ಬಿಎಸ್‌ಕೆಬಿ ಅಸೋಸಿಯೇಶನ್‌ ಸಯಾನ್‌:  ಪದಾಧಿಕಾರಿಗಳ ಆಯ್ಕೆ


Team Udayavani, Oct 7, 2017, 3:31 PM IST

31.jpg

ಮುಂಬಯಿ: ಬಾಂಬೇ ಸೌತ್‌ ಕೆನರಾ ಬ್ರಾಹ್ಮೀಣ್ಸ್‌ ಅಸೋಸಿಯೇಶನ್‌ (ಬಿಎಸ್‌ಕೆಬಿಎ) ಸಂಸ್ಥೆಯ 2017-2018 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಅ. 1ರಂದು  ನಡೆದ ವಾರ್ಷಿಕ ಸಭೆಯಲ್ಲಿ ನಡೆಯಿತು. ಸಭೆಯಲ್ಲಿ  ನೂತನ ಅಧ್ಯಕ್ಷರನ್ನಾಗಿ ಡಾ| ಸುರೇಶ್‌ ರಾವ್‌ ಕಟೀಲು ಅವರನ್ನು ಸರ್ವಾನುಮತದಿಂದ ಮರು ನೇಮಕಗೊಳಿಸಲಾಯಿತು.

ಉಪಾಧ್ಯಕ್ಷರಾಗಿ ಮತ್ತು ಆಶ್ರಯ ಸಮಿತಿಯ ಕಾರ್ಯಾಧ್ಯಕ್ಷರಾಗಿ  ವಾಮನ ಹೊಳ್ಳ, ವೈವಾಹಿಕ ಸಮಿತಿಯ ಕಾರ್ಯಾಧ್ಯಕ್ಷೆಯಾಗಿ ಶೈಲಿನಿ ಎ. ರಾವ್‌, ಗೌರವ ಪ್ರಧಾನ ಕಾರ್ಯದರ್ಶಿಯಾಗಿ ಅನಂತ ಪದ್ಮನಾಭನ್‌ ಕೆ. ಪೋತಿ, ಗೌರವ ಕೋಶಾಧಿಕಾರಿಯಾಗಿ ಮತ್ತು ಯುವ ವಿಭಾಗದ ಕಾರ್ಯಾಧ್ಯಕ್ಷರಾಗಿ  ಹರಿದಾಸ್‌ ಭಟ್‌,  ಆಶ್ರಯ ಸಮಿತಿಯ ಸಂಚಾಲಕರಾಗಿ ಪಿ. ಸಿ. ಎನ್‌. ರಾವ್‌, ಜತೆ ಕಾರ್ಯದರ್ಶಿಯಾಗಿ  ಚಿತ್ರಾ ಮೇಲ್ಮನೆ, ಜತೆ ಕೋಶಾಧಿಕಾರಿಯಾಗಿ ಮತ್ತು ಹುಂಡಿ ಸಮಿತಿಯ ಕಾರ್ಯಾಧ್ಯಕ್ಷೆಯಾಗಿ  ಪಿ. ಬಿ. ಕುಸುಮಾ ಶ್ರೀನಿವಾಸ್‌ ಅವರನ್ನು ನೇಮಿಸಲಾಯಿತು.

ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಮತ್ತು ಮಾಧ್ಯಮ ಸಮಿತಿಯ ಕಾರ್ಯಧ್ಯಕ್ಷೆಯಾಗಿ ಐ. ಕೆ. ಪ್ರೇಮಾ ಎಸ್‌. ರಾವ್‌, ವಿದ್ಯಾರ್ಥಿ ವೇತನ  ಮತ್ತು ದತ್ತು ಸ್ವೀಕಾರ ಸಮಿತಿಯ ಕಾರ್ಯಧ್ಯಕ್ಷರಾಗಿ ರಾಮಕೃಷ್ಣ  ಎಸ್‌. ರಾವ್‌, ಸಂಚಾಲಕ ಶಿವರಾಯ ರಾವ್‌, ಗೋಕುಲ ಕಲಾವೃಂದ ಸಮಿತಿಯ ಕಾರ್ಯಧ್ಯಕ್ಷೆಯಾಗಿ  ಚಂದ್ರಾವತಿ ರಾವ್‌, ಸದಸ್ಯತ್ವ ಸಮಿತಿ ಮತ್ತು ಶ್ರವಣದಳ ಸಮಿತಿಯ ಕಾರ್ಯಧ್ಯಕ್ಷರಾಗಿ ಪಿ. ಉಮೇಶ್‌ ರಾವ್‌, ಪ್ರಾದೇಶಿಕ ಚಟುವಟಿಕಾ ಸಮಿತಿಯ ಕಾರ್ಯಧ್ಯಕ್ಷನಾಗಿ ಚಂದ್ರಶೇಖರ ಭಟ್‌, ವಿದ್ಯಾನಿಧಿ ಸಮಿತಿಯ ಕಾರ್ಯಧ್ಯಕ್ಷರಾಗಿ  ಬಿ. ನಾರಾಯಣ್‌, ಆಹಾರ ಸಮಿತಿಯ ಕಾರ್ಯಧ್ಯಕ್ಷ ಮತ್ತು  ವಿದ್ಯಾನಿಧಿ ಸಂಚಾಲಕರಾಗಿ ವೈ. ಗುರುರಾಜ್‌ ಭಟ್‌,  ಗೋಕುಲ ಭಜನಾ ಮಂಡಳಿ ಸಮಿತಿಯ ಕಾರ್ಯಧ್ಯಕ್ಷೆ ಡಾ| ಸಹನಾ ಎ. ಪೋತಿ, “ಗೋಕುಲವಾಣಿ’ ಮಾಸಿಕದ ಗೌರವ ಸಂಪಾದಕರಾಗಿ ಡಾ| ವ್ಯಾಸರಾಯ ನಿಂಜೂರು, ದೇಣಿಗೆ ಸಮಿತಿಯ ಕಾರ್ಯಧ್ಯಕ್ಷೆಯಾಗಿ ಪಿ. ವಿನೋದಿನಿ ರಾಜೇಶ್‌ ರಾವ್‌, ಸಂಚಾಲಕಿಯಾಗಿ  ಕು| ರುಚಿತ ರಾವ್‌, ಹುಂಡಿ ಸಮಿತಿಯ ಸಂಚಾಲಕರಾಗಿ ಎಂ. ಸೀತರಾಮ್‌ ರಾವ್‌, ಮಾಹಿತಿ ತಂತ್ರಜ್ಞಾನ ಸಮಿತಿಯ ಕಾರ್ಯಧ್ಯಕ್ಷರಾಗಿ  ಜಗದೀಶ ಜಿ. ಆಚಾರ್ಯ, ವೈವಾಹಿಕ ಸಮಿತಿಯ ಸಂಚಾಲಕಿಯಾಗಿ ಶಾಂತಿಲಕ್ಷಿ¾à ಎಸ್‌.ಉಡುಪ, ಶ್ರವಣದಳ ಸಮಿತಿಯ ಕಾರ್ಯಧ್ಯಕ್ಷರಾಗಿ ಪಿ. ಉಮೇಶ್‌ ರಾವ್‌ ಅವರು ನೇಮಕಗೊಂಡರು. ವಿಶೇಷ ಆಮಂತ್ರಿತ ಸದಸ್ಯರುಗಳಾಗಿ  ಎ. ಶ್ರೀನಿವಾಸ ರಾವ್‌, ಅವಿನಾಶ್‌ ಶಂಕರ್‌ ಶಾಸ್ತ್ರಿ, ಗೋಪಾಲಕೃಷ್ಣ ಎಚ್‌. ಭಟ್‌, ಕೆ. ಸುಬ್ಬಣ್ಣ ರಾವ್‌,  ಕು| ಅರ್ಪಿತಾ ಬಂಟ್ವಾಳ,  ದಾಮೋದರ್‌ ಭಟ್‌, ಕರುಣಾಕರ ಗೋರೆ, ಸ್ಮಿàತಾ ಭಟ್‌ ಅವರು ಆಯ್ಕೆಯಾದರು.

ಟಾಪ್ ನ್ಯೂಸ್

1-wewqeewqe

Actor Jackie Shroff ಹೆಸರು ಬಳಕೆಗೆ ಹೈಕೋರ್ಟ್‌ ನಿಷೇಧ

1-wqeeqwewq

Taiwan; ಸಂಸತ್‌ನಲ್ಲಿ ಸಂಸದರ ಭಾರೀ ಬಡಿದಾಟ!

Covid test

Singapore; ಹೆಚ್ಚಿದ ಕೋವಿಡ್‌: ಮಾಸ್ಕ್ ಕಡ್ಡಾಯಕ್ಕೆ ಮತ್ತೆ ಆದೇಶ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

World Mother’s Day 2024: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

Desi Swara: ಸಿರಿಗನ್ನಡ ಮ್ಯೂನಿಕ್‌: ನವವರ್ಷವನ್ನು ಹರುಷದಿ ಸ್ವಾಗತಿಸಿದ ಸಿರಿಗನ್ನಡಿಗರು

Desi Swara: ಸಿರಿಗನ್ನಡ ಮ್ಯೂನಿಕ್‌: ನವವರ್ಷವನ್ನು ಹರುಷದಿ ಸ್ವಾಗತಿಸಿದ ಸಿರಿಗನ್ನಡಿಗರು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-wewqeewqe

Actor Jackie Shroff ಹೆಸರು ಬಳಕೆಗೆ ಹೈಕೋರ್ಟ್‌ ನಿಷೇಧ

1-wqeeqwewq

Taiwan; ಸಂಸತ್‌ನಲ್ಲಿ ಸಂಸದರ ಭಾರೀ ಬಡಿದಾಟ!

Covid test

Singapore; ಹೆಚ್ಚಿದ ಕೋವಿಡ್‌: ಮಾಸ್ಕ್ ಕಡ್ಡಾಯಕ್ಕೆ ಮತ್ತೆ ಆದೇಶ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

ec-aa

Election data ಏರಿಕೆ ಬಗ್ಗೆ ಪ್ರತಿಕ್ರಿಯಿಸಿ: ಇಸಿಗೆ ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.