ದರೋಡೆಗಾಗಿ ಭೀಕರ ಹತ್ಯೆ: ನಗ ನಗದು ದೋಚಿ ಪರಾರಿ
Team Udayavani, Oct 5, 2017, 8:19 AM IST
ರಾಯಚೂರು: ಮೂರು ಜನ ದರೋಡೆಕೋರರು ಮನೆಗೆ ನುಗ್ಗಿ ಒಬ್ಬನನ್ನು ಬರ್ಬರವಾಗಿ ಕೊಲೆಗೈದು ಮಲೆಯಲ್ಲಿದ್ದ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಜೆಲ್ಲೆಯ ಮಾನವಿ ತಾಲೂಕು ನೀರಮಾನವಿ ಬಡಾವಣೆಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.
ಡಾಕಪ್ಪ(65) ಕೊಲೆಯಾದ ದುರ್ದೈವಿ. ದರೋಡೆಕೊರರನ್ನು ತಡೆಯಲೆತ್ನಿಸಿದಾಗ ಆತನನ್ನು ಚಾಕುವಿನಿಂದ ಇರಿದು ಕೊಲೆಗೈಯಲಾಗಿದೆ ಎಂದು ತಿಳಿದು ಬಂದಿದೆ. ದರೋಡೆಕೋರರು ಮಹಿಳೆಯರ ಮೇಲೂ ಹಲ್ಲೆ ನಡೆಸಿದ್ದು 50,000 ನಗದು ಹಾಗೂ 2 ಕೆ.ಜಿ ಚಿನ್ನಾಭರಣವನ್ನು ದೋಚಿದ್ದಾರೆಂದು ತಿಳಿದು ಬಂದಿದೆ.
ಮಾನವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ