ಹೈದರಾಬಾದ್‌: ಮಗು ಅಪಹರಿಸಿದ ದಂಪತಿ ಸೆರೆ, ಮಗು ಪಾರು


Team Udayavani, Oct 4, 2017, 4:48 PM IST

Child-deaths-600.jpg

ಹೈದರಾಬಾದ್‌ : ಐದು ತಿಂಗಳ ಹೆಣ್ಣು  ಮಗವನ್ನು ಅಪಹರಿಸಿದ ಆರೋಪದ ಮೇಲೆ ನಗರ ಪೊಲೀಸರು ರಾಜೇಂದ್ರನಗರದ ದಂಪತಿಯನ್ನು ಬಂಧಿಸಿದ್ದಾರೆ.

ಖಚಿತ ಮಾಹಿತಿಯ ಪ್ರಕಾರ ಕಾರ್ಯಪ್ರವೃತ್ತವಾದ ಪೊಲೀಸರ ತಂಡದವರು  ಹಂಸಾ ಅಲಿಯಾಸ್‌ ಉಮಾ (35) ಮತ್ತು ಆಕೆಯ ಪತಿ, ಕ್ಯಾಬ್‌ ಚಾಲಕ, ಜಿ. ಚಂದ್ರಕಾಂತ್‌ ಎಂಬವರನ್ನು ಬಂಧಿಸಿ ಅಪಹರಣಕ್ಕೆ ಈಡಾದ ಮಗವನ್ನು ಪಾರುಗೊಳಿಸಿದರು ಎಂದು ಶಂಶಾಬಾದ್‌ ವಲಯದ ಪೊಲೀಸ್‌ ಡೆಪ್ಯುಟಿ ಕಮಿಷನರ್‌ ಪಿ ವಿ ಪದ್ಮಜಾ ಅವರು ತಿಳಿಸಿದರು. 

ಮಗುವನ್ನು ಆರೋಪಿ ದಂಪತಿ ಕಳೆದ ವಾರ ಅಪಹರಿಸಿತ್ತು ಮತ್ತು ಹಣಕ್ಕಾಗಿ ಅದನ್ನು ಮಾರಾಟ ಮಾಡುವ ಉದ್ದೇಶ ಹೊಂದಿತ್ತು ಎಂದು ಪದ್ಮಜಾ ತಿಳಿಸಿದ್ದಾರೆ.

17 ವರ್ಷಗಳ ಹಿಂದೆ ಹಂಸಾ ವ್ಯಕ್ತಿಯೊಬ್ಬನನ್ನು ಮದುವೆಯಾಗಿ ಇಬ್ಬರು ಹೆಣ್ಣುಮಕ್ಕಳನ್ನು ಪಡೆದಿದ್ದಳು. ಆದರೆ ಅನಂತರದಲ್ಲಿ ಪತಿಯು ತನ್ನ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಪ್ರತ್ಯೇಕವಾಗಿ ವಾಸಿಸಲು ಆರಂಭಿಸಿದ್ದ. 

ಆರು ವರ್ಷಗಳ ಹಿಂದೆ ಹಂಸಾ ಗೆ ಕ್ಯಾಬ್‌ ಚಾಲಕ ಚಂದ್ರಕಾಂತ್‌ ನ ಪರಿಚಯವಾಗಿ ಆತನನ್ನು ಮದುವೆಯಾಗಿದ್ದಳು. ಆದರೆ ಇವರಿಗೆ ಮಗು ಆಗಿರಲಿಲ್ಲ. ಅದಕ್ಕಾಗಿ ಇವರು ಸಾಕಲು ಇಲ್ಲವೇ ಮಾರಲು ಮಗುವನ್ನು ಅಪಹರಿಸಲು ನಿರ್ಧರಿಸಿದ್ದರು ಎಂದು ಡಿಸಿಪಿ ಹೇಳಿದರು. 

ಕಳೆದ ಸೆ.29ರಂದು ಹಂಸಾ ತನಗೆ ಪರಿಚಯವಿರುವ ಹೆಂಗಸೊಬ್ಬಳ ಮನೆಗೆ ತೆರಳಿ “ಮನೆಯಿಂದ ಸ್ವಲ್ಪ ದೂರದಲ್ಲಿ ಕಾಯುತ್ತಿರುವ ನರ್ಸ್‌ಗೆ ಮಗುವನ್ನು ತೋರಿಸಲಿಕ್ಕಿದೆ’ ಎಂಬ ಕಾರಣ ಹೇಳಿ ಮಗವನ್ನು ಹೊರತರಲು ಸೂಚಿಸಿದ್ದಳು. ಆ ಪ್ರಕಾರ ಮಗುವಿನ ತಾಯಿ, ಹಂಸಾ ಳ  ಕೈಗೆ ಮಗವನ್ನು ಒಪ್ಪಿಸಿ, ಆಕೆಯೊಂದಿಗೆ ತನ್ನ ಸಹೋದರಿಯನ್ನು ಕಳುಹಿಸಿಕೊಟ್ಟಿದ್ದಳು. ಬಳಿಕ ಹಂಸಾ ಮಗುವಿನ ಚಿಕ್ಕಮ್ಮಳ ಗಮನವನ್ನು ಬೇರೆಡೆಗೆ ಹರಿಸಿ ಮಗವನ್ನು ಅಪಹರಿಸಿದ್ದಳು.

ಮಗುವಿನ ತಾಯಿ ಕೊಟ್ಟ ದೂರನ್ನು ಅನುಸರಿಸಿ ಪೊಲೀಸರು ಇಂದು ಬುಧವಾರ ಆರೋಪಿ ಹಂಸಾ ಮತ್ತು ಆಕೆಯ ಪತಿ ಚಂದ್ರಕಾಂತ್‌ನನ್ನು ಬಂಧಿಸಿ ಮಗುವನ್ನು ಪಾರುಗೊಳಿಸಿ ಅದನ್ನು ಅದರ ತಾಯಿಗೆ ಒಪ್ಪಿಸಿದರು. 

ಟಾಪ್ ನ್ಯೂಸ್

Mysore: ಲಂಚಕ್ಕೆ ಬೇಡಿಕೆ ಇಟ್ಟ ಆಸ್ಪತ್ರೆ ವೈದ್ಯನಿಗೆ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ

Mysore: ಲಂಚಕ್ಕೆ ಬೇಡಿಕೆ ಇಟ್ಟ ಆಸ್ಪತ್ರೆ ವೈದ್ಯನಿಗೆ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ

Chikkaballapura: ಹುಲ್ಲು ಮೇಯಿಸುವಾಗ ಹೊಟ್ಟೆ ಸಿಡಿದು ಕುರಿಗಳ ಸಾವು! ಕಂಗಾಲಾದ ಮಾಲೀಕ

Chikkaballapura: ಹುಲ್ಲು ಮೇಯಿಸುವಾಗ ಹೊಟ್ಟೆ ಸಿಡಿದು ಕುರಿಗಳ ಸಾವು! ಕಂಗಾಲಾದ ಮಾಲೀಕ

Mehbooba Mufti: ನೀತಿ ಸಂಹಿತೆ ಉಲ್ಲಂಘನೆ ಆರೋಪ… ಮೆಹಬೂಬಾ ಮುಫ್ತಿ ವಿರುದ್ಧ ಕೇಸು

Mehbooba Mufti: ನೀತಿ ಸಂಹಿತೆ ಉಲ್ಲಂಘನೆ ಆರೋಪ… ಮೆಹಬೂಬಾ ಮುಫ್ತಿ ವಿರುದ್ಧ ಕೇಸು

TDS ಹೊರೆ ತಪ್ಪಿಸಬೇಕಂದ್ರೆ ಮೇ. 31ರೊಳಗೆ ಪ್ಯಾನ್‌ – ಆಧಾರ್‌ ಲಿಂಕ್‌ ಮಾಡಿ

TDS ಹೊರೆ ತಪ್ಪಿಸಬೇಕಂದ್ರೆ ಮೇ. 31ರೊಳಗೆ ಪ್ಯಾನ್‌ – ಆಧಾರ್‌ ಲಿಂಕ್‌ ಮಾಡಿ

16

Ullal: ಬಿಲ್ಡರ್ ನಿಂದ ಹಣ ಪಡೆದು ವಂಚನೆ; ಬ್ಯಾಂಕ್‌ ಮ್ಯಾನೇಜರ್‌ ಸೇರಿ ನಾಲ್ವರ ವಿರುದ್ಧ FIR

Panaji: ಜೂ. 4, 5ಕ್ಕೆ ಗೋವಾ ರಾಜ್ಯಕ್ಕೆ ಮುಂಗಾರು ಪ್ರವೇಶ!

Panaji: ಜೂ. 4, 5ಕ್ಕೆ ಗೋವಾ ರಾಜ್ಯಕ್ಕೆ ಮುಂಗಾರು ಪ್ರವೇಶ

School Opening; ಚಿಣ್ಣರ ಸ್ವಾಗತಕ್ಕೆ ರಬಕವಿ-ಬನಹಟ್ಟಿ ತಾಲೂಕು ಸಜ್ಜು

School Opening; ಚಿಣ್ಣರ ಸ್ವಾಗತಕ್ಕೆ ರಬಕವಿ-ಬನಹಟ್ಟಿ ತಾಲೂಕು ಸಜ್ಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mehbooba Mufti: ನೀತಿ ಸಂಹಿತೆ ಉಲ್ಲಂಘನೆ ಆರೋಪ… ಮೆಹಬೂಬಾ ಮುಫ್ತಿ ವಿರುದ್ಧ ಕೇಸು

Mehbooba Mufti: ನೀತಿ ಸಂಹಿತೆ ಉಲ್ಲಂಘನೆ ಆರೋಪ… ಮೆಹಬೂಬಾ ಮುಫ್ತಿ ವಿರುದ್ಧ ಕೇಸು

TDS ಹೊರೆ ತಪ್ಪಿಸಬೇಕಂದ್ರೆ ಮೇ. 31ರೊಳಗೆ ಪ್ಯಾನ್‌ – ಆಧಾರ್‌ ಲಿಂಕ್‌ ಮಾಡಿ

TDS ಹೊರೆ ತಪ್ಪಿಸಬೇಕಂದ್ರೆ ಮೇ. 31ರೊಳಗೆ ಪ್ಯಾನ್‌ – ಆಧಾರ್‌ ಲಿಂಕ್‌ ಮಾಡಿ

Panaji: ಜೂ. 4, 5ಕ್ಕೆ ಗೋವಾ ರಾಜ್ಯಕ್ಕೆ ಮುಂಗಾರು ಪ್ರವೇಶ!

Panaji: ಜೂ. 4, 5ಕ್ಕೆ ಗೋವಾ ರಾಜ್ಯಕ್ಕೆ ಮುಂಗಾರು ಪ್ರವೇಶ

school

School Reopen: ಈ ರಾಜ್ಯದಲ್ಲಿ ಲೋಕಸಭೆ ಚುನಾವಣಾ ಫಲಿತಾಂಶ ದಿನದಂದೇ ಶಾಲಾ ಕಾಲೇಜು ಆರಂಭ…

Panaji: ಗೆಳೆಯರ ಜೊತೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು, ಇಬ್ಬರ ರಕ್ಷಣೆ

Panaji: ಗೆಳೆಯರ ಜೊತೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು, ಇಬ್ಬರ ರಕ್ಷಣೆ

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

Mysore: ಲಂಚಕ್ಕೆ ಬೇಡಿಕೆ ಇಟ್ಟ ಆಸ್ಪತ್ರೆ ವೈದ್ಯನಿಗೆ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ

Mysore: ಲಂಚಕ್ಕೆ ಬೇಡಿಕೆ ಇಟ್ಟ ಆಸ್ಪತ್ರೆ ವೈದ್ಯನಿಗೆ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ

Chikkaballapura: ಹುಲ್ಲು ಮೇಯಿಸುವಾಗ ಹೊಟ್ಟೆ ಸಿಡಿದು ಕುರಿಗಳ ಸಾವು! ಕಂಗಾಲಾದ ಮಾಲೀಕ

Chikkaballapura: ಹುಲ್ಲು ಮೇಯಿಸುವಾಗ ಹೊಟ್ಟೆ ಸಿಡಿದು ಕುರಿಗಳ ಸಾವು! ಕಂಗಾಲಾದ ಮಾಲೀಕ

Mehbooba Mufti: ನೀತಿ ಸಂಹಿತೆ ಉಲ್ಲಂಘನೆ ಆರೋಪ… ಮೆಹಬೂಬಾ ಮುಫ್ತಿ ವಿರುದ್ಧ ಕೇಸು

Mehbooba Mufti: ನೀತಿ ಸಂಹಿತೆ ಉಲ್ಲಂಘನೆ ಆರೋಪ… ಮೆಹಬೂಬಾ ಮುಫ್ತಿ ವಿರುದ್ಧ ಕೇಸು

TDS ಹೊರೆ ತಪ್ಪಿಸಬೇಕಂದ್ರೆ ಮೇ. 31ರೊಳಗೆ ಪ್ಯಾನ್‌ – ಆಧಾರ್‌ ಲಿಂಕ್‌ ಮಾಡಿ

TDS ಹೊರೆ ತಪ್ಪಿಸಬೇಕಂದ್ರೆ ಮೇ. 31ರೊಳಗೆ ಪ್ಯಾನ್‌ – ಆಧಾರ್‌ ಲಿಂಕ್‌ ಮಾಡಿ

16

Ullal: ಬಿಲ್ಡರ್ ನಿಂದ ಹಣ ಪಡೆದು ವಂಚನೆ; ಬ್ಯಾಂಕ್‌ ಮ್ಯಾನೇಜರ್‌ ಸೇರಿ ನಾಲ್ವರ ವಿರುದ್ಧ FIR

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.