ಬೆಂಗಳೂರಿನಲ್ಲಿ ಮತ್ತೆ ವರುಣನ ಅಬ್ಬರ; ಟ್ರಾಫಿಕ್ ಜಾಮ್
Team Udayavani, Oct 7, 2017, 5:19 PM IST
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಶನಿವಾರವೂ ವರುಣನ ಆರ್ಭಟ ಮುಂದುವರಿದಿದ್ದು, ಮೆಜೆಸ್ಟಿಕ್, ಕಾರ್ಪೋರೇಶನ್, ಹೆಬ್ಬಾಳ, ಮೈಸೂರು ಬ್ಯಾಂಕ್ ಸರ್ಕಲ್, ಮೇಕ್ರಿ ಸರ್ಕಲ್ ಸೇರಿದಂತೆ ಹಲವೆಡೆ ಭಾರೀ ಮಳೆ ಸುರಿಯುತ್ತಿರುವುದಾಗಿ ವರದಿ ತಿಳಿಸಿದೆ.
ಭಾರೀ ಮಳೆಯಿಂದಾಗಿ ಈಗಾಗಲೇ ತಗ್ಗುಪ್ರದೇಶಗಳು ಜಲಾವೃತಗೊಂಡಿದೆ. ಇನ್ನು ಕೆಲವೆಡೆ ಟ್ರಾಫಿಕ್ ಜಾಮ್ ಸಮಸ್ಯೆಯಿಂದಾಗಿ ವಾಹನ ಸವಾರರು ಪರದಾಡುವಂತಾಗಿದೆ.
ಕಳೆದ 2 ದಿನಗಳಿಂದ ಸಂಜೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೆಂಗಳೂರಿನ ಜನರು ತತ್ತರಿಸಿ ಹೋಗಿತ್ತು. ಮಳೆಯಿಂದ ರಸ್ತೆಯೆಲ್ಲಾ ಸಂಪೂರ್ಣ ಜಲಾವೃತವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
ಬ್ಯಾಟಿಂಗ್ – ಬೌಲಿಂಗ್ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್ಗೆ ದಕ್ಷಿಣ ಆಫ್ರಿಕಾ ಪ್ರಕಟ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ