ಕರಾವಳಿಯ ಮೂರು ಜಿಲ್ಲೆಗಳ ಬೇಡಿಕೆ, ಸಿಆರ್‌ಝಡ್‌ ಕರಡು ನಕ್ಷೆ ಪ್ರಕಟ


Team Udayavani, Oct 12, 2017, 7:05 AM IST

mng.jpg

ಮಹಾನಗರ: ಕರಾವಳಿಯ ಮೂರು ಜಿಲ್ಲೆಗಳ ಸುದೀರ್ಘ‌ ಕಾಲದ ಬೇಡಿಕೆಯಾಗಿರುವ “ಕರಾವಳಿ ನಿಯಂತ್ರಣ ವಲಯ (ಸಿಆರ್‌ಝಡ್‌) ಅಧಿಸೂಚನೆ-2011’ರ ಅನುಷ್ಠಾನ ಸಂಬಂಧ  ಈಗ ಹೊಸ ಕರಡು ನಕ್ಷೆ ಸಿದ್ಧಗೊಂಡಿದೆ.
ಸಿಆರ್‌ಝಡ್‌ ವ್ಯಾಪ್ತಿಯ ನಿವಾಸಿಗಳಿಂದ ಅಹವಾಲು ಸ್ವೀಕಾರಕ್ಕೆ ಕರ್ನಾಟಕ ಕಡಲತೀರ ವಲಯ ನಿರ್ವಹಣಾ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ. ಹೊಸ ನಕ್ಷೆ ಪ್ರಕಾರ ಸಿಆರ್‌ಝಡ್‌ ವ್ಯಾಪ್ತಿಯಲ್ಲಿ ಪರಿಸ್ಥಿತಿ ಹಾಗೂ ಆವಶ್ಯಕತೆಗೆ ಅನುಗುಣವಾಗಿ ನಿಯಮದಲ್ಲಿ ಬದಲಾವಣೆ ಮಾಡಲು ಅವಕಾಶವಿದ್ದು, ನಿರ್ಬಂಧಗಳಲ್ಲಿ ಕೊಂಚ ಸಡಿಲಿಕೆಯಾಗುವ ಸಾಧ್ಯತೆಯಿದೆ.

ಕೇಂದ್ರ ಪರಿಸರ ಹಾಗೂ ಅರಣ್ಯ ಸಚಿವಾಲಯವು 2014 ಮಾ. 14ರಂದು ಚೆನ್ನೈನ ನ್ಯಾಷನಲ್‌ ಸೆಂಟರ್‌ ಫಾರ್‌ ಸಸ್ಟೇನೆಬಲ್‌ ಕೋಸ್ಟಲ್‌ ಮ್ಯಾನೇಜ್‌ಮೆಂಟ್‌ನ್ನು (ಎನ್‌ಸಿಎಸ್‌ಸಿಎಂ) ಭರತ ರೇಖೆ (ಹೈ ಟೈಡ್‌ ಲೈನ್‌)ಹಾಗೂ ಇಳಿತ ರೇಖೆ (ಲೋ ಟೈಡ್‌ ಲೈನ್‌)ಗಳನ್ನು ಗುರುತಿಸುವುದಕ್ಕೆ ಅಧಿಕೃತ ಸಂಸ್ಥೆಯನ್ನಾಗಿ ಆಯ್ಕೆ ಮಾಡಿತ್ತು. 

ನದಿಗಳ ವ್ಯಾಪ್ತಿ ವಿಸ್ತರಣೆ
ಕರಾವಳಿ ಭಾಗದಲ್ಲಿ ಸಮುದ್ರ ಸೇರುವ ನದಿಗಳಲ್ಲಿ ಒಂದು ಲೀಟರ್‌ ನೀರಿನಲ್ಲಿ 5 ಗ್ರಾಂ ವರೆಗೆ ಉಪ್ಪಿನಂಶ ಇರುವ ಪ್ರದೇಶದ (ಅಧಿಸೂಚನೆಯಲ್ಲಿ ಇದನ್ನು 5 ಪಿಪಿಟಿ ಎನ್ನುತ್ತಾರೆ ) ಸಿಆರ್‌ಝಡ್‌ 4 ವ್ಯಾಪ್ತಿಗೆ ಸೇರುತ್ತದೆ. ಉದಾಹರಣೆಗೆ ನೇತ್ರಾವತಿ ನದಿಯಲ್ಲಿ ಅರ್ಕುಳದವರೆಗೆ, ಫಲ್ಗುಣಿ ನದಿಯಲ್ಲಿ ತಿರುವೈಲು- ಉಳಾಯಿಬೆಟ್ಟು ಗಡಿವರೆಗೆ, ನಂದಿನಿ ನದಿಯಲ್ಲಿ ಚೇಳಾçರು ಹಾಗೂ ಶಾಂಭವಿ ನದಿಯಲ್ಲಿ ಕರ್ನಿರೆವರೆಗೆ ಸಿಆರ್‌ಝಡ್‌ ವ್ಯಾಪ್ತಿ ಇರುತ್ತದೆ. ಇದನ್ನು ಹೊಸ ಮ್ಯಾಪ್‌ನಲ್ಲಿ ಇನ್ನಷ್ಟು ವಿಸ್ತರಿಸಲಾಗಿದೆ. ನೇತ್ರಾವತಿಯಲ್ಲಿ ತುಂಬೆ ಡ್ಯಾಂವರೆಗೆ, ಫಲ್ಗುಣಿ ನದಿಯಲ್ಲಿ ಅದ್ಯಪಾಡಿ ಡ್ಯಾಂ, ನಂದಿನಿ ಹಾಗೂ ಶಾಂಭವಿಯಲ್ಲಿ ನದಿಯಲ್ಲಿ ಯಥಾಸ್ಥಿತಿಯ ಬಗ್ಗೆ ಕರಡು ನಕ್ಷೆಯಲ್ಲಿ ಉಲ್ಲೇಖೀಸಲಾಗಿದೆ.

– ದಿನೇಶ್‌ ಇರಾ

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.