ಹೂಗಾರ ಮಾದಣ್ಣನ ಸೇವೆ ಅಪಾರ: ಸುಭಾಷ ಕಲ್ಲೂರ


Team Udayavani, Oct 10, 2017, 12:38 PM IST

bid-2.jpg

ಹುಮನಾಬಾದ: ಬಸವಣ್ಣನವರು ಸಾರಿದ “ಕಾಯಕವೇ ಕೈಲಾಸ’ ಎನ್ನುವ ಮಾತಿಗೆ ಹೂಗಾರ ಮಾದಯ್ಯ ಉತ್ತಮ ನಿದರ್ಶನವಾಗಿದ್ದರು ಎಂದು ಮಾಜಿ ಶಾಸಕ ಸುಭಾಷ ಕಲ್ಲೂರ ಹೇಳಿದರು. ಹಳ್ಳಿಖೇಡ(ಬಿ) ಪಟ್ಟಣದ ಆರ್ಯ ಸಮಾದಲ್ಲಿ ನಡೆದ ತಾಲೂಕು ಹೂಗಾರ ಸಮಾಜದ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

12ನೇ ಶತಮಾನದಲ್ಲಿ ಕ್ರಾಂತಿ ಕಾರ್ಯಗಳಿಗೆ ಶ್ರಮಿಸಿದ ನೂರಾರು ಶರಣರೊಂದಿಗೆ ಹೂಗಾರ ಮಾದಣ್ಣನವರ ಸೇವೆ ಕೂಡ ಅಪಾರವಾಗಿದೆ. ಮನುಷ್ಯ ಹುಟ್ಟಿನಿಂದ ಸಾಯುವನತಕ ಹೂಗಾರನ ಸೇವೆ ಅವಶ್ಯವಾದದ್ದು. ಹೂವು ಇಲ್ಲದ ಕಾರ್ಯಗಳು ಯಾವುದೂ ಇಲ್ಲ. ಹೂಗಾರ ನೀಡುವ ಹೂಗಳು ದೇವರ ಶಿರಕ್ಕೆ ಅರ್ಪಣೆಯಾದರೆ, ಗುರುವಿನ ಕಾಲಿಗೆ ಶೋಭೆ ನೀಡುತ್ತವೆ. ಅಲ್ಲದೆ ಮಹಿಳೆಯರಿಗೆ ಶೃಂಗಾಂರ ನೀಡುವ ಶಕ್ತಿ ಹೂವಿಗಿದೆ. ಜಾತಿ, ಭೇದಗಳಿಗೆ ಅವಕಾಶ ನೀಡದೇ ನಿರಂತರಾಗಿ ಸೇವೆ ಸಲ್ಲಿಸುವ ಹೂಗಾರ ಸಮಾಜವನ್ನು ಗುರುತಿಸುವ ಕೆಲಸ ಆಗಬೇಕು ಎಂದರು.

ಅನುಭವ ಮಟ್ಟಪದ ಅಧ್ಯಕ್ಷ ಡಾ| ಬಸವಲಿಂಗ ಪಟ್ಟದೇವರು ಮಾತನಾಡಿ, ಬಸವಾದಿ ಶರಣರ ಸಮಕಾಲಿನ ಹೂಗಾರ ಮಾದಣ್ಣ ಅವರ ಸೇವೆ ಅಪಾರವಾಗಿದೆ. ಎಲ್ಲಾ ಶರಣರ ಪೂಜೆಗಳಿಗೆ ಹೂ ಪೂರೈಸುವುದರೊಂದಿಗೆ ಅನೇಕ ವಚನಗಳನ್ನು ರಚಿಸಿದ ಕೀರ್ತಿ ಹೂಗಾರ ಮಾದಣ್ಣನವರಿಗಿದೆ. ಕಾಯಕದ ಮೂಲಕವೇ ಗುರುತಿಸಿಕೊಂಡ ಹೂಗಾರ ಸಮಾಜದವರ ಕಾರ್ಯ ಶ್ರೇಷ್ಠವಾದದ್ದು ಎಂದು ಬಣ್ಣಿಸಿದರು.

ದತ್ತ ದಿಗಂಬರ ಶಂಕರಲಿಂಗ ಆಶ್ರಮದ ಶಂಕರಲಿಂಗ ಮಹಾರಾಜರು ಸಾನ್ನಿಧ್ಯ ವಹಿಸಿದ್ದರು. ಹೂಗಾರ ಸಮಾಜದ ರಾಜ್ಯ ಅಧ್ಯಕ್ಷ ಅರವಿಂದ ಹೂಗಾರ, ಪ್ರಧಾನ ಕಾರ್ಯದರ್ಶಿ ಲೋಚನೇಶ ಹೂಗಾರ, ಜಿಲ್ಲಾ ಅಧ್ಯಕ್ಷರು ಚಂದ್ರಕಾಂತ ಹೂಗಾರ ಗಾದಗಿ, ಪ್ರವೀಣ ಹೂಗಾರ ಹಳ್ಳಿಖೇಡ(ಬಿ), ಜಿಪಂ ಸದಸ್ಯೆ ಸುನಿತಾ ಸಗರ, ತಾಪಂ ಸದಸ್ಯ ಮಲ್ಲಿಕಾರ್ಜುನ ಪ್ರಭಾ, ಶಾರಾದಾಬಾಯಿ ಬಾವಗಿ, ಸೂರ್ಯಕಾಂತ ಫುಲಾರಿ ಕಲಬುರಗಿ, ಕಲಬುರಗಿ ಮಹಿಳಾ ಘಟಕದ ಅಧ್ಯಕ್ಷೆ ವಿಜಯಲಕ್ಷ್ಮೀ, ಹೂಗಾರ, ಭಾರತಿ ಹೂಗಾರ, ಈರಮ್ಮಾ ಹೂಗಾರ, ಧನರಾಜ ಫುಲಾರಿ ಬೀದರ, ಅಶೋಕ ಹೂಗಾರ, ರವಿಕಾಂತ ಹೂಗಾರ, ಶರಣು ಹೂಗಾರ, ಶಿವಪುತ್ರ ಹೂಗಾರ, ಮನೋಹರ ಫುಲಾರಿ, ಸೂರ್ಯಕಾಂತ ಫುಲಾರಿ ಔರಾದ, ಶ್ರೀದೇವಿ ಹೂಗಾರ, ವಿನೋದ ಹೂಗಾರ, ಪ್ರವೀಣ ಹೂಗಾರ, ವಿಷ್ಣುಕಾಂತ ಹೂಗಾರ, ಸಂಗಂಮೇಶ ಹೂಗಾರ, ಶಶಿಕಾಂತ ಹೂಗಾರ, ಶಶಿಧರ ಹೂಗಾರ, ಮಹೇಶ ಹೂಗಾರ, ಕೈಲಾಸ ಹೂಗಾರ, ಬಸವರಾಜ ಹೂಗಾರ, ವಿಜಕುಮಾರ ಹೂಗಾರ, ಶಿವಕುಮಾರ ಹೂಗಾರ, ಸಂಜುಕುಮಾರ ಹೂಗಾರ, ಜಗನ್ನಾಥ ಹೂಗಾರ, ಕಾಶಪ್ಪಾ ಹೂಗಾರ, ಶ್ರೀಕಾಂತ ಹೂಗಾರ, ಶಾಮಣ್ಣಾ ಹೂಗಾರ ಇದ್ದರು. 

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.