ಪಟಾಕಿ ನಿಷೇಧ: ಸುಪ್ರೀಂ ಆದೇಶಕ್ಕೆ ಚೇತನ್ ಭಗತ್ ಖಂಡನೆ
Team Udayavani, Oct 9, 2017, 3:38 PM IST
ಹೊಸದಿಲ್ಲಿ : ರಾಷ್ಟ್ರ ರಾಜಧಾನಿ ವಲಯದಲ್ಲಿ ದೀಪಾವಳಿ ವೇಳೆ ಸುಡುಮದ್ದು ಮಾರಾಟವನ್ನು ಸುಪ್ರೀಂ ಕೋರ್ಟ್ ನಿಷೇಧಿಸಿರುವುದನ್ನು ಖ್ಯಾತ ಲೇಖಕ ಚೇತನ್ ಭಗತ್ ಖಂಡಿಸಿದ್ದಾರೆ.
ಹಿಂದೂ ಹಬ್ಬಗಳ ಮೇಲೆ ಮಾತ್ರವೇ ಸುಪ್ರೀಂ ಕೋರ್ಟ್ ಈ ರೀತಿಯ ನಿಷೇಧಗಳನ್ನು ಹೇರುತ್ತಿರುವುದು ಏಕೆ ಎಂದು ಟ್ವಿಟರ್ ನಲ್ಲಿ ಪ್ರಶ್ನಿಸಿರುವ ಚೇತನ್ ಭಗತ್, ಕ್ರೈಸ್ತ ಬಾಂಧವರ ಕ್ರಿಸ್ಮಸ್ ಹಬ್ಬದ ವೇಳೆ “ಕ್ರಿಸ್ಮಸ್ ಟ್ರೀ’ ಅಥವಾ ಮುಸ್ಲಿಂ ಬಾಂಧವರ ಬಕ್ರೀದ್ ಹಬ್ಬದ ವೇಳೆ ಆಡಿನ ಹತ್ಯೆಯನ್ನು ಏಕೆ ನಿಷೇಧಿಸುವುದಿಲ್ಲ ಎಂದು ಪ್ರಶ್ನಿಸಿದ್ದಾರೆ.
ಈ ವಿಷಯದಲ್ಲಿ ಚೇತನ್ ಭಗತ್ ಅವರನ್ನು ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹವಾಗ್ ಕೂಡ ಬೆಂಬಲಿಸಿ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು