ಅ. 9ರಂದು ಸಮೀಕ್ಷೆ  ಕಾರ್ಯಕ್ಕೆ  ಚಾಲನೆ: ನಳಿನ್‌


Team Udayavani, Oct 7, 2017, 11:41 AM IST

07-27.jpg

ಮಂಗಳೂರು: ಮೂಲ್ಕಿ- ಕಟೀಲು- ಕೈಕಂಬ- ಪೊಳಲಿ- ಬಿ.ಸಿ. ರೋಡು ಹಾಗೂ ತೊಕ್ಕೊಟ್ಟು – ಮುಡಿಪು- ಮೆಲ್ಕಾರ್‌ ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಚತುಷ್ಪಥ ರಸ್ತೆಯಾಗಿ ಉನ್ನತೀಕರಿಸುವ ಕಾಮಗಾರಿಗೆ  ಅ. 9ರಂದು ಸಮೀಕ್ಷೆ ಕಾರ್ಯ  ಆರಂಭಗೊಳ್ಳಲಿದೆ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ಅವರು ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ರುವ ಸಂಸದರ ಕಚೇರಿಯಲ್ಲಿ  ಶುಕ್ರವಾರ ರಾ.ಹೆ. ಪ್ರಾಧಿಕಾರದ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು ಕೇಂದ್ರ ಸರ ಕಾರದ ಭಾರತ ಮಾಲಾದಲ್ಲಿ  ಕೇಂದ್ರ ಭೂ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಖಾತೆ ಸಚಿವ ನಿತಿನ್‌ ಗಡ್ಕರಿ ಅವರ ರಾಷ್ಟ್ರೀಯ ಹೆದ್ದಾರಿ ಯಿಂದ- ಹೆದ್ದಾರಿಗೆ ಸಂಪರ್ಕ ಯೋಜನೆಯಲ್ಲಿ  ಈ  ಎರಡೂ ರಸ್ತೆ ಗಳನ್ನು  ಚತುಷ್ಪಥವಾಗಿ ಉನ್ನತೀಕರಣಗೊಳಿಸುವ  ಕಾಮಗಾರಿ ಕೈಗೊಳ್ಳ  ಲಾಗುತ್ತಿದೆ. ಒಟ್ಟು 90 ಕಿ.ಮೀ. ರಸ್ತೆ ಉನ್ನತೀ  ಕರಣ ಗೊಳ್ಳ ಲಿದೆ. ಇದರ ಸಮೀಕ್ಷೆ ಕಾರ್ಯವನ್ನು ಮುಂಬಯಿ ಸ್ಟೂಪ್‌ ಕನ್ಸಲ್ಟೆನ್ಸಿಗೆ ವಹಿಸಿ ಕೊಟ್ಟಿದ್ದು  ಅ. 9 ರಂದು ಚಾಲನೆ ನೀಡಲಾಗುವುದು ಎಂದರು.

ಬಂಟ್ವಾಳ-ಮೂಡಬಿದಿರೆ ಸೇರಿದಂತೆ 3 ರಸ್ತೆಗಳ ಅಭಿವೃದ್ದಿ
ಬಂಟ್ವಾಳ- ಸಿದ್ದಕಟ್ಟೆ- ಮೂಡ ಬಿದಿರೆ, ಕಲ್ಲಡ್ಕ- ವಿಟ್ಲ- ಚೇರ್ವತ್ತೂರು ಹಾಗೂ ಗುಂಡ್ಯ- ಸುಬ್ರಹ್ಮಣ್ಯ ರಸ್ತೆ  ಗಳನ್ನು  ಚತುಷ್ಪಥಗೊಳಿಸುವ ಯೋಜನೆ  ಗಳಿಗೆ ಈಗಾಗಲೇ ಮಂಜೂ  ರಾತಿ ದೊರಕಿದೆ. ಇದರಲ್ಲಿ  ಕಲ್ಲಡ್ಕ- ವಿಟ್ಲ-ಚೇರ್ವತ್ತೂರು ಹಾಗೂ ಗುಂಡ್ಯ- ಸುಬ್ರಹ್ಮಣ್ಯ ರಸ್ತೆಗಳು ಟೆಂಡರ್‌ ಪ್ರಕ್ರಿಯೆ ಯಲ್ಲಿವೆ. ಕೇಂದ್ರ ಲೋಕೋಪ ಯೋಗಿ ಇಲಾಖೆ ಇದನ್ನು  ಅನು ಷ್ಠಾನ ಗೊಳಿಸುತ್ತದೆ  ಎಂದು ನಳಿನ್‌ ಕುಮಾರ್‌ ತಿಳಿಸಿದರು.

ಅ. 30ರೊಳಗೆ ಹೆದ್ದಾರಿ ಗುಂಡಿ ಮುಚ್ಚಲು ಸೂಚನೆ
ರಾಷ್ಟ್ರೀಯ ಹೆದ್ದಾರಿಯಲ್ಲಿ  ಗುಂಡಿಗಳನ್ನು  ಮುಚ್ಚುವ ಕಾಮಗಾರಿ ನಡೆಸಲು ಮಳೆಯಿಂದಾಗಿ ಸಾಧ್ಯ ವಾಗಿರ ಲಿಲ್ಲ.  ಅಕ್ಟೋಬರ್‌ 30ರೊಳಗೆ  ಈ ಕಾಮಗಾರಿಯನ್ನು ಕೈಗೆತ್ತಿ ಕೊಳ್ಳಲು ಹೆದ್ದಾರಿ ಪ್ರಾಧಿಕಾರಕ್ಕೆ  ಸೂಚಿಸ ಲಾಗಿದೆ ಎಂದು ಸಂಸದರು  ತಿಳಿಸಿದರು. 

ಬಿ.ಸಿ. ರೋಡು- ಗುಂಡ್ಯ ಚತುಷ್ಪಥ ಕಾಂಕ್ರೀಟ್‌  ರಸ್ತೆ  ಕಾಮಗಾರಿ ಪ್ರಾರಂಭ ಗೊಂಡಿದೆ. ಕೆಲವು ಕಡೆ ಇರುವ ಸಮಸ್ಯೆ ಗಳನ್ನು  ಬಗೆ ಹರಿ ಸಲು ಕ್ರಮ ಕೈಗೊಳ್ಳಲಾಗಿದೆ ಎಂದವರು ವಿವರಿಸಿದರು. ಪಂಪ್‌ವೆಲ್‌ ಹಾಗೂ ತೊಕ್ಕೊಟ್ಟು  ಫ್ಲೆಓವರ್‌ ಕಾಮಗಾರಿ ಗಳ ನಿಧಾನಗತಿಗೆ ಗುತ್ತಿಗೆದಾರರನ್ನು ತರಾಟೆಗೆ ತೆಗೆದುಕೊಂಡ ಅವರು ತ್ವರಿತ ಗತಿಯಲ್ಲಿ ಮುಗಿಸುವಂತೆ ಸೂಚಿಸಿದರು. 

ರಾಷ್ಟ್ರೀಯ ಹೆದ್ದಾರಿ ಗುಂಡಿ ಮುಚ್ಚುವ ಕಾಮಗಾರಿಗೆ ಈಗಾಗಲೇ ಟೆಂಡರ್‌ ಕರೆಯ ಲಾಗಿದೆ. ಬಿ.ಸಿ. ರೋಡಿನಲ್ಲಿ  ಸರ್ವಿಸ್‌ ರಸ್ತೆ ಕಾಮಗಾರಿ ಪ್ರಗತಿಯಲ್ಲಿದೆ  ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಸ್ಯಾಮ್ಸನ್‌ ವಿಜಯ ಕುಮಾರ್‌  ತಿಳಿಸಿದರು.

ಪಡೀಲ್‌ ರೈಲ್ವೇ ಕೆಳಸೇತುವೆ ಅ. 16ಕ್ಕೆ  ಸಂಚಾರಕ್ಕೆ  ಮುಕ್ತ
ರಾ.ಹೆ. 75ರಲ್ಲಿ ಪಡೀಲ್‌ನಲ್ಲಿ  ಹೊಸದಾಗಿ ನಿರ್ಮಾಣವಾಗಿರುವ ರೈಲ್ವೇ ಕೆಳಸೇತುವೆ ಅ. 16ರಂದು ಸಂಚಾರಕ್ಕೆ ತೆರವುಗೊಳಿಸಲಾಗುವುದು. ಬಳಿಕ ಹಳೆಯ ಕೆಳಸೇತುವೆಯನ್ನು ದುರಸ್ತಿ ಕಾಮಗಾರಿಗಳಿಗಾಗಿ  ಮುಚ್ಚ ಲಾಗುವುದು. ರೈಲುಗಳು ಸಂಚರಿಸುವಾಗ  ಸೇತುವೆ  ಕೆಳಗೆ ಸಾಗುವ ವಾಹನಗಳ ಮೇಲೆ ಮಲಿನಗೊಂಡ ನೀರು ಬೀಳುತ್ತಿರುವುದನ್ನುನಿಲ್ಲಿ ಸಲು ತಡೆಯನ್ನು ನಿರ್ಮಿಸಲಾಗುವುದು. ಪಂಪ್‌ವೆಲ್‌ ಹಾಗೂ ತೊಕ್ಕೊಟ್ಟು ಫ್ಲೆ$çಓವರ್‌ ಕಾಮಗಾರಿಗಳನ್ನು  ಮುಂದಿನ ಎಪ್ರಿಲ್‌ನೊಳಗೆ ಪೂರ್ಣ ಗೊಳಿ ಸುವುದಾಗಿ ಗುತ್ತಿಗೆದಾರರು ತಿಳಿಸಿದ್ದಾರೆ ಎಂದು ನಳಿನ್‌ ವಿವರಿಸಿದರು.

ಟಾಪ್ ನ್ಯೂಸ್

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.