‘ಉಳ್ಳಾಲ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ’


Team Udayavani, Oct 4, 2017, 1:04 PM IST

4-Mng-8.jpg

ಉಳ್ಳಾಲ: ನಗರಸಭೆ ಸ್ವಚ್ಚ ಭಾರತ ಅಭಿಯಾನದಡಿ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡುತ್ತಾ ಬಂದಿದ್ದು, ಈ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸುವಂತಹ ಕಾರ್ಯಕ್ರಮವನ್ನು ನಿರಂತರವಾಗಿ ಹಮ್ಮಿಕೊಂಡಿದೆ ಎಂದು ಉಳ್ಳಾಲ
ನಗರಸಭೆಯ ಪೌರಾಯುಕ್ತೆ ವಾಣಿ ವಿ. ಆಳ್ವ ಹೇಳಿದರು.

ಮಹಾತ್ಮಾ ಗಾಂಧಿ ಜಯಂತಿ ಪ್ರಯುಕ್ತ ಉಳ್ಳಾಲ ನಗರಸಭೆ ವತಿಯಿಂದ ಸ್ವಚ್ಚ ಭಾರತ ಮಿಷನ್‌ ಅಭಿಯಾನದಡಿ ನಗರಸಭೆಯ 27 ವಾರ್ಡ್‌ಗಳಲ್ಲಿ ಹಮ್ಮಿಕೊಂಡ ‘ಒಂದು ಹೆಜ್ಜೆ ಸ್ವಚ್ಚತೆಯ ಕಡೆಗೆ ನಮ್ಮ ಉಳ್ಳಾಲ ಸ್ವಚ್ಚಸುಂದರ ಉಳ್ಳಾಲ ಇರಲಿ ನಿಮ್ಮ ಸಹಕಾರ’ ಎಂಬ ಸ್ವಚ್ಚತೆ ಕುರಿತ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ನಗರಸಭೆಯ ಅಧ್ಯಕ್ಷ ಹುಸೈನ್‌ ಕುಂಞಿಮೋನು ಉದ್ಘಾಟಿಸಿ, ಸ್ವಚ್ಚತಾ ಪ್ರತಿಜ್ಞೆ ಬೋಧಿಸಿದರು.

ನಗರಸಭೆ ಉಪಾಧ್ಯಕ್ಷೆ ಚಿತ್ರಾ, ಸ್ಥಾಯೀ ಸಮಿತಿ ಅಧ್ಯಕ್ಷ ಉಸ್ಮಾನ್‌ ಕಲ್ಲಾಪು, ಸದಸ್ಯರಾದ ಅಶ್ರಫ್‌ ಬಾವಾ, ಮೀನಾಕ್ಷಿ
ಬಂಗೇರ, ಇಸ್ಮಾಯಿಲ್‌ ಪೊಡಿಮೋನು, ಸುಂದರ್‌ ಉಳಿಯ, ಫಾರೂಕ್‌ ಉಳ್ಳಾಲ್‌, ಅಬ್ದುಲ್‌ ಫತಾಕ್‌, ಝರೀನಾ
ಬಾನು, ಸೂರ್ಯಕಲಾ ಸುರೇಶ್‌, ಮೊಹಮ್ಮದ್‌ ಮುಕ್ಕಚೇರಿ, ಇಬ್ರಾಹಿಂ ಶೌಕತ್‌, ದಿನೇಶ್‌ ರೈ, ಮಹಾಲಕ್ಷ್ಮೀ, ಎಂ.
ಮುಸ್ತಾಫ ಉಳ್ಳಾಲ್‌, ಶಶಿಕಲಾ ಶೆಟ್ಟಿ, ಕೆ. ಸುಕುಮಾರ್‌, ಗಿರಿಜಾ ಎಂ., ರಝೀಯಾ ಇಬ್ರಾಹಿಂ, ಫಾರೂಕ್‌ ಯು. ಎಚ್‌., ಸರಿತಾ ಜೀವನ್‌, ಬಾಝಿಲ್‌ ಡಿ’ಸೋಜಾ, ಭಾರತಿ ಎಂ., ಜೇನ್‌ಶಾಂತಿ ಡಿ’ಸೋಜಾ, ನಾಮ ನಿರ್ದೇಶಿತ ಸದಸ್ಯರಾದ ವಾರಿಜಾ ಬಿ.ಎಸ್‌., ರಿಚರ್ಡ್‌ ವೇಗಸ್‌, ರವಿ ಎಸ್‌., ಕಿಶೋರ್‌ ಕುಮಾರ್‌, ಯು.ಎಚ್‌. ಹಮ್ಮಬ್ಬ , ಕಾವೇರಿ ಲಯನ್ಸ್‌ ಕ್ಲಬ್‌ನ ಅಧ್ಯಕ್ಷ ಡಾ| ಪ್ರಿಯದರ್ಶಿನಿ ಮತ್ತು ಸದಸ್ಯರು ಹಾಜರಿದ್ದರು.

ಸದಸ್ಯ ಯು.ಎ. ಇಸ್ಮಾಯಿಲ್‌ ನಿರೂಪಿಸಿದರು. ಆರೋಗ್ಯ ನಿರೀಕ್ಷಕ ರಾಜೇಶ್‌ ಕೆ. ವಂದಿಸಿದರು. ತೊಕ್ಕೊಟ್ಟು ಜಂಕ್ಷನ್‌ನಲ್ಲಿ ಜಾಥಾ ಸಮಾರೋಪದ ವೇಳೆ ಸ್ಕೂಲ್‌ ಆಫ್‌ ಸೋಶಿಯಲ್‌ ವರ್ಕ್‌ ರೋಷನಿ ನಿಲಯದ ವಿದ್ಯಾರ್ಥಿಗಳಿಂದ ಸ್ವಚ್ಚತೆ ಜಾಗೃತಿ ಕುರಿತ ಬೀದಿ ನಾಟಕ ನಡೆಯಿತು.

ಟಾಪ್ ನ್ಯೂಸ್

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

16-

ಮೂಡುಬಿದಿರೆ: ಹಿಟಾಚಿಗಳ ಬ್ಯಾಟರಿ ಕಳವು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.