ದಿಲ್ಲಿ : ವೃದ್ಧೆ, 3 ಪುತ್ರಿಯರು, ಸೆಕ್ಯುರಿಟಿ ಗಾರ್ಡ್ ಕಗ್ಗೊಲೆ
Team Udayavani, Oct 7, 2017, 11:48 AM IST
ಹೊಸದಿಲ್ಲಿ : ಇಂದು ಬೆಳಗ್ಗೆ ಇಲ್ಲಿನ ಶಹ್ದಾರಾ ಪ್ರದೇಶದಲ್ಲಿನ ಮಾನ್ಸರೋವರ್ ಪಾರ್ಕ್ ಪ್ರದೇಶದಲ್ಲಿರುವ ತಮ್ಮ ನಿವಾಸದಲ್ಲಿ 82ರ ವೃದ್ಧೆ , ಆಕೆಯ ಮೂವರು ಪುತ್ರಿಯರು ಮತ್ತು ಅವರ ಸೆಕ್ಯುರಿಟಿ ಗಾರ್ಡ್ ಇರಿತಕ್ಕೆ ಗುರಿಯಾಗಿ ಸತ್ತು ಬಿದ್ದಿರುವುದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಯಾರೋ ತಿಳಿದವರೇ ಈ ಐದು ಮಂದಿಯನ್ನು ಇರಿದು ಕೊಂದಿರಬೇಕು, ಏಕೆಂದರೆ ಇವರ ಮನೆಯನ್ನು ಹಂತಕರು ಬಲವಂತದಿಂದ ಪ್ರವೇಶಿಸಿದ ಯಾವುದೇ ಕುರುಹುಗಳು ಕಂಡು ಬಂದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
ಆಸ್ತಿ ವಿವಾದಕ್ಕೆ ಸಂಬಂಧಿಸಿಯೂ ಈ ಕೊಲೆಗಳು ನಡೆದಿರುವ ಸಾಧ್ಯತೆಗಳಿವೆ ಎಂದು ಪೊಲೀಸರು ಶಂಕಿಸಿದ್ದಾರೆ.
ಮೃತರನ್ನು ಊರ್ಮಿಳಾ ಜಿಂದಾಲ್ 82, ಆಕೆಯ ಪುತ್ರಿಯರಾದ ಸಂಗೀತಾ ಗುಪ್ತಾ 56, ನೂಪುರ್ ಜಿಂದಾಲ್ 48, ಅಂಜಲಿ ಜಿಂದಾಲ್ 38 ಮತ್ತು ಸೆಕ್ಯುರಿಟಿ ಗಾರ್ಡ್ ರಾಕೇಶ್ 42 ಎಂದು ಗುರುತಿಸಲಾಗಿದೆ.
ಹೆಚ್ಚಿನ ವಿವರಗಳನ್ನು ಎದುರು ನೋಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್ ಭಾಗವತ್
MUST WATCH
ಹೊಸ ಸೇರ್ಪಡೆ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ