾದ ಸ್ವೀಕರಿಸಿದರು.

ಇದೇ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಪುರೋಹಿತ ಅಕ್ಷಯ ತಂತ್ರಿ ಅವರು, ನವರಾತ್ರಿ ಪರ್ವ ಕಾಲದಲ್ಲಿ ಭಗವಂತನನ್ನು ಆರಾಧಿಸುವ ಜೊತೆಗೆ ನವರಾತ್ರಿಯ ನವದುರ್ಗೆಯೊಂದಿಗೆ ಪ್ರಕೃತಿ ಆರಾಧನೆ ಕೂಡ ಜೀವನದ ಕಷ್ಟದ ದಿನಗಳಿಗೆ ದೇವಿಯ ಪೂಜೆಯಿಂದ ದಾರಿದ್ರÂ, ಆಲಸ್ಯ ನಿವಾರಣೆಯಾಗುತ್ತದೆ. ಪ್ರಕೃತಿ ಪಂಚಭೂತ ನಮ್ಮ ದಿನನಿತ್ಯದ ಜೀವನದಲ್ಲಿ ಅವಶ್ಯಕವಾದುದು. ದಿನಂಪ್ರತಿ ಬದುಕಿನಲ್ಲಿ ಪಂಚೇಂದ್ರಿಯ ಭೋಗದಲ್ಲೂ ಪ್ರಕೃತಿಯ ಪಂಚಭೂತಗಳ ಶಕ್ತಿ ಅಡಗಿದೆ. ಪ್ರಕೃತಿಗೆ ವಿಕೃತಿಯ ಕೆಲಸವಾದಾಗ ಸಕಲವೂ ಸರ್ವನಾಶವಾಗುತ್ತದೆ. ಪ್ರಕೃತಿಯನ್ನು ದೇವರೆಂದು ಪೂಜಿಸಿದಾಗ ಸರ್ವ ಆತ್ಮದೋಷಗಳ ನಿವಾರಣೆಯಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ವಂಶಸ್ಥ ಮೊಕ್ತೇಸರ ಜಯರಾಜ ಶ್ರೀಧರ ಶೆಟ್ಟಿ ದಂಪತಿ, ಆಡಳಿತ ಮೊಕ್ತೇಸರರಾದ ಕಣಂಜಾರು ಕೊಳಕೆಬೈಲು ಪ್ರದೀಪ್‌ ಸಿ. ಶೆಟ್ಟಿ ದಂಪತಿ, ಮೊಕ್ತೇಸರರಾದ ಜಯಪಾಲ ಎ. ಶೆಟ್ಟಿ ದಂಪತಿ ಮೊದಲಾದವರು ಉಪಸ್ಥಿತರಿದ್ದರು. ಹವನದ ಪೂರ್ಣಾಹುತಿ, ಮಹಾ ಮಂಗಳಾರತಿ, ಪ್ರಸಾದ ವಿತರಣೆ ನಡೆಯಿತು.

ಕಾರ್ಯಕ್ರಮದಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡಿದ್ದರು. ಅರ್ಚಕ ವೃಂದದವರು, ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು, ಸದಸ್ಯೆಯರು, ಶ್ರೀ ಮಹಿಷ ಮರ್ದಿನಿ ಭಜನ ಮಂಡಳಿಯ ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಕೊನೆಯಲ್ಲಿ ನಡೆದ ಅನ್ನಸಂತರ್ಪಣೆಯಲ್ಲಿ ನೂರಾರು ಭಕ್ತಾದಿಗಳು ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.